AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯಲ್ಲಿ ದೇಹ ತಂಪಾಗಿಸಲು ಈ ಆಹಾರವನ್ನು ಸೇವಿಸಿ

ಬೇಸಿಗೆ ಆರಂಭವಾಗಿದೆ. ಸಿಕ್ಕಾಪಟ್ಟೆ ಶಖೆ. ಈ ಕಾಲದಲ್ಲಿ ದೇಹಕ್ಕೆ ತಂಪು ಕೊಡುವ ಆಹಾರವನ್ನು ಹೆಚ್ಚು ಸೇವಿಸಬೇಕು. ದೇಹ ತಂಪಾಗುವ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು.

TV9 Web
| Edited By: |

Updated on: Mar 30, 2022 | 12:36 PM

Share
ದಿನಕ್ಕೆ ಕನಿಷ್ಠ 3ರಿಂದ 4 ಲೀಟರ್ ನೀರು ಕುಡಿಯಬೇಕು ಅಂತ ವೈದ್ಯರು ಸಲಹೆ ನೀಡುತ್ತಾರೆ. ಅದರಲ್ಲೂ ಬೇಸಿಗೆ ಹೊತ್ತಿಗೆ ನೀರು ಹೆಚ್ಚಾಗಿ ಕುಡಿಯಬೇಕು.

ದಿನಕ್ಕೆ ಕನಿಷ್ಠ 3ರಿಂದ 4 ಲೀಟರ್ ನೀರು ಕುಡಿಯಬೇಕು ಅಂತ ವೈದ್ಯರು ಸಲಹೆ ನೀಡುತ್ತಾರೆ. ಅದರಲ್ಲೂ ಬೇಸಿಗೆ ಹೊತ್ತಿಗೆ ನೀರು ಹೆಚ್ಚಾಗಿ ಕುಡಿಯಬೇಕು.

1 / 5
ಬಿರು ಬೇಸಿಗೆಯಲ್ಲಿ ಮೊಸರು ಸೇವಿಸಬೇಕು. ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರಲ್ಲಿ ಹೆಚ್ಚು ಪೌಷ್ಟಿಕಾಂಶ ಇದೆ. ಕೆಲ ಆರೋಗ್ಯ ಸಮಸ್ಯೆಗಳನ್ನ ನಿವಾರಿಸುತ್ತದೆ.

ಬಿರು ಬೇಸಿಗೆಯಲ್ಲಿ ಮೊಸರು ಸೇವಿಸಬೇಕು. ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರಲ್ಲಿ ಹೆಚ್ಚು ಪೌಷ್ಟಿಕಾಂಶ ಇದೆ. ಕೆಲ ಆರೋಗ್ಯ ಸಮಸ್ಯೆಗಳನ್ನ ನಿವಾರಿಸುತ್ತದೆ.

2 / 5
ಎಳನೀರು ಕುಡಿದಾಗ ಒಂಥರಾ ಖುಷಿ. ದೇಹವನ್ನು ತಂಪಾಗಿಸುವ ಎಳನೀರು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದು ರಕ್ತ ಸಂಚನವನ್ನು ಸಮತೋಲನದಲ್ಲಿ ಇಡುತ್ತದೆ.

ಎಳನೀರು ಕುಡಿದಾಗ ಒಂಥರಾ ಖುಷಿ. ದೇಹವನ್ನು ತಂಪಾಗಿಸುವ ಎಳನೀರು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದು ರಕ್ತ ಸಂಚನವನ್ನು ಸಮತೋಲನದಲ್ಲಿ ಇಡುತ್ತದೆ.

3 / 5
ಬೇಸಿಗೆಯಲ್ಲಿ ದೇಹ ತಂಪಾಗಿಸಲು ಈ ಆಹಾರವನ್ನು ಸೇವಿಸಿ

ಬಾಯಾರಿಕೆ ಎಂದಾಗ ತಕ್ಷಣ ನೆನಪಾಗುವುದು ಕಲ್ಲಂಗಡಿ. ಕಲ್ಲಂಗಡಿ ಹಣ್ಣು ಸೇವಿಸಿ. ಇದರಲ್ಲಿ ಹೆಚ್ಚು ನೀರಿನಾಂಶ ಇರುವುದರಿಂದ ಬೇಸಿಗೆಯಲ್ಲಿ ದೇಹಕ್ಕೆ ಒಳ್ಳೆಯದು.

4 / 5
ಬೇಸಿಗೆಯಲ್ಲಿ ದೇಹ ತಂಪಾಗಿಸಲು ಈ ಆಹಾರವನ್ನು ಸೇವಿಸಿ

ಮೆಣಸಿನಕಾಯಿ ಬಗ್ಗೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ಬೇಸಿಗೆಯಲ್ಲಿ ಮೆಣಸಿನಕಾಯಿ ಸೇವಿಸಿ. ರಕ್ತಸಂಚಲನ ಚೆನ್ನಾಗಿ ಆಗುತ್ತದೆ. ಬೆವರಲು ಇದು ಸಹಕಾರಿಯಾಗಿದ್ದರಿಂದ ದೇಹ ತಂಪಾಗುತ್ತದೆ.

5 / 5
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ