AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯಲ್ಲಿ ದೇಹ ತಂಪಾಗಿಸಲು ಈ ಆಹಾರವನ್ನು ಸೇವಿಸಿ

ಬೇಸಿಗೆ ಆರಂಭವಾಗಿದೆ. ಸಿಕ್ಕಾಪಟ್ಟೆ ಶಖೆ. ಈ ಕಾಲದಲ್ಲಿ ದೇಹಕ್ಕೆ ತಂಪು ಕೊಡುವ ಆಹಾರವನ್ನು ಹೆಚ್ಚು ಸೇವಿಸಬೇಕು. ದೇಹ ತಂಪಾಗುವ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು.

TV9 Web
| Edited By: |

Updated on: Mar 30, 2022 | 12:36 PM

Share
ದಿನಕ್ಕೆ ಕನಿಷ್ಠ 3ರಿಂದ 4 ಲೀಟರ್ ನೀರು ಕುಡಿಯಬೇಕು ಅಂತ ವೈದ್ಯರು ಸಲಹೆ ನೀಡುತ್ತಾರೆ. ಅದರಲ್ಲೂ ಬೇಸಿಗೆ ಹೊತ್ತಿಗೆ ನೀರು ಹೆಚ್ಚಾಗಿ ಕುಡಿಯಬೇಕು.

ದಿನಕ್ಕೆ ಕನಿಷ್ಠ 3ರಿಂದ 4 ಲೀಟರ್ ನೀರು ಕುಡಿಯಬೇಕು ಅಂತ ವೈದ್ಯರು ಸಲಹೆ ನೀಡುತ್ತಾರೆ. ಅದರಲ್ಲೂ ಬೇಸಿಗೆ ಹೊತ್ತಿಗೆ ನೀರು ಹೆಚ್ಚಾಗಿ ಕುಡಿಯಬೇಕು.

1 / 5
ಬಿರು ಬೇಸಿಗೆಯಲ್ಲಿ ಮೊಸರು ಸೇವಿಸಬೇಕು. ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರಲ್ಲಿ ಹೆಚ್ಚು ಪೌಷ್ಟಿಕಾಂಶ ಇದೆ. ಕೆಲ ಆರೋಗ್ಯ ಸಮಸ್ಯೆಗಳನ್ನ ನಿವಾರಿಸುತ್ತದೆ.

ಬಿರು ಬೇಸಿಗೆಯಲ್ಲಿ ಮೊಸರು ಸೇವಿಸಬೇಕು. ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರಲ್ಲಿ ಹೆಚ್ಚು ಪೌಷ್ಟಿಕಾಂಶ ಇದೆ. ಕೆಲ ಆರೋಗ್ಯ ಸಮಸ್ಯೆಗಳನ್ನ ನಿವಾರಿಸುತ್ತದೆ.

2 / 5
ಎಳನೀರು ಕುಡಿದಾಗ ಒಂಥರಾ ಖುಷಿ. ದೇಹವನ್ನು ತಂಪಾಗಿಸುವ ಎಳನೀರು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದು ರಕ್ತ ಸಂಚನವನ್ನು ಸಮತೋಲನದಲ್ಲಿ ಇಡುತ್ತದೆ.

ಎಳನೀರು ಕುಡಿದಾಗ ಒಂಥರಾ ಖುಷಿ. ದೇಹವನ್ನು ತಂಪಾಗಿಸುವ ಎಳನೀರು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದು ರಕ್ತ ಸಂಚನವನ್ನು ಸಮತೋಲನದಲ್ಲಿ ಇಡುತ್ತದೆ.

3 / 5
ಬೇಸಿಗೆಯಲ್ಲಿ ದೇಹ ತಂಪಾಗಿಸಲು ಈ ಆಹಾರವನ್ನು ಸೇವಿಸಿ

ಬಾಯಾರಿಕೆ ಎಂದಾಗ ತಕ್ಷಣ ನೆನಪಾಗುವುದು ಕಲ್ಲಂಗಡಿ. ಕಲ್ಲಂಗಡಿ ಹಣ್ಣು ಸೇವಿಸಿ. ಇದರಲ್ಲಿ ಹೆಚ್ಚು ನೀರಿನಾಂಶ ಇರುವುದರಿಂದ ಬೇಸಿಗೆಯಲ್ಲಿ ದೇಹಕ್ಕೆ ಒಳ್ಳೆಯದು.

4 / 5
ಬೇಸಿಗೆಯಲ್ಲಿ ದೇಹ ತಂಪಾಗಿಸಲು ಈ ಆಹಾರವನ್ನು ಸೇವಿಸಿ

ಮೆಣಸಿನಕಾಯಿ ಬಗ್ಗೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ಬೇಸಿಗೆಯಲ್ಲಿ ಮೆಣಸಿನಕಾಯಿ ಸೇವಿಸಿ. ರಕ್ತಸಂಚಲನ ಚೆನ್ನಾಗಿ ಆಗುತ್ತದೆ. ಬೆವರಲು ಇದು ಸಹಕಾರಿಯಾಗಿದ್ದರಿಂದ ದೇಹ ತಂಪಾಗುತ್ತದೆ.

5 / 5
Follow Us
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​