AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Joint Pain: ಕೀಲು ನೋವಿನ ಸಮಸ್ಯೆಗೆ ಆಯುರ್ವೇದದಲ್ಲಿದೆ ಪರಿಹಾರ: ಇಲ್ಲಿದೆ ಮಾಹಿತಿ

ಕೀಲು ನೋವಿನ ಸಮಸ್ಯೆ ಕ್ಷಣ ಕ್ಷಣಕ್ಕೂ ಹಿಂಸೆ ನೀಡುವಂತಹದ್ದು. ಮಾತ್ರೆಗಳಿಂದ ಅದನ್ನು ನಿಯಂತ್ರಿಸುವುದು ತುಸು ಕಷ್ವವೇ ಆಗಿದೆ. ಹೀಗಾಗಿ ಈ ಆಯುರ್ವೇದ ಟಿಪ್ಸ್​ಗಳನ್ನು ಅಳವಡಿಸಿಕೊಳ್ಳಿ.

TV9 Web
| Edited By: |

Updated on: Mar 10, 2022 | 8:05 AM

Share
ಕೀಲು ನೋವು ಎಲ್ಲಾ ವಯಸ್ಸಿನವರಲ್ಲಿಯೂ ಕಾಡುವ ಸಮಸ್ಯೆಯಾಗಿದೆ. ವಿಟಮಿನ್​ ಡಿ ಯ ಕೊರತೆ, ಕ್ಯಾಲ್ಸಿಯಂ ಕೊರತೆಯಿಂದ ಕೀಲು ನೋವು ಕಾಣಿಸಿಕೊಳ್ಳುತ್ತದೆ. ಅದಕ್ಕೆ ಆಯುರ್ವೇದಲ್ಲಿ ಪರಿಹಾರವಿದೆ ಇಲ್ಲಿದೆ ನೋಡಿ.

ಕೀಲು ನೋವು ಎಲ್ಲಾ ವಯಸ್ಸಿನವರಲ್ಲಿಯೂ ಕಾಡುವ ಸಮಸ್ಯೆಯಾಗಿದೆ. ವಿಟಮಿನ್​ ಡಿ ಯ ಕೊರತೆ, ಕ್ಯಾಲ್ಸಿಯಂ ಕೊರತೆಯಿಂದ ಕೀಲು ನೋವು ಕಾಣಿಸಿಕೊಳ್ಳುತ್ತದೆ. ಅದಕ್ಕೆ ಆಯುರ್ವೇದಲ್ಲಿ ಪರಿಹಾರವಿದೆ ಇಲ್ಲಿದೆ ನೋಡಿ.

1 / 6
ಹುಳಿ, ಉಪ್ಪು, ಹುರಿದ ಆಹಾರದ ಹೆಚ್ಚಿನ ಸೇವನೆ ತಪ್ಪಿಸಿ.  ಹೆಚ್ಚು ಉಪ್ಪಿನ ಸೇವನೆ ಮೂಳೆಗಳನ್ನು ದುರ್ಬಲಗೊಳಿಸುತ್ತದೆ.

ಹುಳಿ, ಉಪ್ಪು, ಹುರಿದ ಆಹಾರದ ಹೆಚ್ಚಿನ ಸೇವನೆ ತಪ್ಪಿಸಿ. ಹೆಚ್ಚು ಉಪ್ಪಿನ ಸೇವನೆ ಮೂಳೆಗಳನ್ನು ದುರ್ಬಲಗೊಳಿಸುತ್ತದೆ.

2 / 6
ವಾತವನ್ನು ಹೆಚ್ಚಿಸುವ ಆಹಾರವನ್ನು ತ್ಯಜಿಸಿ.  ಅದೇ ರೀತಿ ಒತ್ತಡದ ಬದುಕಿಗೆ ಕೊಂಚ ಬ್ರೇಕ್​ ನೀಡಿ. ಹೆಚ್ಚು ಒತ್ತಡದಿಂದಲೂ ದೇಹದ ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.

ವಾತವನ್ನು ಹೆಚ್ಚಿಸುವ ಆಹಾರವನ್ನು ತ್ಯಜಿಸಿ. ಅದೇ ರೀತಿ ಒತ್ತಡದ ಬದುಕಿಗೆ ಕೊಂಚ ಬ್ರೇಕ್​ ನೀಡಿ. ಹೆಚ್ಚು ಒತ್ತಡದಿಂದಲೂ ದೇಹದ ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.

3 / 6
ಎಣ್ಣೆಯುಕ್ತ ಆಹಾರ ಸೇವಿಸಿ. ತುಪ್ಪ, ಆಲಿವ್​ ಆಯಿಲ್​ ಸೇರಿದಂತೆ ಕೊಂಚ ಎಣ್ಣೆಯುಕ್ತ ಆಹಾರ ಸೇವಿಸಿ. ಇದು ನಿಮ್ಮ ಕೀಲುಗಳ ನೋವನ್ನು ಕಡಿಮೆ ಮಾಡುತ್ತದೆ.

ಎಣ್ಣೆಯುಕ್ತ ಆಹಾರ ಸೇವಿಸಿ. ತುಪ್ಪ, ಆಲಿವ್​ ಆಯಿಲ್​ ಸೇರಿದಂತೆ ಕೊಂಚ ಎಣ್ಣೆಯುಕ್ತ ಆಹಾರ ಸೇವಿಸಿ. ಇದು ನಿಮ್ಮ ಕೀಲುಗಳ ನೋವನ್ನು ಕಡಿಮೆ ಮಾಡುತ್ತದೆ.

4 / 6
ಅಭ್ಯಂಜನ  ಅಥವಾ ಎಣ್ಣೆಯ ಮಸಾಜ್​ ಮಾಡಿ. ಆಗಾಗ ಮೈಗೆ ಹರಳೆಣ್ಣೆಯನ್ನು  ಹಾಕಿ ಮಸಾಜ್​ ಮಾಡಿಕೊಳ್ಳಿ.

ಅಭ್ಯಂಜನ ಅಥವಾ ಎಣ್ಣೆಯ ಮಸಾಜ್​ ಮಾಡಿ. ಆಗಾಗ ಮೈಗೆ ಹರಳೆಣ್ಣೆಯನ್ನು ಹಾಕಿ ಮಸಾಜ್​ ಮಾಡಿಕೊಳ್ಳಿ.

5 / 6
ಅಶ್ವಗಂಧ, ಅರಿಶಿನ, ಶುಂಠಿಯ ಬಳಕೆಯಿರಲಿ. ಇದರಿಂದ ನಿಮ್ಮ ಕೀಲು ನೋವು ಕಡಿಮೆಯಾಗುತ್ತದೆ.

ಅಶ್ವಗಂಧ, ಅರಿಶಿನ, ಶುಂಠಿಯ ಬಳಕೆಯಿರಲಿ. ಇದರಿಂದ ನಿಮ್ಮ ಕೀಲು ನೋವು ಕಡಿಮೆಯಾಗುತ್ತದೆ.

6 / 6
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್