AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯಲ್ಲಿ ದೇಹ ತಂಪಾಗಿಸಲು ಈ ಆಹಾರವನ್ನು ಸೇವಿಸಿ

ಬೇಸಿಗೆ ಆರಂಭವಾಗಿದೆ. ಸಿಕ್ಕಾಪಟ್ಟೆ ಶಖೆ. ಈ ಕಾಲದಲ್ಲಿ ದೇಹಕ್ಕೆ ತಂಪು ಕೊಡುವ ಆಹಾರವನ್ನು ಹೆಚ್ಚು ಸೇವಿಸಬೇಕು. ದೇಹ ತಂಪಾಗುವ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು.

TV9 Web
| Edited By: sandhya thejappa|

Updated on: Mar 30, 2022 | 12:36 PM

Share
ದಿನಕ್ಕೆ ಕನಿಷ್ಠ 3ರಿಂದ 4 ಲೀಟರ್ ನೀರು ಕುಡಿಯಬೇಕು ಅಂತ ವೈದ್ಯರು ಸಲಹೆ ನೀಡುತ್ತಾರೆ. ಅದರಲ್ಲೂ ಬೇಸಿಗೆ ಹೊತ್ತಿಗೆ ನೀರು ಹೆಚ್ಚಾಗಿ ಕುಡಿಯಬೇಕು.

ದಿನಕ್ಕೆ ಕನಿಷ್ಠ 3ರಿಂದ 4 ಲೀಟರ್ ನೀರು ಕುಡಿಯಬೇಕು ಅಂತ ವೈದ್ಯರು ಸಲಹೆ ನೀಡುತ್ತಾರೆ. ಅದರಲ್ಲೂ ಬೇಸಿಗೆ ಹೊತ್ತಿಗೆ ನೀರು ಹೆಚ್ಚಾಗಿ ಕುಡಿಯಬೇಕು.

1 / 5
ಬಿರು ಬೇಸಿಗೆಯಲ್ಲಿ ಮೊಸರು ಸೇವಿಸಬೇಕು. ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರಲ್ಲಿ ಹೆಚ್ಚು ಪೌಷ್ಟಿಕಾಂಶ ಇದೆ. ಕೆಲ ಆರೋಗ್ಯ ಸಮಸ್ಯೆಗಳನ್ನ ನಿವಾರಿಸುತ್ತದೆ.

ಬಿರು ಬೇಸಿಗೆಯಲ್ಲಿ ಮೊಸರು ಸೇವಿಸಬೇಕು. ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರಲ್ಲಿ ಹೆಚ್ಚು ಪೌಷ್ಟಿಕಾಂಶ ಇದೆ. ಕೆಲ ಆರೋಗ್ಯ ಸಮಸ್ಯೆಗಳನ್ನ ನಿವಾರಿಸುತ್ತದೆ.

2 / 5
ಎಳನೀರು ಕುಡಿದಾಗ ಒಂಥರಾ ಖುಷಿ. ದೇಹವನ್ನು ತಂಪಾಗಿಸುವ ಎಳನೀರು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದು ರಕ್ತ ಸಂಚನವನ್ನು ಸಮತೋಲನದಲ್ಲಿ ಇಡುತ್ತದೆ.

ಎಳನೀರು ಕುಡಿದಾಗ ಒಂಥರಾ ಖುಷಿ. ದೇಹವನ್ನು ತಂಪಾಗಿಸುವ ಎಳನೀರು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದು ರಕ್ತ ಸಂಚನವನ್ನು ಸಮತೋಲನದಲ್ಲಿ ಇಡುತ್ತದೆ.

3 / 5
ಬೇಸಿಗೆಯಲ್ಲಿ ದೇಹ ತಂಪಾಗಿಸಲು ಈ ಆಹಾರವನ್ನು ಸೇವಿಸಿ

ಬಾಯಾರಿಕೆ ಎಂದಾಗ ತಕ್ಷಣ ನೆನಪಾಗುವುದು ಕಲ್ಲಂಗಡಿ. ಕಲ್ಲಂಗಡಿ ಹಣ್ಣು ಸೇವಿಸಿ. ಇದರಲ್ಲಿ ಹೆಚ್ಚು ನೀರಿನಾಂಶ ಇರುವುದರಿಂದ ಬೇಸಿಗೆಯಲ್ಲಿ ದೇಹಕ್ಕೆ ಒಳ್ಳೆಯದು.

4 / 5
ಬೇಸಿಗೆಯಲ್ಲಿ ದೇಹ ತಂಪಾಗಿಸಲು ಈ ಆಹಾರವನ್ನು ಸೇವಿಸಿ

ಮೆಣಸಿನಕಾಯಿ ಬಗ್ಗೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ಬೇಸಿಗೆಯಲ್ಲಿ ಮೆಣಸಿನಕಾಯಿ ಸೇವಿಸಿ. ರಕ್ತಸಂಚಲನ ಚೆನ್ನಾಗಿ ಆಗುತ್ತದೆ. ಬೆವರಲು ಇದು ಸಹಕಾರಿಯಾಗಿದ್ದರಿಂದ ದೇಹ ತಂಪಾಗುತ್ತದೆ.

5 / 5
Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ