AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Misunderstandings: ತಪ್ಪುತಿಳುವಳಿಕೆಯಾದಾಗ ಅರ್ಥಮಾಡಿಸಲು ಹೀಗೆ ಮಾಡಿ

ಕೆಲವೊಮ್ಮೆ ಆಡಿದ ಮಾತುಗಳು, ನಡೆದುಕೊಂಡ ರೀತಿ ಸಮಯಕ್ಕೆ ಅನುಗುಣವಾಗಿದ್ದರೂ ತಪ್ಪು ತಿಳಿವಳಿಕೆಗೆ ಕಾರಣವಾಗುತ್ತದೆ. ಆಗ ಅದನ್ನು ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಿ. ಇಲ್ಲವಾದರೆ ಒತ್ತಡ, ಖಿನ್ನತೆಯಂತಹ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಹೀಗೆ ಮಾಡಿದರೆ ತಪ್ಪು ತಿಳುವಳಿಕೆಯನ್ನು ಸರಿಪಡಿಸಬಹುದು.

TV9 Web
| Edited By: |

Updated on: Feb 02, 2022 | 12:20 PM

Share
ತಪ್ಪುತಿಳುವಳಿಕೆ ಸಂಬಂಧಗಳಲ್ಲಿ ಬಿರುಕನ್ನು ಮೂಡಿಸುತ್ತದೆ. ಅದನ್ನು ಸರಿಪಡಿಸಿಕೊಳ್ಳದಿದ್ದರೆ  ಒತ್ತಡ, ಖಿನ್ನತೆಗೆ ಕಾರಣವಾಗುತ್ತದೆ. ಹೀಗಾಗಿ ನಿಮಗೆ ತಪ್ಪು ತಿಳುವಳಿಕೆಯಾದಾಗ ಈ ರೀತಿ ಪ್ರತಿಕ್ರಿಯಿಸಿ.

ತಪ್ಪುತಿಳುವಳಿಕೆ ಸಂಬಂಧಗಳಲ್ಲಿ ಬಿರುಕನ್ನು ಮೂಡಿಸುತ್ತದೆ. ಅದನ್ನು ಸರಿಪಡಿಸಿಕೊಳ್ಳದಿದ್ದರೆ ಒತ್ತಡ, ಖಿನ್ನತೆಗೆ ಕಾರಣವಾಗುತ್ತದೆ. ಹೀಗಾಗಿ ನಿಮಗೆ ತಪ್ಪು ತಿಳುವಳಿಕೆಯಾದಾಗ ಈ ರೀತಿ ಪ್ರತಿಕ್ರಿಯಿಸಿ.

1 / 6
ನೀವು ಮಾತನಾಡಿದ ಪದಗಳು ಎದುರಿನವರಿಗೆ ತಪ್ಪು ತಿಳುವಳಿಕೆಯನ್ನು ಉಂಟುಮಾಡಿದರೆ ಅಂತಹ ಸಂದರ್ಭಗಳಲ್ಲಿ ನಾನೇ ಹೇಳಿದ್ದು ಸರಿ ಎಂದು ವಾದಿಸುವ ಬದಲು ನನ್ನ ಯೋಚನೆಗಳನ್ನು ಇನ್ನೊಮ್ಮ ಪರಾಮರ್ಶೆ ಮಾಡುತ್ತೇನೆ ಎಂದು ಹೇಳಿ. ಆಗ ಎದುರಿಗಿದ್ದವರು ಕೊಂಚ ಕನ್​ವಿನ್ಸ್​ ಆಗುತ್ತಾರೆ.

ನೀವು ಮಾತನಾಡಿದ ಪದಗಳು ಎದುರಿನವರಿಗೆ ತಪ್ಪು ತಿಳುವಳಿಕೆಯನ್ನು ಉಂಟುಮಾಡಿದರೆ ಅಂತಹ ಸಂದರ್ಭಗಳಲ್ಲಿ ನಾನೇ ಹೇಳಿದ್ದು ಸರಿ ಎಂದು ವಾದಿಸುವ ಬದಲು ನನ್ನ ಯೋಚನೆಗಳನ್ನು ಇನ್ನೊಮ್ಮ ಪರಾಮರ್ಶೆ ಮಾಡುತ್ತೇನೆ ಎಂದು ಹೇಳಿ. ಆಗ ಎದುರಿಗಿದ್ದವರು ಕೊಂಚ ಕನ್​ವಿನ್ಸ್​ ಆಗುತ್ತಾರೆ.

2 / 6
ನೀವು ಆಡಿದ ಮಾತಗಳು ತಪ್ಪು ತಿಳುವಳಿಕೆಗೆ ಕಾರಣವಾಗಿದೆ ಎನಿಸಿದರೆ ನೀವು ಏನನ್ನು ಹೇಳಲು ಬಯಸಿದ್ದೀರೋ ಅದನ್ನು ನಿಧಾನವಾಗಿ ವಿವರಿಸಿ ಹೇಳಿ.

ನೀವು ಆಡಿದ ಮಾತಗಳು ತಪ್ಪು ತಿಳುವಳಿಕೆಗೆ ಕಾರಣವಾಗಿದೆ ಎನಿಸಿದರೆ ನೀವು ಏನನ್ನು ಹೇಳಲು ಬಯಸಿದ್ದೀರೋ ಅದನ್ನು ನಿಧಾನವಾಗಿ ವಿವರಿಸಿ ಹೇಳಿ.

3 / 6
ಕೆಲವೊಮ್ಮೆ ತಪ್ಪುತಿಳಿದುಕೊಂಡು ಜನರು ಮಾತನಾಡುವುದನ್ನು ಕೇಳಿಸಿಕೊಳ್ಳದೆ ಎದ್ದು ಹೊರಡುತ್ತಾರೆ ಅಂತಹ ಸಂದರ್ಭಗಳಲ್ಲಿ ಅವರನ್ನು ತಡೆದು, ತಪ್ಪು ತಿಳುವಳಿಕೆಗೆ ಕಾರಣವಾದ ವಿಷಯಗಳನ್ನು ಬಗೆಹರಿಸಿಕೊಳ್ಳೋಣ ಎಂದು ಕುಳಿತು ಮಾತನಾಡಿ.

ಕೆಲವೊಮ್ಮೆ ತಪ್ಪುತಿಳಿದುಕೊಂಡು ಜನರು ಮಾತನಾಡುವುದನ್ನು ಕೇಳಿಸಿಕೊಳ್ಳದೆ ಎದ್ದು ಹೊರಡುತ್ತಾರೆ ಅಂತಹ ಸಂದರ್ಭಗಳಲ್ಲಿ ಅವರನ್ನು ತಡೆದು, ತಪ್ಪು ತಿಳುವಳಿಕೆಗೆ ಕಾರಣವಾದ ವಿಷಯಗಳನ್ನು ಬಗೆಹರಿಸಿಕೊಳ್ಳೋಣ ಎಂದು ಕುಳಿತು ಮಾತನಾಡಿ.

4 / 6
ಸಂವಹನದ ವೇಳೆ ವಿಷಯಗಳು ಅರ್ಥವಾಗದಿದ್ದರೆ, ಇನ್ನೊಮ್ಮೆ ವಿವರಿಸಿ ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ ಎಂದು ಹೇಳಿ.

ಸಂವಹನದ ವೇಳೆ ವಿಷಯಗಳು ಅರ್ಥವಾಗದಿದ್ದರೆ, ಇನ್ನೊಮ್ಮೆ ವಿವರಿಸಿ ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ ಎಂದು ಹೇಳಿ.

5 / 6
ತಪ್ಪು ತಿಳುವಳಿಕೆಯನ್ನು ನಿವಾರಿಸುವ ನಿಮ್ಮ ಪ್ರಯತ್ನಗಳು ವ್ಯರ್ಥವಾಗುತ್ತಿದ್ದರೆ, ಏನನ್ನೂ ಮಾಡಬೇಡಿ ಅಥವಾ ಹೇಳಬೇಡಿ. ಕೆಲವರು ನಮ್ಮನ್ನು ಅರ್ಥಮಾಡಿಕೊಳ್ಳಲು ಬಯಸುವುದಿಲ್ಲ. ಅಂತಹ ಸಂದರ್ಭಗಳಲ್ಲಿ ಮೌನವಾಗಿದ್ದುಬಿಡಿ.

ತಪ್ಪು ತಿಳುವಳಿಕೆಯನ್ನು ನಿವಾರಿಸುವ ನಿಮ್ಮ ಪ್ರಯತ್ನಗಳು ವ್ಯರ್ಥವಾಗುತ್ತಿದ್ದರೆ, ಏನನ್ನೂ ಮಾಡಬೇಡಿ ಅಥವಾ ಹೇಳಬೇಡಿ. ಕೆಲವರು ನಮ್ಮನ್ನು ಅರ್ಥಮಾಡಿಕೊಳ್ಳಲು ಬಯಸುವುದಿಲ್ಲ. ಅಂತಹ ಸಂದರ್ಭಗಳಲ್ಲಿ ಮೌನವಾಗಿದ್ದುಬಿಡಿ.

6 / 6
ನಾನ್-ವೆಜ್ ತಿಂದಿದ್ದಕ್ಕೆ ಡಾಲಿ ಧನಂಜಯ ಟ್ರೋಲ್: ಮನೆಯವರ ಪ್ರತಿಕ್ರಿಯೆ ಏನು?
ನಾನ್-ವೆಜ್ ತಿಂದಿದ್ದಕ್ಕೆ ಡಾಲಿ ಧನಂಜಯ ಟ್ರೋಲ್: ಮನೆಯವರ ಪ್ರತಿಕ್ರಿಯೆ ಏನು?
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ