AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಯಾಪಚಯ ಕ್ರಿಯೆ ಸರಿಪಡಿಸಿಕೊಳ್ಳಲು ಈ ಕ್ರಮ ಪಾಲಿಸಿ

ದೇಹ ಸದೃಢವಾಗಿರಲು ತಿಂದ ಆಹಾರ ಜೀರ್ಣವಾಗಬೇಕು ಆಗಮಾತ್ರ ದೇಹಕ್ಕೆ ಶಕ್ತಿ ಸಿಗುತ್ತದೆ. ಅದಕ್ಕೆ ಚಯಾಪಚಯ ಕ್ರಿಯೆ ಸರಿಯಾಗಿರಬೇಕು. ಈ ಕ್ರಮಗಳನ್ನು ಪಾಲಿಸಿದರೆ ಚಯಾಪಯ ಕ್ರಿಯೆ ಉತ್ತಮಗೊಳ್ಳಲಿದೆ.

TV9 Web
| Updated By: Pavitra Bhat Jigalemane|

Updated on: Mar 13, 2022 | 10:42 AM

Share
ದೇಹದಲ್ಲಿ ಚಯಾಪಯ ಕ್ರಿಯೆ ಅತಿ ಮುಖ್ಯವಾದದ್ದು, ತಿಂದ ಆಹಾರ ಸರಿಯಾಗಿ ಜೀರ್ಣವಾದರೆ ಮಾತ್ರ ದೇಹಕ್ಕೆ ಶಕ್ತಿ ದೊರೆಯುತ್ತದೆ. ಆದ್ದರಿಂದ ಜೀರ್ಣಶಕ್ಇ ಉತ್ತಮಗೊಳ್ಳಲು ಈ ಕ್ರಮಗಳನ್ನು ಪಾಲಿಸಿ

ದೇಹದಲ್ಲಿ ಚಯಾಪಯ ಕ್ರಿಯೆ ಅತಿ ಮುಖ್ಯವಾದದ್ದು, ತಿಂದ ಆಹಾರ ಸರಿಯಾಗಿ ಜೀರ್ಣವಾದರೆ ಮಾತ್ರ ದೇಹಕ್ಕೆ ಶಕ್ತಿ ದೊರೆಯುತ್ತದೆ. ಆದ್ದರಿಂದ ಜೀರ್ಣಶಕ್ಇ ಉತ್ತಮಗೊಳ್ಳಲು ಈ ಕ್ರಮಗಳನ್ನು ಪಾಲಿಸಿ

1 / 5
ಉಪವಾಸ: ದೇಹದಲ್ಲಿನ ನಿರುಪಯುಕ್ತ ವಸ್ತುಗಳನ್ನು ತೆಗೆದುಹಾಕಲು ಕೆಲವರು ಉಪವಾಸ ಮಾಡುತ್ತಾರೆ. ಆದರೆ ಅದರ ಅಗತ್ಯವಿಲ್ಲ, ಪ್ರತಿದಿನ ಸಂಜೆ 7 ಗಂಟೆಗೆ ಊಟ ಮಾಡಿ 2 ಗಂಟಗಳ ಬಳಿಕ ನಿದ್ದೆ ಮಾಡಿ.

ಉಪವಾಸ: ದೇಹದಲ್ಲಿನ ನಿರುಪಯುಕ್ತ ವಸ್ತುಗಳನ್ನು ತೆಗೆದುಹಾಕಲು ಕೆಲವರು ಉಪವಾಸ ಮಾಡುತ್ತಾರೆ. ಆದರೆ ಅದರ ಅಗತ್ಯವಿಲ್ಲ, ಪ್ರತಿದಿನ ಸಂಜೆ 7 ಗಂಟೆಗೆ ಊಟ ಮಾಡಿ 2 ಗಂಟಗಳ ಬಳಿಕ ನಿದ್ದೆ ಮಾಡಿ.

2 / 5
ರಕ್ತದಲ್ಲಿನ ಸಕ್ಕರೆಯ ಹೆಚ್ಚಳವನ್ನು ನಿರ್ವಹಿಸಲು ನಿಮ್ಮ ಆಹಾರದಲ್ಲಿ ಕೊಬ್ಬನ್ನು ಹೆಚ್ಚಿಸಿ ಮತ್ತು ಕಾರ್ಬೋಹೈಡ್ರೇಟ್‌ಗಳನ್ನು ಕಡಿಮೆ ಮಾಡಿ. ಆದರೆ ನೀವು ಇದನ್ನು ಮಾಡುವ ಮೊದಲು, ನಿಮ್ಮ ದೇಹವು ಕೊಬ್ಬನ್ನು ಚೆನ್ನಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂದು ಖಚಿತಪಡಿಸಿಕೊಳ್ಳಿ

ರಕ್ತದಲ್ಲಿನ ಸಕ್ಕರೆಯ ಹೆಚ್ಚಳವನ್ನು ನಿರ್ವಹಿಸಲು ನಿಮ್ಮ ಆಹಾರದಲ್ಲಿ ಕೊಬ್ಬನ್ನು ಹೆಚ್ಚಿಸಿ ಮತ್ತು ಕಾರ್ಬೋಹೈಡ್ರೇಟ್‌ಗಳನ್ನು ಕಡಿಮೆ ಮಾಡಿ. ಆದರೆ ನೀವು ಇದನ್ನು ಮಾಡುವ ಮೊದಲು, ನಿಮ್ಮ ದೇಹವು ಕೊಬ್ಬನ್ನು ಚೆನ್ನಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂದು ಖಚಿತಪಡಿಸಿಕೊಳ್ಳಿ

3 / 5
ಚೆನ್ನಾಗಿ ನಿದ್ದೆ ಮಾಡಿ: ಇದರಿಂದ ದೇಹದಲ್ಲಿ ಚಯಾಪಯ ಕ್ರಿಯೆ ಸುಗಮಾವಾಗಿ ನಡೆಯುತ್ತದೆ.

ಚೆನ್ನಾಗಿ ನಿದ್ದೆ ಮಾಡಿ: ಇದರಿಂದ ದೇಹದಲ್ಲಿ ಚಯಾಪಯ ಕ್ರಿಯೆ ಸುಗಮಾವಾಗಿ ನಡೆಯುತ್ತದೆ.

4 / 5
ಸಂಸ್ಕರಿಸಿದ ಆಹಾರ ಬೇಡ:  ಪ್ಯಾಕೆಟ್​ಗಳಲ್ಲಿ ತುಂಬಿರುವ ಸಂಸಕರಿಸಿದ ಆಹಾರವನ್ನು ಸೇವಿಸಬೇಡಿ. ಇದರಲ್ಲಿನ ಸೋಡಿಯಂ ಅಂಶಗಳು  ನಿಮ್ಮ ಚಯಾಪಚಯ ಕ್ರಿಯೆಗೆ ಅಡ್ಡಿಯಾಗುತ್ತದೆ. ತಿಂದ ಆಹಾರ ಸರಿಯಾಗಿ ಜೀರ್ಣವಾಗದೆ ಅನಾರೋಗ್ಯಕ್ಕೆ ಕಾರಣವಾಗುತ್ತದೆ.

ಸಂಸ್ಕರಿಸಿದ ಆಹಾರ ಬೇಡ: ಪ್ಯಾಕೆಟ್​ಗಳಲ್ಲಿ ತುಂಬಿರುವ ಸಂಸಕರಿಸಿದ ಆಹಾರವನ್ನು ಸೇವಿಸಬೇಡಿ. ಇದರಲ್ಲಿನ ಸೋಡಿಯಂ ಅಂಶಗಳು ನಿಮ್ಮ ಚಯಾಪಚಯ ಕ್ರಿಯೆಗೆ ಅಡ್ಡಿಯಾಗುತ್ತದೆ. ತಿಂದ ಆಹಾರ ಸರಿಯಾಗಿ ಜೀರ್ಣವಾಗದೆ ಅನಾರೋಗ್ಯಕ್ಕೆ ಕಾರಣವಾಗುತ್ತದೆ.

5 / 5
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ