AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Joint Pain: ಕೀಲು ನೋವಿನ ಸಮಸ್ಯೆಗೆ ಆಯುರ್ವೇದದಲ್ಲಿದೆ ಪರಿಹಾರ: ಇಲ್ಲಿದೆ ಮಾಹಿತಿ

ಕೀಲು ನೋವಿನ ಸಮಸ್ಯೆ ಕ್ಷಣ ಕ್ಷಣಕ್ಕೂ ಹಿಂಸೆ ನೀಡುವಂತಹದ್ದು. ಮಾತ್ರೆಗಳಿಂದ ಅದನ್ನು ನಿಯಂತ್ರಿಸುವುದು ತುಸು ಕಷ್ವವೇ ಆಗಿದೆ. ಹೀಗಾಗಿ ಈ ಆಯುರ್ವೇದ ಟಿಪ್ಸ್​ಗಳನ್ನು ಅಳವಡಿಸಿಕೊಳ್ಳಿ.

TV9 Web
| Edited By: |

Updated on: Mar 10, 2022 | 8:05 AM

Share
ಕೀಲು ನೋವು ಎಲ್ಲಾ ವಯಸ್ಸಿನವರಲ್ಲಿಯೂ ಕಾಡುವ ಸಮಸ್ಯೆಯಾಗಿದೆ. ವಿಟಮಿನ್​ ಡಿ ಯ ಕೊರತೆ, ಕ್ಯಾಲ್ಸಿಯಂ ಕೊರತೆಯಿಂದ ಕೀಲು ನೋವು ಕಾಣಿಸಿಕೊಳ್ಳುತ್ತದೆ. ಅದಕ್ಕೆ ಆಯುರ್ವೇದಲ್ಲಿ ಪರಿಹಾರವಿದೆ ಇಲ್ಲಿದೆ ನೋಡಿ.

ಕೀಲು ನೋವು ಎಲ್ಲಾ ವಯಸ್ಸಿನವರಲ್ಲಿಯೂ ಕಾಡುವ ಸಮಸ್ಯೆಯಾಗಿದೆ. ವಿಟಮಿನ್​ ಡಿ ಯ ಕೊರತೆ, ಕ್ಯಾಲ್ಸಿಯಂ ಕೊರತೆಯಿಂದ ಕೀಲು ನೋವು ಕಾಣಿಸಿಕೊಳ್ಳುತ್ತದೆ. ಅದಕ್ಕೆ ಆಯುರ್ವೇದಲ್ಲಿ ಪರಿಹಾರವಿದೆ ಇಲ್ಲಿದೆ ನೋಡಿ.

1 / 6
ಹುಳಿ, ಉಪ್ಪು, ಹುರಿದ ಆಹಾರದ ಹೆಚ್ಚಿನ ಸೇವನೆ ತಪ್ಪಿಸಿ.  ಹೆಚ್ಚು ಉಪ್ಪಿನ ಸೇವನೆ ಮೂಳೆಗಳನ್ನು ದುರ್ಬಲಗೊಳಿಸುತ್ತದೆ.

ಹುಳಿ, ಉಪ್ಪು, ಹುರಿದ ಆಹಾರದ ಹೆಚ್ಚಿನ ಸೇವನೆ ತಪ್ಪಿಸಿ. ಹೆಚ್ಚು ಉಪ್ಪಿನ ಸೇವನೆ ಮೂಳೆಗಳನ್ನು ದುರ್ಬಲಗೊಳಿಸುತ್ತದೆ.

2 / 6
ವಾತವನ್ನು ಹೆಚ್ಚಿಸುವ ಆಹಾರವನ್ನು ತ್ಯಜಿಸಿ.  ಅದೇ ರೀತಿ ಒತ್ತಡದ ಬದುಕಿಗೆ ಕೊಂಚ ಬ್ರೇಕ್​ ನೀಡಿ. ಹೆಚ್ಚು ಒತ್ತಡದಿಂದಲೂ ದೇಹದ ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.

ವಾತವನ್ನು ಹೆಚ್ಚಿಸುವ ಆಹಾರವನ್ನು ತ್ಯಜಿಸಿ. ಅದೇ ರೀತಿ ಒತ್ತಡದ ಬದುಕಿಗೆ ಕೊಂಚ ಬ್ರೇಕ್​ ನೀಡಿ. ಹೆಚ್ಚು ಒತ್ತಡದಿಂದಲೂ ದೇಹದ ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.

3 / 6
ಎಣ್ಣೆಯುಕ್ತ ಆಹಾರ ಸೇವಿಸಿ. ತುಪ್ಪ, ಆಲಿವ್​ ಆಯಿಲ್​ ಸೇರಿದಂತೆ ಕೊಂಚ ಎಣ್ಣೆಯುಕ್ತ ಆಹಾರ ಸೇವಿಸಿ. ಇದು ನಿಮ್ಮ ಕೀಲುಗಳ ನೋವನ್ನು ಕಡಿಮೆ ಮಾಡುತ್ತದೆ.

ಎಣ್ಣೆಯುಕ್ತ ಆಹಾರ ಸೇವಿಸಿ. ತುಪ್ಪ, ಆಲಿವ್​ ಆಯಿಲ್​ ಸೇರಿದಂತೆ ಕೊಂಚ ಎಣ್ಣೆಯುಕ್ತ ಆಹಾರ ಸೇವಿಸಿ. ಇದು ನಿಮ್ಮ ಕೀಲುಗಳ ನೋವನ್ನು ಕಡಿಮೆ ಮಾಡುತ್ತದೆ.

4 / 6
ಅಭ್ಯಂಜನ  ಅಥವಾ ಎಣ್ಣೆಯ ಮಸಾಜ್​ ಮಾಡಿ. ಆಗಾಗ ಮೈಗೆ ಹರಳೆಣ್ಣೆಯನ್ನು  ಹಾಕಿ ಮಸಾಜ್​ ಮಾಡಿಕೊಳ್ಳಿ.

ಅಭ್ಯಂಜನ ಅಥವಾ ಎಣ್ಣೆಯ ಮಸಾಜ್​ ಮಾಡಿ. ಆಗಾಗ ಮೈಗೆ ಹರಳೆಣ್ಣೆಯನ್ನು ಹಾಕಿ ಮಸಾಜ್​ ಮಾಡಿಕೊಳ್ಳಿ.

5 / 6
ಅಶ್ವಗಂಧ, ಅರಿಶಿನ, ಶುಂಠಿಯ ಬಳಕೆಯಿರಲಿ. ಇದರಿಂದ ನಿಮ್ಮ ಕೀಲು ನೋವು ಕಡಿಮೆಯಾಗುತ್ತದೆ.

ಅಶ್ವಗಂಧ, ಅರಿಶಿನ, ಶುಂಠಿಯ ಬಳಕೆಯಿರಲಿ. ಇದರಿಂದ ನಿಮ್ಮ ಕೀಲು ನೋವು ಕಡಿಮೆಯಾಗುತ್ತದೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ