AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯಲ್ಲಿ ದೇಹ ತಂಪಾಗಿಸಲು ಈ ಆಹಾರವನ್ನು ಸೇವಿಸಿ

ಬೇಸಿಗೆ ಆರಂಭವಾಗಿದೆ. ಸಿಕ್ಕಾಪಟ್ಟೆ ಶಖೆ. ಈ ಕಾಲದಲ್ಲಿ ದೇಹಕ್ಕೆ ತಂಪು ಕೊಡುವ ಆಹಾರವನ್ನು ಹೆಚ್ಚು ಸೇವಿಸಬೇಕು. ದೇಹ ತಂಪಾಗುವ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು.

TV9 Web
| Updated By: sandhya thejappa

Updated on: Mar 30, 2022 | 12:36 PM

ದಿನಕ್ಕೆ ಕನಿಷ್ಠ 3ರಿಂದ 4 ಲೀಟರ್ ನೀರು ಕುಡಿಯಬೇಕು ಅಂತ ವೈದ್ಯರು ಸಲಹೆ ನೀಡುತ್ತಾರೆ. ಅದರಲ್ಲೂ ಬೇಸಿಗೆ ಹೊತ್ತಿಗೆ ನೀರು ಹೆಚ್ಚಾಗಿ ಕುಡಿಯಬೇಕು.

ದಿನಕ್ಕೆ ಕನಿಷ್ಠ 3ರಿಂದ 4 ಲೀಟರ್ ನೀರು ಕುಡಿಯಬೇಕು ಅಂತ ವೈದ್ಯರು ಸಲಹೆ ನೀಡುತ್ತಾರೆ. ಅದರಲ್ಲೂ ಬೇಸಿಗೆ ಹೊತ್ತಿಗೆ ನೀರು ಹೆಚ್ಚಾಗಿ ಕುಡಿಯಬೇಕು.

1 / 5
ಬಿರು ಬೇಸಿಗೆಯಲ್ಲಿ ಮೊಸರು ಸೇವಿಸಬೇಕು. ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರಲ್ಲಿ ಹೆಚ್ಚು ಪೌಷ್ಟಿಕಾಂಶ ಇದೆ. ಕೆಲ ಆರೋಗ್ಯ ಸಮಸ್ಯೆಗಳನ್ನ ನಿವಾರಿಸುತ್ತದೆ.

ಬಿರು ಬೇಸಿಗೆಯಲ್ಲಿ ಮೊಸರು ಸೇವಿಸಬೇಕು. ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರಲ್ಲಿ ಹೆಚ್ಚು ಪೌಷ್ಟಿಕಾಂಶ ಇದೆ. ಕೆಲ ಆರೋಗ್ಯ ಸಮಸ್ಯೆಗಳನ್ನ ನಿವಾರಿಸುತ್ತದೆ.

2 / 5
ಎಳನೀರು ಕುಡಿದಾಗ ಒಂಥರಾ ಖುಷಿ. ದೇಹವನ್ನು ತಂಪಾಗಿಸುವ ಎಳನೀರು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದು ರಕ್ತ ಸಂಚನವನ್ನು ಸಮತೋಲನದಲ್ಲಿ ಇಡುತ್ತದೆ.

ಎಳನೀರು ಕುಡಿದಾಗ ಒಂಥರಾ ಖುಷಿ. ದೇಹವನ್ನು ತಂಪಾಗಿಸುವ ಎಳನೀರು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದು ರಕ್ತ ಸಂಚನವನ್ನು ಸಮತೋಲನದಲ್ಲಿ ಇಡುತ್ತದೆ.

3 / 5
ಬೇಸಿಗೆಯಲ್ಲಿ ದೇಹ ತಂಪಾಗಿಸಲು ಈ ಆಹಾರವನ್ನು ಸೇವಿಸಿ

ಬಾಯಾರಿಕೆ ಎಂದಾಗ ತಕ್ಷಣ ನೆನಪಾಗುವುದು ಕಲ್ಲಂಗಡಿ. ಕಲ್ಲಂಗಡಿ ಹಣ್ಣು ಸೇವಿಸಿ. ಇದರಲ್ಲಿ ಹೆಚ್ಚು ನೀರಿನಾಂಶ ಇರುವುದರಿಂದ ಬೇಸಿಗೆಯಲ್ಲಿ ದೇಹಕ್ಕೆ ಒಳ್ಳೆಯದು.

4 / 5
ಬೇಸಿಗೆಯಲ್ಲಿ ದೇಹ ತಂಪಾಗಿಸಲು ಈ ಆಹಾರವನ್ನು ಸೇವಿಸಿ

ಮೆಣಸಿನಕಾಯಿ ಬಗ್ಗೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ಬೇಸಿಗೆಯಲ್ಲಿ ಮೆಣಸಿನಕಾಯಿ ಸೇವಿಸಿ. ರಕ್ತಸಂಚಲನ ಚೆನ್ನಾಗಿ ಆಗುತ್ತದೆ. ಬೆವರಲು ಇದು ಸಹಕಾರಿಯಾಗಿದ್ದರಿಂದ ದೇಹ ತಂಪಾಗುತ್ತದೆ.

5 / 5
Follow us
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ