AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಪಾದದಲ್ಲಿ ಉರಿ ಅನುಭವವಾಗುತ್ತಿದೆಯೇ, ಈ ಮನೆಮದ್ದುಗಳನ್ನು ಟ್ರೈ ಮಾಡಿ

Feet problem: ಕಾಲಿನಲ್ಲಿ ರಕ್ತ ಸಂಚಾರ ಸರಿಯಿಲ್ಲದಿದ್ದರೆ, ವಯಸ್ಸಿನ ಕಾರಣದಿಂದ, ಮಧುಮೇಹ, ರಕ್ತದೊತ್ತಡ, ಮದ್ಯಪಾನ, ವಿಟಮಿನ್ ಸಿಯ ಕೊರತೆಯಿಂದಾಗಿ ನಿಮ್ಮ ಕಾಲು ಅಥವಾ ಪಾದದಲ್ಲಿ ಉರಿ ಅಥವಾ ಸುಟ್ಟಂತಹ ಅನುಭವ ಉಂಟಾಗಬಹುದು. ಕೆಲವು ಮನೆಮದ್ದುಗಳಿಂದ ಈ ಸಮಸ್ಯೆಯನ್ನು ದೂರಮಾಡಬಹುದು.

ನಯನಾ ರಾಜೀವ್
|

Updated on:May 23, 2022 | 11:55 AM

Share
 ಸೋರೆಕಾಯಿ: ಸೋರೆಕಾಯಿಯು ದೇಹವನ್ನು ತಂಪಾಗಿರಿಸುತ್ತದೆ. ನೀವು ಅದನ್ನು ತಿನ್ನುವುದು ಬೇಡ, ಆದರೆ ಪಾದಕ್ಕೆ ಸೋರೆಕಾಯಿಯನ್ನು ಇಟ್ಟು ಉಜ್ಜಬೇಕು, ಇದರಿಂದ ಕಾಲು ಬೆವರುವ ಸಮಸ್ಯೆಯೂ ದೂರವಾಗಲಿದೆ.

Bottle Gaurd

1 / 6
ಕಾಲಿನಲ್ಲಿ ರಕ್ತ ಸಂಚಾರ ಸರಿಯಿಲ್ಲದಿದ್ದರೆ, ವಯಸ್ಸಿನ ಕಾರಣದಿಂದ, ಮಧುಮೇಹ, ರಕ್ತದೊತ್ತಡ, ಮದ್ಯಪಾನ, ವಿಟಮಿನ್ ಸಿಯ ಕೊರತೆಯಿಂದಾಗಿ ನಿಮ್ಮ ಕಾಲು ಅಥವಾ ಪಾದದಲ್ಲಿ ಉರಿ ಅಥವಾ ಸುಟ್ಟಂತಹ ಅನುಭವ ಉಂಟಾಗಬಹುದು. ಕೆಲವು ಮನೆಮದ್ದುಗಳಿಂದ ಈ ಸಮಸ್ಯೆಯನ್ನು ದೂರಮಾಡಬಹುದು.

Burning Feet

2 / 6
Burning Sensation In Feet

ಪಾದದದಲ್ಲಿನ ಉರಿಯನ್ನು ದೂರ ಮಾಡಲು ಉಪಾಯ

3 / 6
Coconut Oil

ಕೊಬ್ಬರಿ ಎಣ್ಣೆ: ರಕ್ತದ ಸಂಚಾರ ಸರಿಯಾಗಿರದಿದ್ದಾಗ ಕಾಲಿನಲ್ಲಿ ಉರಿ ಕಾಣಿಸಿಕೊಳ್ಳುತ್ತದೆ. ಕೊಬ್ಬರಿ ಎಣ್ಣೆಯನ್ನು ತೆಗೆದುಕೊಂಡು ಕಾಲಿಗೆ ಹಚ್ಚಿ ಮಸಾಜ್ ಮಾಡಿ.

4 / 6
Henna Powder

ಮದರಂಗಿ: ಮದರಂಗಿ ಅಥವಾ ಮೆಹಂದಿಯು ಕೂಡ ದೇಹಕ್ಕೆ ತಂಪನ್ನು ನೀಡುತ್ತದೆ. ಕೈ ಹಾಗೂ ಕಾಲುಗಳಲ್ಲಿ ಮೆಹಂದಿಯನ್ನು ಹಚ್ಚಿಕೊಳ್ಳುವುದರಿಂದ ದೇಹದಲ್ಲಿರುವ ಶಾಖ ಕಡಿಮೆಯಾಗುತ್ತದೆ.

5 / 6
Saunf

ಸೋಂಪು: ಸೋಂಪು ಶರೀರದ ಉಷ್ಣಾಂಶವನ್ನು ಸಮತೋಲನದಲ್ಲಿಡುತ್ತದೆ. ಮಿಕ್ಸಿ ಜಾರಿನಲ್ಲಿ ಒಂದು ಚಮಚ ಸೋಂಪು ಹಾಗೂ ಒಂದು ಚಮಚ ಸಕ್ಕರೆ ಹಾಕಿ ಪುಡಿಮಾಡಿಕೊಳ್ಳಿ, ಬಳಿಕ ಅದನ್ನು ನೀರಿನಲ್ಲಿ ಬೆರೆಸಿ ಕುಡಿಯಿರಿ, ಈ ರೀತಿ ನಿತ್ಯವೂ ಕುಡಿಯವುದರಿಂದ ನಿಮ್ಮ ಸಮಸ್ಯೆ ಬಗೆಹರಿಯಲಿದೆ.

6 / 6

Published On - 11:32 am, Mon, 23 May 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ