AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಯಾಪಚಯ ಕ್ರಿಯೆ ಸರಿಪಡಿಸಿಕೊಳ್ಳಲು ಈ ಕ್ರಮ ಪಾಲಿಸಿ

ದೇಹ ಸದೃಢವಾಗಿರಲು ತಿಂದ ಆಹಾರ ಜೀರ್ಣವಾಗಬೇಕು ಆಗಮಾತ್ರ ದೇಹಕ್ಕೆ ಶಕ್ತಿ ಸಿಗುತ್ತದೆ. ಅದಕ್ಕೆ ಚಯಾಪಚಯ ಕ್ರಿಯೆ ಸರಿಯಾಗಿರಬೇಕು. ಈ ಕ್ರಮಗಳನ್ನು ಪಾಲಿಸಿದರೆ ಚಯಾಪಯ ಕ್ರಿಯೆ ಉತ್ತಮಗೊಳ್ಳಲಿದೆ.

TV9 Web
| Edited By: |

Updated on: Mar 13, 2022 | 10:42 AM

Share
ದೇಹದಲ್ಲಿ ಚಯಾಪಯ ಕ್ರಿಯೆ ಅತಿ ಮುಖ್ಯವಾದದ್ದು, ತಿಂದ ಆಹಾರ ಸರಿಯಾಗಿ ಜೀರ್ಣವಾದರೆ ಮಾತ್ರ ದೇಹಕ್ಕೆ ಶಕ್ತಿ ದೊರೆಯುತ್ತದೆ. ಆದ್ದರಿಂದ ಜೀರ್ಣಶಕ್ಇ ಉತ್ತಮಗೊಳ್ಳಲು ಈ ಕ್ರಮಗಳನ್ನು ಪಾಲಿಸಿ

ದೇಹದಲ್ಲಿ ಚಯಾಪಯ ಕ್ರಿಯೆ ಅತಿ ಮುಖ್ಯವಾದದ್ದು, ತಿಂದ ಆಹಾರ ಸರಿಯಾಗಿ ಜೀರ್ಣವಾದರೆ ಮಾತ್ರ ದೇಹಕ್ಕೆ ಶಕ್ತಿ ದೊರೆಯುತ್ತದೆ. ಆದ್ದರಿಂದ ಜೀರ್ಣಶಕ್ಇ ಉತ್ತಮಗೊಳ್ಳಲು ಈ ಕ್ರಮಗಳನ್ನು ಪಾಲಿಸಿ

1 / 5
ಉಪವಾಸ: ದೇಹದಲ್ಲಿನ ನಿರುಪಯುಕ್ತ ವಸ್ತುಗಳನ್ನು ತೆಗೆದುಹಾಕಲು ಕೆಲವರು ಉಪವಾಸ ಮಾಡುತ್ತಾರೆ. ಆದರೆ ಅದರ ಅಗತ್ಯವಿಲ್ಲ, ಪ್ರತಿದಿನ ಸಂಜೆ 7 ಗಂಟೆಗೆ ಊಟ ಮಾಡಿ 2 ಗಂಟಗಳ ಬಳಿಕ ನಿದ್ದೆ ಮಾಡಿ.

ಉಪವಾಸ: ದೇಹದಲ್ಲಿನ ನಿರುಪಯುಕ್ತ ವಸ್ತುಗಳನ್ನು ತೆಗೆದುಹಾಕಲು ಕೆಲವರು ಉಪವಾಸ ಮಾಡುತ್ತಾರೆ. ಆದರೆ ಅದರ ಅಗತ್ಯವಿಲ್ಲ, ಪ್ರತಿದಿನ ಸಂಜೆ 7 ಗಂಟೆಗೆ ಊಟ ಮಾಡಿ 2 ಗಂಟಗಳ ಬಳಿಕ ನಿದ್ದೆ ಮಾಡಿ.

2 / 5
ರಕ್ತದಲ್ಲಿನ ಸಕ್ಕರೆಯ ಹೆಚ್ಚಳವನ್ನು ನಿರ್ವಹಿಸಲು ನಿಮ್ಮ ಆಹಾರದಲ್ಲಿ ಕೊಬ್ಬನ್ನು ಹೆಚ್ಚಿಸಿ ಮತ್ತು ಕಾರ್ಬೋಹೈಡ್ರೇಟ್‌ಗಳನ್ನು ಕಡಿಮೆ ಮಾಡಿ. ಆದರೆ ನೀವು ಇದನ್ನು ಮಾಡುವ ಮೊದಲು, ನಿಮ್ಮ ದೇಹವು ಕೊಬ್ಬನ್ನು ಚೆನ್ನಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂದು ಖಚಿತಪಡಿಸಿಕೊಳ್ಳಿ

ರಕ್ತದಲ್ಲಿನ ಸಕ್ಕರೆಯ ಹೆಚ್ಚಳವನ್ನು ನಿರ್ವಹಿಸಲು ನಿಮ್ಮ ಆಹಾರದಲ್ಲಿ ಕೊಬ್ಬನ್ನು ಹೆಚ್ಚಿಸಿ ಮತ್ತು ಕಾರ್ಬೋಹೈಡ್ರೇಟ್‌ಗಳನ್ನು ಕಡಿಮೆ ಮಾಡಿ. ಆದರೆ ನೀವು ಇದನ್ನು ಮಾಡುವ ಮೊದಲು, ನಿಮ್ಮ ದೇಹವು ಕೊಬ್ಬನ್ನು ಚೆನ್ನಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂದು ಖಚಿತಪಡಿಸಿಕೊಳ್ಳಿ

3 / 5
ಚೆನ್ನಾಗಿ ನಿದ್ದೆ ಮಾಡಿ: ಇದರಿಂದ ದೇಹದಲ್ಲಿ ಚಯಾಪಯ ಕ್ರಿಯೆ ಸುಗಮಾವಾಗಿ ನಡೆಯುತ್ತದೆ.

ಚೆನ್ನಾಗಿ ನಿದ್ದೆ ಮಾಡಿ: ಇದರಿಂದ ದೇಹದಲ್ಲಿ ಚಯಾಪಯ ಕ್ರಿಯೆ ಸುಗಮಾವಾಗಿ ನಡೆಯುತ್ತದೆ.

4 / 5
ಸಂಸ್ಕರಿಸಿದ ಆಹಾರ ಬೇಡ:  ಪ್ಯಾಕೆಟ್​ಗಳಲ್ಲಿ ತುಂಬಿರುವ ಸಂಸಕರಿಸಿದ ಆಹಾರವನ್ನು ಸೇವಿಸಬೇಡಿ. ಇದರಲ್ಲಿನ ಸೋಡಿಯಂ ಅಂಶಗಳು  ನಿಮ್ಮ ಚಯಾಪಚಯ ಕ್ರಿಯೆಗೆ ಅಡ್ಡಿಯಾಗುತ್ತದೆ. ತಿಂದ ಆಹಾರ ಸರಿಯಾಗಿ ಜೀರ್ಣವಾಗದೆ ಅನಾರೋಗ್ಯಕ್ಕೆ ಕಾರಣವಾಗುತ್ತದೆ.

ಸಂಸ್ಕರಿಸಿದ ಆಹಾರ ಬೇಡ: ಪ್ಯಾಕೆಟ್​ಗಳಲ್ಲಿ ತುಂಬಿರುವ ಸಂಸಕರಿಸಿದ ಆಹಾರವನ್ನು ಸೇವಿಸಬೇಡಿ. ಇದರಲ್ಲಿನ ಸೋಡಿಯಂ ಅಂಶಗಳು ನಿಮ್ಮ ಚಯಾಪಚಯ ಕ್ರಿಯೆಗೆ ಅಡ್ಡಿಯಾಗುತ್ತದೆ. ತಿಂದ ಆಹಾರ ಸರಿಯಾಗಿ ಜೀರ್ಣವಾಗದೆ ಅನಾರೋಗ್ಯಕ್ಕೆ ಕಾರಣವಾಗುತ್ತದೆ.

5 / 5
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು