Joint Pain: ಕೀಲು ನೋವಿನ ಸಮಸ್ಯೆಗೆ ಆಯುರ್ವೇದದಲ್ಲಿದೆ ಪರಿಹಾರ: ಇಲ್ಲಿದೆ ಮಾಹಿತಿ
ಕೀಲು ನೋವಿನ ಸಮಸ್ಯೆ ಕ್ಷಣ ಕ್ಷಣಕ್ಕೂ ಹಿಂಸೆ ನೀಡುವಂತಹದ್ದು. ಮಾತ್ರೆಗಳಿಂದ ಅದನ್ನು ನಿಯಂತ್ರಿಸುವುದು ತುಸು ಕಷ್ವವೇ ಆಗಿದೆ. ಹೀಗಾಗಿ ಈ ಆಯುರ್ವೇದ ಟಿಪ್ಸ್ಗಳನ್ನು ಅಳವಡಿಸಿಕೊಳ್ಳಿ.
Updated on: Mar 10, 2022 | 8:05 AM

ಕೀಲು ನೋವು ಎಲ್ಲಾ ವಯಸ್ಸಿನವರಲ್ಲಿಯೂ ಕಾಡುವ ಸಮಸ್ಯೆಯಾಗಿದೆ. ವಿಟಮಿನ್ ಡಿ ಯ ಕೊರತೆ, ಕ್ಯಾಲ್ಸಿಯಂ ಕೊರತೆಯಿಂದ ಕೀಲು ನೋವು ಕಾಣಿಸಿಕೊಳ್ಳುತ್ತದೆ. ಅದಕ್ಕೆ ಆಯುರ್ವೇದಲ್ಲಿ ಪರಿಹಾರವಿದೆ ಇಲ್ಲಿದೆ ನೋಡಿ.

ಹುಳಿ, ಉಪ್ಪು, ಹುರಿದ ಆಹಾರದ ಹೆಚ್ಚಿನ ಸೇವನೆ ತಪ್ಪಿಸಿ. ಹೆಚ್ಚು ಉಪ್ಪಿನ ಸೇವನೆ ಮೂಳೆಗಳನ್ನು ದುರ್ಬಲಗೊಳಿಸುತ್ತದೆ.

ವಾತವನ್ನು ಹೆಚ್ಚಿಸುವ ಆಹಾರವನ್ನು ತ್ಯಜಿಸಿ. ಅದೇ ರೀತಿ ಒತ್ತಡದ ಬದುಕಿಗೆ ಕೊಂಚ ಬ್ರೇಕ್ ನೀಡಿ. ಹೆಚ್ಚು ಒತ್ತಡದಿಂದಲೂ ದೇಹದ ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.

ಎಣ್ಣೆಯುಕ್ತ ಆಹಾರ ಸೇವಿಸಿ. ತುಪ್ಪ, ಆಲಿವ್ ಆಯಿಲ್ ಸೇರಿದಂತೆ ಕೊಂಚ ಎಣ್ಣೆಯುಕ್ತ ಆಹಾರ ಸೇವಿಸಿ. ಇದು ನಿಮ್ಮ ಕೀಲುಗಳ ನೋವನ್ನು ಕಡಿಮೆ ಮಾಡುತ್ತದೆ.

ಅಭ್ಯಂಜನ ಅಥವಾ ಎಣ್ಣೆಯ ಮಸಾಜ್ ಮಾಡಿ. ಆಗಾಗ ಮೈಗೆ ಹರಳೆಣ್ಣೆಯನ್ನು ಹಾಕಿ ಮಸಾಜ್ ಮಾಡಿಕೊಳ್ಳಿ.

ಅಶ್ವಗಂಧ, ಅರಿಶಿನ, ಶುಂಠಿಯ ಬಳಕೆಯಿರಲಿ. ಇದರಿಂದ ನಿಮ್ಮ ಕೀಲು ನೋವು ಕಡಿಮೆಯಾಗುತ್ತದೆ.
Related Photo Gallery

ಆರ್ಸಿಬಿ ವಿರುದ್ಧ ಐಪಿಎಲ್ನ ಅತ್ಯುತ್ತಮ ಪ್ರದರ್ಶನ ನೀಡಿದ ಸಿರಾಜ್

ಅಪರಿಚಿತರನ್ನು ಚುಂಬಿಸುವ ಕನಸು ಕಂಡರೆ ಏನರ್ಥ?

11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ

ಖಾಲಿ ಹೊಟ್ಟೆಯಲ್ಲಿ ಬ್ಲ್ಯಾಕ್ ಕಾಫಿ ಕುಡಿದರೆ ಲಾಭಕ್ಕಿಂತ ನಷ್ಟವೇ ಜಾಸ್ತಿ

ಏಪ್ರಿಲ್ನಲ್ಲಿ ರಿಲೀಸ್ ಆಗುತ್ತಿವೆ ದಕ್ಷಿಣದ 7 ಪವರ್ಫುಲ್ ಸಿನಿಮಾಗಳು

IPL 2025: ಸೋಲಿನ ಬೆನ್ನಲ್ಲೇ ರಿಷಭ್ ಪಂತ್ಗೆ ಸಂಜೀವ್ ಗೊಯೆಂಕಾ ಖಡಕ್ ಸೂಚನೆ

ಗುಜರಾತ್ ವಿರುದ್ಧದ ಪಾರುಪತ್ಯವನ್ನು ಮುಂದುವರೆಸುತ್ತಾ ಆರ್ಸಿಬಿ?

ಯುವ ಆಟಗಾರರಿಗೆ ಜಾಕ್ಪಾಟ್; ಕೊಹ್ಲಿ, ರೋಹಿತ್ಗೂ ಶುಭ ಸುದ್ದಿ

ಮಾವಿನ ಕಾಯಿ ಸಿಹಿ , ಹುಳಿ ಚಟ್ನಿ ಮಾಡುವ ವಿಧಾನ ಇಲ್ಲಿದೆ

ವ್ಹೀಲಿಂಗ್: ಬೆಂಗಳೂರಿನಲ್ಲಿ ಒಂದೇ ತಿಂಗಳಲ್ಲಿ 398 ಕೇಸ್, 324 ಪುಂಡರ ಬಂಧನ
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್ಸ್ಟೋನ್

ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ

ಬೀದರ್ ಜಡ್ಜ್ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು

ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ

ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್ಸಿಬಿ

ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ

ಸುಪ್ರೀಂ ಕೋರ್ಟ್ ಗಾರ್ಡನ್ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ

ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್

ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
