AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Joint Pain: ಕೀಲು ನೋವಿನ ಸಮಸ್ಯೆಗೆ ಆಯುರ್ವೇದದಲ್ಲಿದೆ ಪರಿಹಾರ: ಇಲ್ಲಿದೆ ಮಾಹಿತಿ

ಕೀಲು ನೋವಿನ ಸಮಸ್ಯೆ ಕ್ಷಣ ಕ್ಷಣಕ್ಕೂ ಹಿಂಸೆ ನೀಡುವಂತಹದ್ದು. ಮಾತ್ರೆಗಳಿಂದ ಅದನ್ನು ನಿಯಂತ್ರಿಸುವುದು ತುಸು ಕಷ್ವವೇ ಆಗಿದೆ. ಹೀಗಾಗಿ ಈ ಆಯುರ್ವೇದ ಟಿಪ್ಸ್​ಗಳನ್ನು ಅಳವಡಿಸಿಕೊಳ್ಳಿ.

TV9 Web
| Edited By: |

Updated on: Mar 10, 2022 | 8:05 AM

Share
ಕೀಲು ನೋವು ಎಲ್ಲಾ ವಯಸ್ಸಿನವರಲ್ಲಿಯೂ ಕಾಡುವ ಸಮಸ್ಯೆಯಾಗಿದೆ. ವಿಟಮಿನ್​ ಡಿ ಯ ಕೊರತೆ, ಕ್ಯಾಲ್ಸಿಯಂ ಕೊರತೆಯಿಂದ ಕೀಲು ನೋವು ಕಾಣಿಸಿಕೊಳ್ಳುತ್ತದೆ. ಅದಕ್ಕೆ ಆಯುರ್ವೇದಲ್ಲಿ ಪರಿಹಾರವಿದೆ ಇಲ್ಲಿದೆ ನೋಡಿ.

ಕೀಲು ನೋವು ಎಲ್ಲಾ ವಯಸ್ಸಿನವರಲ್ಲಿಯೂ ಕಾಡುವ ಸಮಸ್ಯೆಯಾಗಿದೆ. ವಿಟಮಿನ್​ ಡಿ ಯ ಕೊರತೆ, ಕ್ಯಾಲ್ಸಿಯಂ ಕೊರತೆಯಿಂದ ಕೀಲು ನೋವು ಕಾಣಿಸಿಕೊಳ್ಳುತ್ತದೆ. ಅದಕ್ಕೆ ಆಯುರ್ವೇದಲ್ಲಿ ಪರಿಹಾರವಿದೆ ಇಲ್ಲಿದೆ ನೋಡಿ.

1 / 6
ಹುಳಿ, ಉಪ್ಪು, ಹುರಿದ ಆಹಾರದ ಹೆಚ್ಚಿನ ಸೇವನೆ ತಪ್ಪಿಸಿ.  ಹೆಚ್ಚು ಉಪ್ಪಿನ ಸೇವನೆ ಮೂಳೆಗಳನ್ನು ದುರ್ಬಲಗೊಳಿಸುತ್ತದೆ.

ಹುಳಿ, ಉಪ್ಪು, ಹುರಿದ ಆಹಾರದ ಹೆಚ್ಚಿನ ಸೇವನೆ ತಪ್ಪಿಸಿ. ಹೆಚ್ಚು ಉಪ್ಪಿನ ಸೇವನೆ ಮೂಳೆಗಳನ್ನು ದುರ್ಬಲಗೊಳಿಸುತ್ತದೆ.

2 / 6
ವಾತವನ್ನು ಹೆಚ್ಚಿಸುವ ಆಹಾರವನ್ನು ತ್ಯಜಿಸಿ.  ಅದೇ ರೀತಿ ಒತ್ತಡದ ಬದುಕಿಗೆ ಕೊಂಚ ಬ್ರೇಕ್​ ನೀಡಿ. ಹೆಚ್ಚು ಒತ್ತಡದಿಂದಲೂ ದೇಹದ ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.

ವಾತವನ್ನು ಹೆಚ್ಚಿಸುವ ಆಹಾರವನ್ನು ತ್ಯಜಿಸಿ. ಅದೇ ರೀತಿ ಒತ್ತಡದ ಬದುಕಿಗೆ ಕೊಂಚ ಬ್ರೇಕ್​ ನೀಡಿ. ಹೆಚ್ಚು ಒತ್ತಡದಿಂದಲೂ ದೇಹದ ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.

3 / 6
ಎಣ್ಣೆಯುಕ್ತ ಆಹಾರ ಸೇವಿಸಿ. ತುಪ್ಪ, ಆಲಿವ್​ ಆಯಿಲ್​ ಸೇರಿದಂತೆ ಕೊಂಚ ಎಣ್ಣೆಯುಕ್ತ ಆಹಾರ ಸೇವಿಸಿ. ಇದು ನಿಮ್ಮ ಕೀಲುಗಳ ನೋವನ್ನು ಕಡಿಮೆ ಮಾಡುತ್ತದೆ.

ಎಣ್ಣೆಯುಕ್ತ ಆಹಾರ ಸೇವಿಸಿ. ತುಪ್ಪ, ಆಲಿವ್​ ಆಯಿಲ್​ ಸೇರಿದಂತೆ ಕೊಂಚ ಎಣ್ಣೆಯುಕ್ತ ಆಹಾರ ಸೇವಿಸಿ. ಇದು ನಿಮ್ಮ ಕೀಲುಗಳ ನೋವನ್ನು ಕಡಿಮೆ ಮಾಡುತ್ತದೆ.

4 / 6
ಅಭ್ಯಂಜನ  ಅಥವಾ ಎಣ್ಣೆಯ ಮಸಾಜ್​ ಮಾಡಿ. ಆಗಾಗ ಮೈಗೆ ಹರಳೆಣ್ಣೆಯನ್ನು  ಹಾಕಿ ಮಸಾಜ್​ ಮಾಡಿಕೊಳ್ಳಿ.

ಅಭ್ಯಂಜನ ಅಥವಾ ಎಣ್ಣೆಯ ಮಸಾಜ್​ ಮಾಡಿ. ಆಗಾಗ ಮೈಗೆ ಹರಳೆಣ್ಣೆಯನ್ನು ಹಾಕಿ ಮಸಾಜ್​ ಮಾಡಿಕೊಳ್ಳಿ.

5 / 6
ಅಶ್ವಗಂಧ, ಅರಿಶಿನ, ಶುಂಠಿಯ ಬಳಕೆಯಿರಲಿ. ಇದರಿಂದ ನಿಮ್ಮ ಕೀಲು ನೋವು ಕಡಿಮೆಯಾಗುತ್ತದೆ.

ಅಶ್ವಗಂಧ, ಅರಿಶಿನ, ಶುಂಠಿಯ ಬಳಕೆಯಿರಲಿ. ಇದರಿಂದ ನಿಮ್ಮ ಕೀಲು ನೋವು ಕಡಿಮೆಯಾಗುತ್ತದೆ.

6 / 6
Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ