AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಯಾಪಚಯ ಕ್ರಿಯೆ ಸರಿಪಡಿಸಿಕೊಳ್ಳಲು ಈ ಕ್ರಮ ಪಾಲಿಸಿ

ದೇಹ ಸದೃಢವಾಗಿರಲು ತಿಂದ ಆಹಾರ ಜೀರ್ಣವಾಗಬೇಕು ಆಗಮಾತ್ರ ದೇಹಕ್ಕೆ ಶಕ್ತಿ ಸಿಗುತ್ತದೆ. ಅದಕ್ಕೆ ಚಯಾಪಚಯ ಕ್ರಿಯೆ ಸರಿಯಾಗಿರಬೇಕು. ಈ ಕ್ರಮಗಳನ್ನು ಪಾಲಿಸಿದರೆ ಚಯಾಪಯ ಕ್ರಿಯೆ ಉತ್ತಮಗೊಳ್ಳಲಿದೆ.

TV9 Web
| Edited By: |

Updated on: Mar 13, 2022 | 10:42 AM

Share
ದೇಹದಲ್ಲಿ ಚಯಾಪಯ ಕ್ರಿಯೆ ಅತಿ ಮುಖ್ಯವಾದದ್ದು, ತಿಂದ ಆಹಾರ ಸರಿಯಾಗಿ ಜೀರ್ಣವಾದರೆ ಮಾತ್ರ ದೇಹಕ್ಕೆ ಶಕ್ತಿ ದೊರೆಯುತ್ತದೆ. ಆದ್ದರಿಂದ ಜೀರ್ಣಶಕ್ಇ ಉತ್ತಮಗೊಳ್ಳಲು ಈ ಕ್ರಮಗಳನ್ನು ಪಾಲಿಸಿ

ದೇಹದಲ್ಲಿ ಚಯಾಪಯ ಕ್ರಿಯೆ ಅತಿ ಮುಖ್ಯವಾದದ್ದು, ತಿಂದ ಆಹಾರ ಸರಿಯಾಗಿ ಜೀರ್ಣವಾದರೆ ಮಾತ್ರ ದೇಹಕ್ಕೆ ಶಕ್ತಿ ದೊರೆಯುತ್ತದೆ. ಆದ್ದರಿಂದ ಜೀರ್ಣಶಕ್ಇ ಉತ್ತಮಗೊಳ್ಳಲು ಈ ಕ್ರಮಗಳನ್ನು ಪಾಲಿಸಿ

1 / 5
ಉಪವಾಸ: ದೇಹದಲ್ಲಿನ ನಿರುಪಯುಕ್ತ ವಸ್ತುಗಳನ್ನು ತೆಗೆದುಹಾಕಲು ಕೆಲವರು ಉಪವಾಸ ಮಾಡುತ್ತಾರೆ. ಆದರೆ ಅದರ ಅಗತ್ಯವಿಲ್ಲ, ಪ್ರತಿದಿನ ಸಂಜೆ 7 ಗಂಟೆಗೆ ಊಟ ಮಾಡಿ 2 ಗಂಟಗಳ ಬಳಿಕ ನಿದ್ದೆ ಮಾಡಿ.

ಉಪವಾಸ: ದೇಹದಲ್ಲಿನ ನಿರುಪಯುಕ್ತ ವಸ್ತುಗಳನ್ನು ತೆಗೆದುಹಾಕಲು ಕೆಲವರು ಉಪವಾಸ ಮಾಡುತ್ತಾರೆ. ಆದರೆ ಅದರ ಅಗತ್ಯವಿಲ್ಲ, ಪ್ರತಿದಿನ ಸಂಜೆ 7 ಗಂಟೆಗೆ ಊಟ ಮಾಡಿ 2 ಗಂಟಗಳ ಬಳಿಕ ನಿದ್ದೆ ಮಾಡಿ.

2 / 5
ರಕ್ತದಲ್ಲಿನ ಸಕ್ಕರೆಯ ಹೆಚ್ಚಳವನ್ನು ನಿರ್ವಹಿಸಲು ನಿಮ್ಮ ಆಹಾರದಲ್ಲಿ ಕೊಬ್ಬನ್ನು ಹೆಚ್ಚಿಸಿ ಮತ್ತು ಕಾರ್ಬೋಹೈಡ್ರೇಟ್‌ಗಳನ್ನು ಕಡಿಮೆ ಮಾಡಿ. ಆದರೆ ನೀವು ಇದನ್ನು ಮಾಡುವ ಮೊದಲು, ನಿಮ್ಮ ದೇಹವು ಕೊಬ್ಬನ್ನು ಚೆನ್ನಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂದು ಖಚಿತಪಡಿಸಿಕೊಳ್ಳಿ

ರಕ್ತದಲ್ಲಿನ ಸಕ್ಕರೆಯ ಹೆಚ್ಚಳವನ್ನು ನಿರ್ವಹಿಸಲು ನಿಮ್ಮ ಆಹಾರದಲ್ಲಿ ಕೊಬ್ಬನ್ನು ಹೆಚ್ಚಿಸಿ ಮತ್ತು ಕಾರ್ಬೋಹೈಡ್ರೇಟ್‌ಗಳನ್ನು ಕಡಿಮೆ ಮಾಡಿ. ಆದರೆ ನೀವು ಇದನ್ನು ಮಾಡುವ ಮೊದಲು, ನಿಮ್ಮ ದೇಹವು ಕೊಬ್ಬನ್ನು ಚೆನ್ನಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂದು ಖಚಿತಪಡಿಸಿಕೊಳ್ಳಿ

3 / 5
ಚೆನ್ನಾಗಿ ನಿದ್ದೆ ಮಾಡಿ: ಇದರಿಂದ ದೇಹದಲ್ಲಿ ಚಯಾಪಯ ಕ್ರಿಯೆ ಸುಗಮಾವಾಗಿ ನಡೆಯುತ್ತದೆ.

ಚೆನ್ನಾಗಿ ನಿದ್ದೆ ಮಾಡಿ: ಇದರಿಂದ ದೇಹದಲ್ಲಿ ಚಯಾಪಯ ಕ್ರಿಯೆ ಸುಗಮಾವಾಗಿ ನಡೆಯುತ್ತದೆ.

4 / 5
ಸಂಸ್ಕರಿಸಿದ ಆಹಾರ ಬೇಡ:  ಪ್ಯಾಕೆಟ್​ಗಳಲ್ಲಿ ತುಂಬಿರುವ ಸಂಸಕರಿಸಿದ ಆಹಾರವನ್ನು ಸೇವಿಸಬೇಡಿ. ಇದರಲ್ಲಿನ ಸೋಡಿಯಂ ಅಂಶಗಳು  ನಿಮ್ಮ ಚಯಾಪಚಯ ಕ್ರಿಯೆಗೆ ಅಡ್ಡಿಯಾಗುತ್ತದೆ. ತಿಂದ ಆಹಾರ ಸರಿಯಾಗಿ ಜೀರ್ಣವಾಗದೆ ಅನಾರೋಗ್ಯಕ್ಕೆ ಕಾರಣವಾಗುತ್ತದೆ.

ಸಂಸ್ಕರಿಸಿದ ಆಹಾರ ಬೇಡ: ಪ್ಯಾಕೆಟ್​ಗಳಲ್ಲಿ ತುಂಬಿರುವ ಸಂಸಕರಿಸಿದ ಆಹಾರವನ್ನು ಸೇವಿಸಬೇಡಿ. ಇದರಲ್ಲಿನ ಸೋಡಿಯಂ ಅಂಶಗಳು ನಿಮ್ಮ ಚಯಾಪಚಯ ಕ್ರಿಯೆಗೆ ಅಡ್ಡಿಯಾಗುತ್ತದೆ. ತಿಂದ ಆಹಾರ ಸರಿಯಾಗಿ ಜೀರ್ಣವಾಗದೆ ಅನಾರೋಗ್ಯಕ್ಕೆ ಕಾರಣವಾಗುತ್ತದೆ.

5 / 5
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!