AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Misunderstandings: ತಪ್ಪುತಿಳುವಳಿಕೆಯಾದಾಗ ಅರ್ಥಮಾಡಿಸಲು ಹೀಗೆ ಮಾಡಿ

ಕೆಲವೊಮ್ಮೆ ಆಡಿದ ಮಾತುಗಳು, ನಡೆದುಕೊಂಡ ರೀತಿ ಸಮಯಕ್ಕೆ ಅನುಗುಣವಾಗಿದ್ದರೂ ತಪ್ಪು ತಿಳಿವಳಿಕೆಗೆ ಕಾರಣವಾಗುತ್ತದೆ. ಆಗ ಅದನ್ನು ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಿ. ಇಲ್ಲವಾದರೆ ಒತ್ತಡ, ಖಿನ್ನತೆಯಂತಹ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಹೀಗೆ ಮಾಡಿದರೆ ತಪ್ಪು ತಿಳುವಳಿಕೆಯನ್ನು ಸರಿಪಡಿಸಬಹುದು.

TV9 Web
| Updated By: Pavitra Bhat Jigalemane|

Updated on: Feb 02, 2022 | 12:20 PM

Share
ತಪ್ಪುತಿಳುವಳಿಕೆ ಸಂಬಂಧಗಳಲ್ಲಿ ಬಿರುಕನ್ನು ಮೂಡಿಸುತ್ತದೆ. ಅದನ್ನು ಸರಿಪಡಿಸಿಕೊಳ್ಳದಿದ್ದರೆ  ಒತ್ತಡ, ಖಿನ್ನತೆಗೆ ಕಾರಣವಾಗುತ್ತದೆ. ಹೀಗಾಗಿ ನಿಮಗೆ ತಪ್ಪು ತಿಳುವಳಿಕೆಯಾದಾಗ ಈ ರೀತಿ ಪ್ರತಿಕ್ರಿಯಿಸಿ.

ತಪ್ಪುತಿಳುವಳಿಕೆ ಸಂಬಂಧಗಳಲ್ಲಿ ಬಿರುಕನ್ನು ಮೂಡಿಸುತ್ತದೆ. ಅದನ್ನು ಸರಿಪಡಿಸಿಕೊಳ್ಳದಿದ್ದರೆ ಒತ್ತಡ, ಖಿನ್ನತೆಗೆ ಕಾರಣವಾಗುತ್ತದೆ. ಹೀಗಾಗಿ ನಿಮಗೆ ತಪ್ಪು ತಿಳುವಳಿಕೆಯಾದಾಗ ಈ ರೀತಿ ಪ್ರತಿಕ್ರಿಯಿಸಿ.

1 / 6
ನೀವು ಮಾತನಾಡಿದ ಪದಗಳು ಎದುರಿನವರಿಗೆ ತಪ್ಪು ತಿಳುವಳಿಕೆಯನ್ನು ಉಂಟುಮಾಡಿದರೆ ಅಂತಹ ಸಂದರ್ಭಗಳಲ್ಲಿ ನಾನೇ ಹೇಳಿದ್ದು ಸರಿ ಎಂದು ವಾದಿಸುವ ಬದಲು ನನ್ನ ಯೋಚನೆಗಳನ್ನು ಇನ್ನೊಮ್ಮ ಪರಾಮರ್ಶೆ ಮಾಡುತ್ತೇನೆ ಎಂದು ಹೇಳಿ. ಆಗ ಎದುರಿಗಿದ್ದವರು ಕೊಂಚ ಕನ್​ವಿನ್ಸ್​ ಆಗುತ್ತಾರೆ.

ನೀವು ಮಾತನಾಡಿದ ಪದಗಳು ಎದುರಿನವರಿಗೆ ತಪ್ಪು ತಿಳುವಳಿಕೆಯನ್ನು ಉಂಟುಮಾಡಿದರೆ ಅಂತಹ ಸಂದರ್ಭಗಳಲ್ಲಿ ನಾನೇ ಹೇಳಿದ್ದು ಸರಿ ಎಂದು ವಾದಿಸುವ ಬದಲು ನನ್ನ ಯೋಚನೆಗಳನ್ನು ಇನ್ನೊಮ್ಮ ಪರಾಮರ್ಶೆ ಮಾಡುತ್ತೇನೆ ಎಂದು ಹೇಳಿ. ಆಗ ಎದುರಿಗಿದ್ದವರು ಕೊಂಚ ಕನ್​ವಿನ್ಸ್​ ಆಗುತ್ತಾರೆ.

2 / 6
ನೀವು ಆಡಿದ ಮಾತಗಳು ತಪ್ಪು ತಿಳುವಳಿಕೆಗೆ ಕಾರಣವಾಗಿದೆ ಎನಿಸಿದರೆ ನೀವು ಏನನ್ನು ಹೇಳಲು ಬಯಸಿದ್ದೀರೋ ಅದನ್ನು ನಿಧಾನವಾಗಿ ವಿವರಿಸಿ ಹೇಳಿ.

ನೀವು ಆಡಿದ ಮಾತಗಳು ತಪ್ಪು ತಿಳುವಳಿಕೆಗೆ ಕಾರಣವಾಗಿದೆ ಎನಿಸಿದರೆ ನೀವು ಏನನ್ನು ಹೇಳಲು ಬಯಸಿದ್ದೀರೋ ಅದನ್ನು ನಿಧಾನವಾಗಿ ವಿವರಿಸಿ ಹೇಳಿ.

3 / 6
ಕೆಲವೊಮ್ಮೆ ತಪ್ಪುತಿಳಿದುಕೊಂಡು ಜನರು ಮಾತನಾಡುವುದನ್ನು ಕೇಳಿಸಿಕೊಳ್ಳದೆ ಎದ್ದು ಹೊರಡುತ್ತಾರೆ ಅಂತಹ ಸಂದರ್ಭಗಳಲ್ಲಿ ಅವರನ್ನು ತಡೆದು, ತಪ್ಪು ತಿಳುವಳಿಕೆಗೆ ಕಾರಣವಾದ ವಿಷಯಗಳನ್ನು ಬಗೆಹರಿಸಿಕೊಳ್ಳೋಣ ಎಂದು ಕುಳಿತು ಮಾತನಾಡಿ.

ಕೆಲವೊಮ್ಮೆ ತಪ್ಪುತಿಳಿದುಕೊಂಡು ಜನರು ಮಾತನಾಡುವುದನ್ನು ಕೇಳಿಸಿಕೊಳ್ಳದೆ ಎದ್ದು ಹೊರಡುತ್ತಾರೆ ಅಂತಹ ಸಂದರ್ಭಗಳಲ್ಲಿ ಅವರನ್ನು ತಡೆದು, ತಪ್ಪು ತಿಳುವಳಿಕೆಗೆ ಕಾರಣವಾದ ವಿಷಯಗಳನ್ನು ಬಗೆಹರಿಸಿಕೊಳ್ಳೋಣ ಎಂದು ಕುಳಿತು ಮಾತನಾಡಿ.

4 / 6
ಸಂವಹನದ ವೇಳೆ ವಿಷಯಗಳು ಅರ್ಥವಾಗದಿದ್ದರೆ, ಇನ್ನೊಮ್ಮೆ ವಿವರಿಸಿ ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ ಎಂದು ಹೇಳಿ.

ಸಂವಹನದ ವೇಳೆ ವಿಷಯಗಳು ಅರ್ಥವಾಗದಿದ್ದರೆ, ಇನ್ನೊಮ್ಮೆ ವಿವರಿಸಿ ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ ಎಂದು ಹೇಳಿ.

5 / 6
ತಪ್ಪು ತಿಳುವಳಿಕೆಯನ್ನು ನಿವಾರಿಸುವ ನಿಮ್ಮ ಪ್ರಯತ್ನಗಳು ವ್ಯರ್ಥವಾಗುತ್ತಿದ್ದರೆ, ಏನನ್ನೂ ಮಾಡಬೇಡಿ ಅಥವಾ ಹೇಳಬೇಡಿ. ಕೆಲವರು ನಮ್ಮನ್ನು ಅರ್ಥಮಾಡಿಕೊಳ್ಳಲು ಬಯಸುವುದಿಲ್ಲ. ಅಂತಹ ಸಂದರ್ಭಗಳಲ್ಲಿ ಮೌನವಾಗಿದ್ದುಬಿಡಿ.

ತಪ್ಪು ತಿಳುವಳಿಕೆಯನ್ನು ನಿವಾರಿಸುವ ನಿಮ್ಮ ಪ್ರಯತ್ನಗಳು ವ್ಯರ್ಥವಾಗುತ್ತಿದ್ದರೆ, ಏನನ್ನೂ ಮಾಡಬೇಡಿ ಅಥವಾ ಹೇಳಬೇಡಿ. ಕೆಲವರು ನಮ್ಮನ್ನು ಅರ್ಥಮಾಡಿಕೊಳ್ಳಲು ಬಯಸುವುದಿಲ್ಲ. ಅಂತಹ ಸಂದರ್ಭಗಳಲ್ಲಿ ಮೌನವಾಗಿದ್ದುಬಿಡಿ.

6 / 6
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು