Joint Pain: ಕೀಲು ನೋವಿನ ಸಮಸ್ಯೆಗೆ ಆಯುರ್ವೇದದಲ್ಲಿದೆ ಪರಿಹಾರ: ಇಲ್ಲಿದೆ ಮಾಹಿತಿ
ಕೀಲು ನೋವಿನ ಸಮಸ್ಯೆ ಕ್ಷಣ ಕ್ಷಣಕ್ಕೂ ಹಿಂಸೆ ನೀಡುವಂತಹದ್ದು. ಮಾತ್ರೆಗಳಿಂದ ಅದನ್ನು ನಿಯಂತ್ರಿಸುವುದು ತುಸು ಕಷ್ವವೇ ಆಗಿದೆ. ಹೀಗಾಗಿ ಈ ಆಯುರ್ವೇದ ಟಿಪ್ಸ್ಗಳನ್ನು ಅಳವಡಿಸಿಕೊಳ್ಳಿ.
Updated on: Mar 10, 2022 | 8:05 AM
Share

ಕೀಲು ನೋವು ಎಲ್ಲಾ ವಯಸ್ಸಿನವರಲ್ಲಿಯೂ ಕಾಡುವ ಸಮಸ್ಯೆಯಾಗಿದೆ. ವಿಟಮಿನ್ ಡಿ ಯ ಕೊರತೆ, ಕ್ಯಾಲ್ಸಿಯಂ ಕೊರತೆಯಿಂದ ಕೀಲು ನೋವು ಕಾಣಿಸಿಕೊಳ್ಳುತ್ತದೆ. ಅದಕ್ಕೆ ಆಯುರ್ವೇದಲ್ಲಿ ಪರಿಹಾರವಿದೆ ಇಲ್ಲಿದೆ ನೋಡಿ.

ಹುಳಿ, ಉಪ್ಪು, ಹುರಿದ ಆಹಾರದ ಹೆಚ್ಚಿನ ಸೇವನೆ ತಪ್ಪಿಸಿ. ಹೆಚ್ಚು ಉಪ್ಪಿನ ಸೇವನೆ ಮೂಳೆಗಳನ್ನು ದುರ್ಬಲಗೊಳಿಸುತ್ತದೆ.

ವಾತವನ್ನು ಹೆಚ್ಚಿಸುವ ಆಹಾರವನ್ನು ತ್ಯಜಿಸಿ. ಅದೇ ರೀತಿ ಒತ್ತಡದ ಬದುಕಿಗೆ ಕೊಂಚ ಬ್ರೇಕ್ ನೀಡಿ. ಹೆಚ್ಚು ಒತ್ತಡದಿಂದಲೂ ದೇಹದ ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.

ಎಣ್ಣೆಯುಕ್ತ ಆಹಾರ ಸೇವಿಸಿ. ತುಪ್ಪ, ಆಲಿವ್ ಆಯಿಲ್ ಸೇರಿದಂತೆ ಕೊಂಚ ಎಣ್ಣೆಯುಕ್ತ ಆಹಾರ ಸೇವಿಸಿ. ಇದು ನಿಮ್ಮ ಕೀಲುಗಳ ನೋವನ್ನು ಕಡಿಮೆ ಮಾಡುತ್ತದೆ.

ಅಭ್ಯಂಜನ ಅಥವಾ ಎಣ್ಣೆಯ ಮಸಾಜ್ ಮಾಡಿ. ಆಗಾಗ ಮೈಗೆ ಹರಳೆಣ್ಣೆಯನ್ನು ಹಾಕಿ ಮಸಾಜ್ ಮಾಡಿಕೊಳ್ಳಿ.

ಅಶ್ವಗಂಧ, ಅರಿಶಿನ, ಶುಂಠಿಯ ಬಳಕೆಯಿರಲಿ. ಇದರಿಂದ ನಿಮ್ಮ ಕೀಲು ನೋವು ಕಡಿಮೆಯಾಗುತ್ತದೆ.
Related Photo Gallery
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ!
ಕೈಯಲ್ಲಿ ಚಪ್ಪಲಿ, ಕೆಸರಿನಲ್ಲೇ ಪಯಣ
ಪಟ್ಟದ ಕಲ್ಲಿನ ಸೌಂದರ್ಯಕ್ಕೆ ಮಾರು ಹೋದ ನಟಿ ಮನ್ನಿಕಾ ವಿಶ್ವಕರ್ಮ
KRS ಮುತ್ತಿಗೆಗೆ ಯತ್ನಿಸಿದ ಬಿಜೆಪಿಗರು ಪೊಲೀಸ್ ವಶಕ್ಕೆ
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್ಎಸ್ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು; ಹೈಕೋರ್ಟ್ನಿಂದ ಮಹತ್ವದ ಆದೇಶ
ಕೊಯ್ನಾ ಡ್ಯಾಂ ಭರ್ತಿ: ಎಲ್ಲ 6 ಗೇಟ್ ಓಪನ್
ಕೊನೆಗೂ ಬೋನಿಗೆ ಬಿದ್ದ ದಾಸಿಹಳ್ಳಿ ಚಿರತೆ!
ಕಾವೇರಿ ಹೋರಾಟಕ್ಕಾಗಿ ಆ.13ರಂದು ಅಖಂಡ ಕರ್ನಾಟಕ ಬಂದ್ಗೆ ಕರೆ ಕೊಟ್ಟ ವಾಟಾಳ್
ಹೊಸ ಹಾಡಿನೊಂದಿಗೆ ಮುಂಬೈಗೆ ಬಂದ ನೋರಾ ಫತೇಹಿ: ವಿಡಿಯೋ
ನಟಿ ನಿಧಿ ಸುಬ್ಯಯ್ಯ ತಲೆ ಗಿರಾ ಗಿರಾ ಅನ್ನುತ್ತಿದೆಯಂತೆ: ವಿಡಿಯೋ




