Mia Khalifa: ‘ಬಿಗ್ ಬಾಸ್ ಒಟಿಟಿ’ಗೆ ಮಾಜಿ ಅಡಲ್ಟ್ ಸ್ಟಾರ್? ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪಿಗೂ ಆಹ್ವಾನ
‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ.
Updated on: Jun 17, 2023 | 12:20 PM

‘ಬಿಗ್ ಬಾಸ್ ಒಟಿಟಿ’ ಆರಂಭಕ್ಕೆ ಸಿದ್ಧತೆ ನಡೆದಿದೆ. ಯಾವೆಲ್ಲ ಸೆಲೆಬ್ರಿಟಿಗಳು ಈ ಬಾರಿ ದೊಡ್ಮನೆ ಸೇರಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸಲ್ಮಾನ್ ಖಾನ್ ನೇತೃತ್ವದಲ್ಲಿ ಈ ಬಾರಿಯ ಒಟಿಟಿ ಶೋ ನಡೆಯಲಿದೆ.

‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಇದನ್ನು ಕೇಳೀ ಅನೇಕರು ಅಚ್ಚರಿಗೊಂಡಿದ್ದಾರೆ.

ಮಿಯಾ ಖಲೀಫಾ ಅವರು ಬ್ಲ್ಯೂ ಸಿನಿಮಾಗಳ ಮೂಲಕ ಫೇಮಸ್ ಆದವರು. ಆದರೆ, ಈಗ ಅವರು ಆ ಇಂಡಸ್ಟ್ರಿ ತೊರೆದಿದ್ದಾರೆ. ಈಗ ಅವರು ‘ಬಿಗ್ ಬಾಸ್’ಗೆ ಬರಲಿದ್ದಾರೆ ಎಂಬ ಸುದ್ದಿ ಸೆನ್ಸೇಷನ್ ಸೃಷ್ಟಿಸಿದೆ.

ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಹೊತ್ತಿರುವ ರಾಜ್ ಕುಂದ್ರಾ ಅವರಿಗೂ ಆಹ್ವಾನ ಹೋಗಿದೆ. ಆದರೆ, ಅವರು ಈ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎನ್ನಲಾಗುತ್ತಿದೆ.

ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ‘ಬಿಗ್ ಬಾಸ್ ಹಿಂದಿ’ ಐದನೇ ಸೀಸನ್ಗೆ ಆಗಮಿಸಿದ್ದರು. ಅವರು ಈ ಶೋ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು.
Related Photo Gallery

ಚಿನ್ನಸ್ವಾಮಿಯಲ್ಲಿ ಕೊನೆಗೂ ಅಬ್ಬರಿಸಿದ ವಿರಾಟ್ ಕೊಹ್ಲಿ

ಎಲ್ಲಾ ಕೆಲಸಕ್ಕೂ ಎಡಗೈ ಬಳಸುವ ಜನರಿಗೆ ಈ ಆರೋಗ್ಯ ಸಮಸ್ಯೆ ತಪ್ಪಿದ್ದಲ್ಲ

Rohit Sharma: ಹಿಟ್ಮ್ಯಾನ್ ಧೂಮ್ ಧಮಾಕಾ: ಭರ್ಜರಿ ದಾಖಲೆ ನಿರ್ಮಾಣ

IPL 2025: ಇಂದು RCB ಗೆದ್ದರೆ ಮಹತ್ವದ ಬದಲಾವಣೆ ಖಚಿತ

ಉಗ್ರ ದಾಳಿಗೆ ಇಡೀ ದೇಶವೇ ಶೋಕದಲ್ಲಿರುವಾಗ, ಇನ್ಸ್ಪೆಕ್ಟರ್ ಭರ್ಜರಿ ರೋಡ್ ಶೋ

ಭೂಮಿಯ ಮೇಲಿನ ಸ್ವರ್ಗ ಈ ʼಪಹಲ್ಗಾಮ್ʼ

ಕಾಡು ಮೇಡಲ್ಲಿ ಸುತ್ತಾಡುತ್ತಾ ಓದಿ ಯುಪಿಎಸ್ಸಿ ಪಾಸ್ ಮಾಡಿದ ಕುರಿಗಾಹಿ

ಎಲ್ಲರ ಚಿತ್ತ ಪಹಲ್ಗಾಮ್ನತ್ತ... ಉಗ್ರರ ದಾಳಿಗೆ ಕ್ರಿಕೆಟಿಗರ ಆಕ್ರೋಶ

ಅಡುಗೆಯಲ್ಲಿ ಈ ಮಸಾಲೆ ಇದ್ದರೆ ಹೃದಯ ಚೆನ್ನಾಗಿರುತ್ತೆ

Kl Rahul: ದಾಖಲೆಗಳು ಧೂಳೀಪಟ... ಹೊಸ ಇತಿಹಾಸ ರಚಿಸಿದ ಕೆಎಲ್ ರಾಹುಲ್
ರ್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ

ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ

ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ

ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ

ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ

ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ

ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ

ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ

ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..

ಪಹಲ್ಗಾಮ್ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
