AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Joint Pain: ಕೀಲು ನೋವಿನ ಸಮಸ್ಯೆಗೆ ಆಯುರ್ವೇದದಲ್ಲಿದೆ ಪರಿಹಾರ: ಇಲ್ಲಿದೆ ಮಾಹಿತಿ

ಕೀಲು ನೋವಿನ ಸಮಸ್ಯೆ ಕ್ಷಣ ಕ್ಷಣಕ್ಕೂ ಹಿಂಸೆ ನೀಡುವಂತಹದ್ದು. ಮಾತ್ರೆಗಳಿಂದ ಅದನ್ನು ನಿಯಂತ್ರಿಸುವುದು ತುಸು ಕಷ್ವವೇ ಆಗಿದೆ. ಹೀಗಾಗಿ ಈ ಆಯುರ್ವೇದ ಟಿಪ್ಸ್​ಗಳನ್ನು ಅಳವಡಿಸಿಕೊಳ್ಳಿ.

TV9 Web
| Edited By: |

Updated on: Mar 10, 2022 | 8:05 AM

Share
ಕೀಲು ನೋವು ಎಲ್ಲಾ ವಯಸ್ಸಿನವರಲ್ಲಿಯೂ ಕಾಡುವ ಸಮಸ್ಯೆಯಾಗಿದೆ. ವಿಟಮಿನ್​ ಡಿ ಯ ಕೊರತೆ, ಕ್ಯಾಲ್ಸಿಯಂ ಕೊರತೆಯಿಂದ ಕೀಲು ನೋವು ಕಾಣಿಸಿಕೊಳ್ಳುತ್ತದೆ. ಅದಕ್ಕೆ ಆಯುರ್ವೇದಲ್ಲಿ ಪರಿಹಾರವಿದೆ ಇಲ್ಲಿದೆ ನೋಡಿ.

ಕೀಲು ನೋವು ಎಲ್ಲಾ ವಯಸ್ಸಿನವರಲ್ಲಿಯೂ ಕಾಡುವ ಸಮಸ್ಯೆಯಾಗಿದೆ. ವಿಟಮಿನ್​ ಡಿ ಯ ಕೊರತೆ, ಕ್ಯಾಲ್ಸಿಯಂ ಕೊರತೆಯಿಂದ ಕೀಲು ನೋವು ಕಾಣಿಸಿಕೊಳ್ಳುತ್ತದೆ. ಅದಕ್ಕೆ ಆಯುರ್ವೇದಲ್ಲಿ ಪರಿಹಾರವಿದೆ ಇಲ್ಲಿದೆ ನೋಡಿ.

1 / 6
ಹುಳಿ, ಉಪ್ಪು, ಹುರಿದ ಆಹಾರದ ಹೆಚ್ಚಿನ ಸೇವನೆ ತಪ್ಪಿಸಿ.  ಹೆಚ್ಚು ಉಪ್ಪಿನ ಸೇವನೆ ಮೂಳೆಗಳನ್ನು ದುರ್ಬಲಗೊಳಿಸುತ್ತದೆ.

ಹುಳಿ, ಉಪ್ಪು, ಹುರಿದ ಆಹಾರದ ಹೆಚ್ಚಿನ ಸೇವನೆ ತಪ್ಪಿಸಿ. ಹೆಚ್ಚು ಉಪ್ಪಿನ ಸೇವನೆ ಮೂಳೆಗಳನ್ನು ದುರ್ಬಲಗೊಳಿಸುತ್ತದೆ.

2 / 6
ವಾತವನ್ನು ಹೆಚ್ಚಿಸುವ ಆಹಾರವನ್ನು ತ್ಯಜಿಸಿ.  ಅದೇ ರೀತಿ ಒತ್ತಡದ ಬದುಕಿಗೆ ಕೊಂಚ ಬ್ರೇಕ್​ ನೀಡಿ. ಹೆಚ್ಚು ಒತ್ತಡದಿಂದಲೂ ದೇಹದ ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.

ವಾತವನ್ನು ಹೆಚ್ಚಿಸುವ ಆಹಾರವನ್ನು ತ್ಯಜಿಸಿ. ಅದೇ ರೀತಿ ಒತ್ತಡದ ಬದುಕಿಗೆ ಕೊಂಚ ಬ್ರೇಕ್​ ನೀಡಿ. ಹೆಚ್ಚು ಒತ್ತಡದಿಂದಲೂ ದೇಹದ ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.

3 / 6
ಎಣ್ಣೆಯುಕ್ತ ಆಹಾರ ಸೇವಿಸಿ. ತುಪ್ಪ, ಆಲಿವ್​ ಆಯಿಲ್​ ಸೇರಿದಂತೆ ಕೊಂಚ ಎಣ್ಣೆಯುಕ್ತ ಆಹಾರ ಸೇವಿಸಿ. ಇದು ನಿಮ್ಮ ಕೀಲುಗಳ ನೋವನ್ನು ಕಡಿಮೆ ಮಾಡುತ್ತದೆ.

ಎಣ್ಣೆಯುಕ್ತ ಆಹಾರ ಸೇವಿಸಿ. ತುಪ್ಪ, ಆಲಿವ್​ ಆಯಿಲ್​ ಸೇರಿದಂತೆ ಕೊಂಚ ಎಣ್ಣೆಯುಕ್ತ ಆಹಾರ ಸೇವಿಸಿ. ಇದು ನಿಮ್ಮ ಕೀಲುಗಳ ನೋವನ್ನು ಕಡಿಮೆ ಮಾಡುತ್ತದೆ.

4 / 6
ಅಭ್ಯಂಜನ  ಅಥವಾ ಎಣ್ಣೆಯ ಮಸಾಜ್​ ಮಾಡಿ. ಆಗಾಗ ಮೈಗೆ ಹರಳೆಣ್ಣೆಯನ್ನು  ಹಾಕಿ ಮಸಾಜ್​ ಮಾಡಿಕೊಳ್ಳಿ.

ಅಭ್ಯಂಜನ ಅಥವಾ ಎಣ್ಣೆಯ ಮಸಾಜ್​ ಮಾಡಿ. ಆಗಾಗ ಮೈಗೆ ಹರಳೆಣ್ಣೆಯನ್ನು ಹಾಕಿ ಮಸಾಜ್​ ಮಾಡಿಕೊಳ್ಳಿ.

5 / 6
ಅಶ್ವಗಂಧ, ಅರಿಶಿನ, ಶುಂಠಿಯ ಬಳಕೆಯಿರಲಿ. ಇದರಿಂದ ನಿಮ್ಮ ಕೀಲು ನೋವು ಕಡಿಮೆಯಾಗುತ್ತದೆ.

ಅಶ್ವಗಂಧ, ಅರಿಶಿನ, ಶುಂಠಿಯ ಬಳಕೆಯಿರಲಿ. ಇದರಿಂದ ನಿಮ್ಮ ಕೀಲು ನೋವು ಕಡಿಮೆಯಾಗುತ್ತದೆ.

6 / 6
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ