Sign In

By signing in or creating an account, you agree with Associated Broadcasting Company's Terms & Conditions and Privacy Policy.

Joint Pain: ಕೀಲು ನೋವಿನ ಸಮಸ್ಯೆಗೆ ಆಯುರ್ವೇದದಲ್ಲಿದೆ ಪರಿಹಾರ: ಇಲ್ಲಿದೆ ಮಾಹಿತಿ

ಕೀಲು ನೋವಿನ ಸಮಸ್ಯೆ ಕ್ಷಣ ಕ್ಷಣಕ್ಕೂ ಹಿಂಸೆ ನೀಡುವಂತಹದ್ದು. ಮಾತ್ರೆಗಳಿಂದ ಅದನ್ನು ನಿಯಂತ್ರಿಸುವುದು ತುಸು ಕಷ್ವವೇ ಆಗಿದೆ. ಹೀಗಾಗಿ ಈ ಆಯುರ್ವೇದ ಟಿಪ್ಸ್​ಗಳನ್ನು ಅಳವಡಿಸಿಕೊಳ್ಳಿ.

TV9 Web
| Updated By: Pavitra Bhat Jigalemane

Updated on: Mar 10, 2022 | 8:05 AM

ಕೀಲು ನೋವು ಎಲ್ಲಾ ವಯಸ್ಸಿನವರಲ್ಲಿಯೂ ಕಾಡುವ ಸಮಸ್ಯೆಯಾಗಿದೆ. ವಿಟಮಿನ್​ ಡಿ ಯ ಕೊರತೆ, ಕ್ಯಾಲ್ಸಿಯಂ ಕೊರತೆಯಿಂದ ಕೀಲು ನೋವು ಕಾಣಿಸಿಕೊಳ್ಳುತ್ತದೆ. ಅದಕ್ಕೆ ಆಯುರ್ವೇದಲ್ಲಿ ಪರಿಹಾರವಿದೆ ಇಲ್ಲಿದೆ ನೋಡಿ.

ಕೀಲು ನೋವು ಎಲ್ಲಾ ವಯಸ್ಸಿನವರಲ್ಲಿಯೂ ಕಾಡುವ ಸಮಸ್ಯೆಯಾಗಿದೆ. ವಿಟಮಿನ್​ ಡಿ ಯ ಕೊರತೆ, ಕ್ಯಾಲ್ಸಿಯಂ ಕೊರತೆಯಿಂದ ಕೀಲು ನೋವು ಕಾಣಿಸಿಕೊಳ್ಳುತ್ತದೆ. ಅದಕ್ಕೆ ಆಯುರ್ವೇದಲ್ಲಿ ಪರಿಹಾರವಿದೆ ಇಲ್ಲಿದೆ ನೋಡಿ.

1 / 6
ಹುಳಿ, ಉಪ್ಪು, ಹುರಿದ ಆಹಾರದ ಹೆಚ್ಚಿನ ಸೇವನೆ ತಪ್ಪಿಸಿ.  ಹೆಚ್ಚು ಉಪ್ಪಿನ ಸೇವನೆ ಮೂಳೆಗಳನ್ನು ದುರ್ಬಲಗೊಳಿಸುತ್ತದೆ.

ಹುಳಿ, ಉಪ್ಪು, ಹುರಿದ ಆಹಾರದ ಹೆಚ್ಚಿನ ಸೇವನೆ ತಪ್ಪಿಸಿ. ಹೆಚ್ಚು ಉಪ್ಪಿನ ಸೇವನೆ ಮೂಳೆಗಳನ್ನು ದುರ್ಬಲಗೊಳಿಸುತ್ತದೆ.

2 / 6
ವಾತವನ್ನು ಹೆಚ್ಚಿಸುವ ಆಹಾರವನ್ನು ತ್ಯಜಿಸಿ.  ಅದೇ ರೀತಿ ಒತ್ತಡದ ಬದುಕಿಗೆ ಕೊಂಚ ಬ್ರೇಕ್​ ನೀಡಿ. ಹೆಚ್ಚು ಒತ್ತಡದಿಂದಲೂ ದೇಹದ ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.

ವಾತವನ್ನು ಹೆಚ್ಚಿಸುವ ಆಹಾರವನ್ನು ತ್ಯಜಿಸಿ. ಅದೇ ರೀತಿ ಒತ್ತಡದ ಬದುಕಿಗೆ ಕೊಂಚ ಬ್ರೇಕ್​ ನೀಡಿ. ಹೆಚ್ಚು ಒತ್ತಡದಿಂದಲೂ ದೇಹದ ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.

3 / 6
ಎಣ್ಣೆಯುಕ್ತ ಆಹಾರ ಸೇವಿಸಿ. ತುಪ್ಪ, ಆಲಿವ್​ ಆಯಿಲ್​ ಸೇರಿದಂತೆ ಕೊಂಚ ಎಣ್ಣೆಯುಕ್ತ ಆಹಾರ ಸೇವಿಸಿ. ಇದು ನಿಮ್ಮ ಕೀಲುಗಳ ನೋವನ್ನು ಕಡಿಮೆ ಮಾಡುತ್ತದೆ.

ಎಣ್ಣೆಯುಕ್ತ ಆಹಾರ ಸೇವಿಸಿ. ತುಪ್ಪ, ಆಲಿವ್​ ಆಯಿಲ್​ ಸೇರಿದಂತೆ ಕೊಂಚ ಎಣ್ಣೆಯುಕ್ತ ಆಹಾರ ಸೇವಿಸಿ. ಇದು ನಿಮ್ಮ ಕೀಲುಗಳ ನೋವನ್ನು ಕಡಿಮೆ ಮಾಡುತ್ತದೆ.

4 / 6
ಅಭ್ಯಂಜನ  ಅಥವಾ ಎಣ್ಣೆಯ ಮಸಾಜ್​ ಮಾಡಿ. ಆಗಾಗ ಮೈಗೆ ಹರಳೆಣ್ಣೆಯನ್ನು  ಹಾಕಿ ಮಸಾಜ್​ ಮಾಡಿಕೊಳ್ಳಿ.

ಅಭ್ಯಂಜನ ಅಥವಾ ಎಣ್ಣೆಯ ಮಸಾಜ್​ ಮಾಡಿ. ಆಗಾಗ ಮೈಗೆ ಹರಳೆಣ್ಣೆಯನ್ನು ಹಾಕಿ ಮಸಾಜ್​ ಮಾಡಿಕೊಳ್ಳಿ.

5 / 6
ಅಶ್ವಗಂಧ, ಅರಿಶಿನ, ಶುಂಠಿಯ ಬಳಕೆಯಿರಲಿ. ಇದರಿಂದ ನಿಮ್ಮ ಕೀಲು ನೋವು ಕಡಿಮೆಯಾಗುತ್ತದೆ.

ಅಶ್ವಗಂಧ, ಅರಿಶಿನ, ಶುಂಠಿಯ ಬಳಕೆಯಿರಲಿ. ಇದರಿಂದ ನಿಮ್ಮ ಕೀಲು ನೋವು ಕಡಿಮೆಯಾಗುತ್ತದೆ.

6 / 6
Follow us
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್