AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯಲ್ಲಿ ದೇಹ ತಂಪಾಗಿಸಲು ಈ ಆಹಾರವನ್ನು ಸೇವಿಸಿ

ಬೇಸಿಗೆ ಆರಂಭವಾಗಿದೆ. ಸಿಕ್ಕಾಪಟ್ಟೆ ಶಖೆ. ಈ ಕಾಲದಲ್ಲಿ ದೇಹಕ್ಕೆ ತಂಪು ಕೊಡುವ ಆಹಾರವನ್ನು ಹೆಚ್ಚು ಸೇವಿಸಬೇಕು. ದೇಹ ತಂಪಾಗುವ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು.

TV9 Web
| Edited By: |

Updated on: Mar 30, 2022 | 12:36 PM

Share
ದಿನಕ್ಕೆ ಕನಿಷ್ಠ 3ರಿಂದ 4 ಲೀಟರ್ ನೀರು ಕುಡಿಯಬೇಕು ಅಂತ ವೈದ್ಯರು ಸಲಹೆ ನೀಡುತ್ತಾರೆ. ಅದರಲ್ಲೂ ಬೇಸಿಗೆ ಹೊತ್ತಿಗೆ ನೀರು ಹೆಚ್ಚಾಗಿ ಕುಡಿಯಬೇಕು.

ದಿನಕ್ಕೆ ಕನಿಷ್ಠ 3ರಿಂದ 4 ಲೀಟರ್ ನೀರು ಕುಡಿಯಬೇಕು ಅಂತ ವೈದ್ಯರು ಸಲಹೆ ನೀಡುತ್ತಾರೆ. ಅದರಲ್ಲೂ ಬೇಸಿಗೆ ಹೊತ್ತಿಗೆ ನೀರು ಹೆಚ್ಚಾಗಿ ಕುಡಿಯಬೇಕು.

1 / 5
ಬಿರು ಬೇಸಿಗೆಯಲ್ಲಿ ಮೊಸರು ಸೇವಿಸಬೇಕು. ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರಲ್ಲಿ ಹೆಚ್ಚು ಪೌಷ್ಟಿಕಾಂಶ ಇದೆ. ಕೆಲ ಆರೋಗ್ಯ ಸಮಸ್ಯೆಗಳನ್ನ ನಿವಾರಿಸುತ್ತದೆ.

ಬಿರು ಬೇಸಿಗೆಯಲ್ಲಿ ಮೊಸರು ಸೇವಿಸಬೇಕು. ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರಲ್ಲಿ ಹೆಚ್ಚು ಪೌಷ್ಟಿಕಾಂಶ ಇದೆ. ಕೆಲ ಆರೋಗ್ಯ ಸಮಸ್ಯೆಗಳನ್ನ ನಿವಾರಿಸುತ್ತದೆ.

2 / 5
ಎಳನೀರು ಕುಡಿದಾಗ ಒಂಥರಾ ಖುಷಿ. ದೇಹವನ್ನು ತಂಪಾಗಿಸುವ ಎಳನೀರು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದು ರಕ್ತ ಸಂಚನವನ್ನು ಸಮತೋಲನದಲ್ಲಿ ಇಡುತ್ತದೆ.

ಎಳನೀರು ಕುಡಿದಾಗ ಒಂಥರಾ ಖುಷಿ. ದೇಹವನ್ನು ತಂಪಾಗಿಸುವ ಎಳನೀರು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದು ರಕ್ತ ಸಂಚನವನ್ನು ಸಮತೋಲನದಲ್ಲಿ ಇಡುತ್ತದೆ.

3 / 5
ಬೇಸಿಗೆಯಲ್ಲಿ ದೇಹ ತಂಪಾಗಿಸಲು ಈ ಆಹಾರವನ್ನು ಸೇವಿಸಿ

ಬಾಯಾರಿಕೆ ಎಂದಾಗ ತಕ್ಷಣ ನೆನಪಾಗುವುದು ಕಲ್ಲಂಗಡಿ. ಕಲ್ಲಂಗಡಿ ಹಣ್ಣು ಸೇವಿಸಿ. ಇದರಲ್ಲಿ ಹೆಚ್ಚು ನೀರಿನಾಂಶ ಇರುವುದರಿಂದ ಬೇಸಿಗೆಯಲ್ಲಿ ದೇಹಕ್ಕೆ ಒಳ್ಳೆಯದು.

4 / 5
ಬೇಸಿಗೆಯಲ್ಲಿ ದೇಹ ತಂಪಾಗಿಸಲು ಈ ಆಹಾರವನ್ನು ಸೇವಿಸಿ

ಮೆಣಸಿನಕಾಯಿ ಬಗ್ಗೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ಬೇಸಿಗೆಯಲ್ಲಿ ಮೆಣಸಿನಕಾಯಿ ಸೇವಿಸಿ. ರಕ್ತಸಂಚಲನ ಚೆನ್ನಾಗಿ ಆಗುತ್ತದೆ. ಬೆವರಲು ಇದು ಸಹಕಾರಿಯಾಗಿದ್ದರಿಂದ ದೇಹ ತಂಪಾಗುತ್ತದೆ.

5 / 5
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ