AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಯಾಪಚಯ ಕ್ರಿಯೆ ಸರಿಪಡಿಸಿಕೊಳ್ಳಲು ಈ ಕ್ರಮ ಪಾಲಿಸಿ

ದೇಹ ಸದೃಢವಾಗಿರಲು ತಿಂದ ಆಹಾರ ಜೀರ್ಣವಾಗಬೇಕು ಆಗಮಾತ್ರ ದೇಹಕ್ಕೆ ಶಕ್ತಿ ಸಿಗುತ್ತದೆ. ಅದಕ್ಕೆ ಚಯಾಪಚಯ ಕ್ರಿಯೆ ಸರಿಯಾಗಿರಬೇಕು. ಈ ಕ್ರಮಗಳನ್ನು ಪಾಲಿಸಿದರೆ ಚಯಾಪಯ ಕ್ರಿಯೆ ಉತ್ತಮಗೊಳ್ಳಲಿದೆ.

TV9 Web
| Edited By: |

Updated on: Mar 13, 2022 | 10:42 AM

Share
ದೇಹದಲ್ಲಿ ಚಯಾಪಯ ಕ್ರಿಯೆ ಅತಿ ಮುಖ್ಯವಾದದ್ದು, ತಿಂದ ಆಹಾರ ಸರಿಯಾಗಿ ಜೀರ್ಣವಾದರೆ ಮಾತ್ರ ದೇಹಕ್ಕೆ ಶಕ್ತಿ ದೊರೆಯುತ್ತದೆ. ಆದ್ದರಿಂದ ಜೀರ್ಣಶಕ್ಇ ಉತ್ತಮಗೊಳ್ಳಲು ಈ ಕ್ರಮಗಳನ್ನು ಪಾಲಿಸಿ

ದೇಹದಲ್ಲಿ ಚಯಾಪಯ ಕ್ರಿಯೆ ಅತಿ ಮುಖ್ಯವಾದದ್ದು, ತಿಂದ ಆಹಾರ ಸರಿಯಾಗಿ ಜೀರ್ಣವಾದರೆ ಮಾತ್ರ ದೇಹಕ್ಕೆ ಶಕ್ತಿ ದೊರೆಯುತ್ತದೆ. ಆದ್ದರಿಂದ ಜೀರ್ಣಶಕ್ಇ ಉತ್ತಮಗೊಳ್ಳಲು ಈ ಕ್ರಮಗಳನ್ನು ಪಾಲಿಸಿ

1 / 5
ಉಪವಾಸ: ದೇಹದಲ್ಲಿನ ನಿರುಪಯುಕ್ತ ವಸ್ತುಗಳನ್ನು ತೆಗೆದುಹಾಕಲು ಕೆಲವರು ಉಪವಾಸ ಮಾಡುತ್ತಾರೆ. ಆದರೆ ಅದರ ಅಗತ್ಯವಿಲ್ಲ, ಪ್ರತಿದಿನ ಸಂಜೆ 7 ಗಂಟೆಗೆ ಊಟ ಮಾಡಿ 2 ಗಂಟಗಳ ಬಳಿಕ ನಿದ್ದೆ ಮಾಡಿ.

ಉಪವಾಸ: ದೇಹದಲ್ಲಿನ ನಿರುಪಯುಕ್ತ ವಸ್ತುಗಳನ್ನು ತೆಗೆದುಹಾಕಲು ಕೆಲವರು ಉಪವಾಸ ಮಾಡುತ್ತಾರೆ. ಆದರೆ ಅದರ ಅಗತ್ಯವಿಲ್ಲ, ಪ್ರತಿದಿನ ಸಂಜೆ 7 ಗಂಟೆಗೆ ಊಟ ಮಾಡಿ 2 ಗಂಟಗಳ ಬಳಿಕ ನಿದ್ದೆ ಮಾಡಿ.

2 / 5
ರಕ್ತದಲ್ಲಿನ ಸಕ್ಕರೆಯ ಹೆಚ್ಚಳವನ್ನು ನಿರ್ವಹಿಸಲು ನಿಮ್ಮ ಆಹಾರದಲ್ಲಿ ಕೊಬ್ಬನ್ನು ಹೆಚ್ಚಿಸಿ ಮತ್ತು ಕಾರ್ಬೋಹೈಡ್ರೇಟ್‌ಗಳನ್ನು ಕಡಿಮೆ ಮಾಡಿ. ಆದರೆ ನೀವು ಇದನ್ನು ಮಾಡುವ ಮೊದಲು, ನಿಮ್ಮ ದೇಹವು ಕೊಬ್ಬನ್ನು ಚೆನ್ನಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂದು ಖಚಿತಪಡಿಸಿಕೊಳ್ಳಿ

ರಕ್ತದಲ್ಲಿನ ಸಕ್ಕರೆಯ ಹೆಚ್ಚಳವನ್ನು ನಿರ್ವಹಿಸಲು ನಿಮ್ಮ ಆಹಾರದಲ್ಲಿ ಕೊಬ್ಬನ್ನು ಹೆಚ್ಚಿಸಿ ಮತ್ತು ಕಾರ್ಬೋಹೈಡ್ರೇಟ್‌ಗಳನ್ನು ಕಡಿಮೆ ಮಾಡಿ. ಆದರೆ ನೀವು ಇದನ್ನು ಮಾಡುವ ಮೊದಲು, ನಿಮ್ಮ ದೇಹವು ಕೊಬ್ಬನ್ನು ಚೆನ್ನಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂದು ಖಚಿತಪಡಿಸಿಕೊಳ್ಳಿ

3 / 5
ಚೆನ್ನಾಗಿ ನಿದ್ದೆ ಮಾಡಿ: ಇದರಿಂದ ದೇಹದಲ್ಲಿ ಚಯಾಪಯ ಕ್ರಿಯೆ ಸುಗಮಾವಾಗಿ ನಡೆಯುತ್ತದೆ.

ಚೆನ್ನಾಗಿ ನಿದ್ದೆ ಮಾಡಿ: ಇದರಿಂದ ದೇಹದಲ್ಲಿ ಚಯಾಪಯ ಕ್ರಿಯೆ ಸುಗಮಾವಾಗಿ ನಡೆಯುತ್ತದೆ.

4 / 5
ಸಂಸ್ಕರಿಸಿದ ಆಹಾರ ಬೇಡ:  ಪ್ಯಾಕೆಟ್​ಗಳಲ್ಲಿ ತುಂಬಿರುವ ಸಂಸಕರಿಸಿದ ಆಹಾರವನ್ನು ಸೇವಿಸಬೇಡಿ. ಇದರಲ್ಲಿನ ಸೋಡಿಯಂ ಅಂಶಗಳು  ನಿಮ್ಮ ಚಯಾಪಚಯ ಕ್ರಿಯೆಗೆ ಅಡ್ಡಿಯಾಗುತ್ತದೆ. ತಿಂದ ಆಹಾರ ಸರಿಯಾಗಿ ಜೀರ್ಣವಾಗದೆ ಅನಾರೋಗ್ಯಕ್ಕೆ ಕಾರಣವಾಗುತ್ತದೆ.

ಸಂಸ್ಕರಿಸಿದ ಆಹಾರ ಬೇಡ: ಪ್ಯಾಕೆಟ್​ಗಳಲ್ಲಿ ತುಂಬಿರುವ ಸಂಸಕರಿಸಿದ ಆಹಾರವನ್ನು ಸೇವಿಸಬೇಡಿ. ಇದರಲ್ಲಿನ ಸೋಡಿಯಂ ಅಂಶಗಳು ನಿಮ್ಮ ಚಯಾಪಚಯ ಕ್ರಿಯೆಗೆ ಅಡ್ಡಿಯಾಗುತ್ತದೆ. ತಿಂದ ಆಹಾರ ಸರಿಯಾಗಿ ಜೀರ್ಣವಾಗದೆ ಅನಾರೋಗ್ಯಕ್ಕೆ ಕಾರಣವಾಗುತ್ತದೆ.

5 / 5
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ