AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mia Khalifa: ‘ಬಿಗ್ ಬಾಸ್ ಒಟಿಟಿ’ಗೆ ಮಾಜಿ ಅಡಲ್ಟ್ ಸ್ಟಾರ್? ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪಿಗೂ ಆಹ್ವಾನ

‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ.

ರಾಜೇಶ್ ದುಗ್ಗುಮನೆ
|

Updated on: Jun 17, 2023 | 12:20 PM

Share
‘ಬಿಗ್ ಬಾಸ್ ಒಟಿಟಿ’ ಆರಂಭಕ್ಕೆ ಸಿದ್ಧತೆ ನಡೆದಿದೆ. ಯಾವೆಲ್ಲ ಸೆಲೆಬ್ರಿಟಿಗಳು ಈ ಬಾರಿ ದೊಡ್ಮನೆ ಸೇರಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸಲ್ಮಾನ್ ಖಾನ್ ನೇತೃತ್ವದಲ್ಲಿ ಈ ಬಾರಿಯ ಒಟಿಟಿ  ಶೋ ನಡೆಯಲಿದೆ.

‘ಬಿಗ್ ಬಾಸ್ ಒಟಿಟಿ’ ಆರಂಭಕ್ಕೆ ಸಿದ್ಧತೆ ನಡೆದಿದೆ. ಯಾವೆಲ್ಲ ಸೆಲೆಬ್ರಿಟಿಗಳು ಈ ಬಾರಿ ದೊಡ್ಮನೆ ಸೇರಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸಲ್ಮಾನ್ ಖಾನ್ ನೇತೃತ್ವದಲ್ಲಿ ಈ ಬಾರಿಯ ಒಟಿಟಿ  ಶೋ ನಡೆಯಲಿದೆ.

1 / 5
‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಇದನ್ನು ಕೇಳೀ ಅನೇಕರು ಅಚ್ಚರಿಗೊಂಡಿದ್ದಾರೆ.

‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಇದನ್ನು ಕೇಳೀ ಅನೇಕರು ಅಚ್ಚರಿಗೊಂಡಿದ್ದಾರೆ.

2 / 5
ಮಿಯಾ ಖಲೀಫಾ ಅವರು ಬ್ಲ್ಯೂ ಸಿನಿಮಾಗಳ ಮೂಲಕ ಫೇಮಸ್ ಆದವರು. ಆದರೆ, ಈಗ ಅವರು ಆ ಇಂಡಸ್ಟ್ರಿ ತೊರೆದಿದ್ದಾರೆ. ಈಗ ಅವರು ‘ಬಿಗ್ ಬಾಸ್​’ಗೆ ಬರಲಿದ್ದಾರೆ ಎಂಬ ಸುದ್ದಿ ಸೆನ್ಸೇಷನ್ ಸೃಷ್ಟಿಸಿದೆ.

ಮಿಯಾ ಖಲೀಫಾ ಅವರು ಬ್ಲ್ಯೂ ಸಿನಿಮಾಗಳ ಮೂಲಕ ಫೇಮಸ್ ಆದವರು. ಆದರೆ, ಈಗ ಅವರು ಆ ಇಂಡಸ್ಟ್ರಿ ತೊರೆದಿದ್ದಾರೆ. ಈಗ ಅವರು ‘ಬಿಗ್ ಬಾಸ್​’ಗೆ ಬರಲಿದ್ದಾರೆ ಎಂಬ ಸುದ್ದಿ ಸೆನ್ಸೇಷನ್ ಸೃಷ್ಟಿಸಿದೆ.

3 / 5
ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಹೊತ್ತಿರುವ ರಾಜ್ ಕುಂದ್ರಾ ಅವರಿಗೂ ಆಹ್ವಾನ ಹೋಗಿದೆ. ಆದರೆ, ಅವರು ಈ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎನ್ನಲಾಗುತ್ತಿದೆ.

ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಹೊತ್ತಿರುವ ರಾಜ್ ಕುಂದ್ರಾ ಅವರಿಗೂ ಆಹ್ವಾನ ಹೋಗಿದೆ. ಆದರೆ, ಅವರು ಈ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎನ್ನಲಾಗುತ್ತಿದೆ.

4 / 5
ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ‘ಬಿಗ್ ಬಾಸ್ ಹಿಂದಿ’ ಐದನೇ ಸೀಸನ್​ಗೆ ಆಗಮಿಸಿದ್ದರು. ಅವರು ಈ ಶೋ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು.

ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ‘ಬಿಗ್ ಬಾಸ್ ಹಿಂದಿ’ ಐದನೇ ಸೀಸನ್​ಗೆ ಆಗಮಿಸಿದ್ದರು. ಅವರು ಈ ಶೋ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ