AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Joint Pain: ಕೀಲು ನೋವಿನ ಸಮಸ್ಯೆಗೆ ಆಯುರ್ವೇದದಲ್ಲಿದೆ ಪರಿಹಾರ: ಇಲ್ಲಿದೆ ಮಾಹಿತಿ

ಕೀಲು ನೋವಿನ ಸಮಸ್ಯೆ ಕ್ಷಣ ಕ್ಷಣಕ್ಕೂ ಹಿಂಸೆ ನೀಡುವಂತಹದ್ದು. ಮಾತ್ರೆಗಳಿಂದ ಅದನ್ನು ನಿಯಂತ್ರಿಸುವುದು ತುಸು ಕಷ್ವವೇ ಆಗಿದೆ. ಹೀಗಾಗಿ ಈ ಆಯುರ್ವೇದ ಟಿಪ್ಸ್​ಗಳನ್ನು ಅಳವಡಿಸಿಕೊಳ್ಳಿ.

TV9 Web
| Edited By: |

Updated on: Mar 10, 2022 | 8:05 AM

Share
ಕೀಲು ನೋವು ಎಲ್ಲಾ ವಯಸ್ಸಿನವರಲ್ಲಿಯೂ ಕಾಡುವ ಸಮಸ್ಯೆಯಾಗಿದೆ. ವಿಟಮಿನ್​ ಡಿ ಯ ಕೊರತೆ, ಕ್ಯಾಲ್ಸಿಯಂ ಕೊರತೆಯಿಂದ ಕೀಲು ನೋವು ಕಾಣಿಸಿಕೊಳ್ಳುತ್ತದೆ. ಅದಕ್ಕೆ ಆಯುರ್ವೇದಲ್ಲಿ ಪರಿಹಾರವಿದೆ ಇಲ್ಲಿದೆ ನೋಡಿ.

ಕೀಲು ನೋವು ಎಲ್ಲಾ ವಯಸ್ಸಿನವರಲ್ಲಿಯೂ ಕಾಡುವ ಸಮಸ್ಯೆಯಾಗಿದೆ. ವಿಟಮಿನ್​ ಡಿ ಯ ಕೊರತೆ, ಕ್ಯಾಲ್ಸಿಯಂ ಕೊರತೆಯಿಂದ ಕೀಲು ನೋವು ಕಾಣಿಸಿಕೊಳ್ಳುತ್ತದೆ. ಅದಕ್ಕೆ ಆಯುರ್ವೇದಲ್ಲಿ ಪರಿಹಾರವಿದೆ ಇಲ್ಲಿದೆ ನೋಡಿ.

1 / 6
ಹುಳಿ, ಉಪ್ಪು, ಹುರಿದ ಆಹಾರದ ಹೆಚ್ಚಿನ ಸೇವನೆ ತಪ್ಪಿಸಿ.  ಹೆಚ್ಚು ಉಪ್ಪಿನ ಸೇವನೆ ಮೂಳೆಗಳನ್ನು ದುರ್ಬಲಗೊಳಿಸುತ್ತದೆ.

ಹುಳಿ, ಉಪ್ಪು, ಹುರಿದ ಆಹಾರದ ಹೆಚ್ಚಿನ ಸೇವನೆ ತಪ್ಪಿಸಿ. ಹೆಚ್ಚು ಉಪ್ಪಿನ ಸೇವನೆ ಮೂಳೆಗಳನ್ನು ದುರ್ಬಲಗೊಳಿಸುತ್ತದೆ.

2 / 6
ವಾತವನ್ನು ಹೆಚ್ಚಿಸುವ ಆಹಾರವನ್ನು ತ್ಯಜಿಸಿ.  ಅದೇ ರೀತಿ ಒತ್ತಡದ ಬದುಕಿಗೆ ಕೊಂಚ ಬ್ರೇಕ್​ ನೀಡಿ. ಹೆಚ್ಚು ಒತ್ತಡದಿಂದಲೂ ದೇಹದ ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.

ವಾತವನ್ನು ಹೆಚ್ಚಿಸುವ ಆಹಾರವನ್ನು ತ್ಯಜಿಸಿ. ಅದೇ ರೀತಿ ಒತ್ತಡದ ಬದುಕಿಗೆ ಕೊಂಚ ಬ್ರೇಕ್​ ನೀಡಿ. ಹೆಚ್ಚು ಒತ್ತಡದಿಂದಲೂ ದೇಹದ ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.

3 / 6
ಎಣ್ಣೆಯುಕ್ತ ಆಹಾರ ಸೇವಿಸಿ. ತುಪ್ಪ, ಆಲಿವ್​ ಆಯಿಲ್​ ಸೇರಿದಂತೆ ಕೊಂಚ ಎಣ್ಣೆಯುಕ್ತ ಆಹಾರ ಸೇವಿಸಿ. ಇದು ನಿಮ್ಮ ಕೀಲುಗಳ ನೋವನ್ನು ಕಡಿಮೆ ಮಾಡುತ್ತದೆ.

ಎಣ್ಣೆಯುಕ್ತ ಆಹಾರ ಸೇವಿಸಿ. ತುಪ್ಪ, ಆಲಿವ್​ ಆಯಿಲ್​ ಸೇರಿದಂತೆ ಕೊಂಚ ಎಣ್ಣೆಯುಕ್ತ ಆಹಾರ ಸೇವಿಸಿ. ಇದು ನಿಮ್ಮ ಕೀಲುಗಳ ನೋವನ್ನು ಕಡಿಮೆ ಮಾಡುತ್ತದೆ.

4 / 6
ಅಭ್ಯಂಜನ  ಅಥವಾ ಎಣ್ಣೆಯ ಮಸಾಜ್​ ಮಾಡಿ. ಆಗಾಗ ಮೈಗೆ ಹರಳೆಣ್ಣೆಯನ್ನು  ಹಾಕಿ ಮಸಾಜ್​ ಮಾಡಿಕೊಳ್ಳಿ.

ಅಭ್ಯಂಜನ ಅಥವಾ ಎಣ್ಣೆಯ ಮಸಾಜ್​ ಮಾಡಿ. ಆಗಾಗ ಮೈಗೆ ಹರಳೆಣ್ಣೆಯನ್ನು ಹಾಕಿ ಮಸಾಜ್​ ಮಾಡಿಕೊಳ್ಳಿ.

5 / 6
ಅಶ್ವಗಂಧ, ಅರಿಶಿನ, ಶುಂಠಿಯ ಬಳಕೆಯಿರಲಿ. ಇದರಿಂದ ನಿಮ್ಮ ಕೀಲು ನೋವು ಕಡಿಮೆಯಾಗುತ್ತದೆ.

ಅಶ್ವಗಂಧ, ಅರಿಶಿನ, ಶುಂಠಿಯ ಬಳಕೆಯಿರಲಿ. ಇದರಿಂದ ನಿಮ್ಮ ಕೀಲು ನೋವು ಕಡಿಮೆಯಾಗುತ್ತದೆ.

6 / 6
Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು