AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mia Khalifa: ‘ಬಿಗ್ ಬಾಸ್ ಒಟಿಟಿ’ಗೆ ಮಾಜಿ ಅಡಲ್ಟ್ ಸ್ಟಾರ್? ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪಿಗೂ ಆಹ್ವಾನ

‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ.

ರಾಜೇಶ್ ದುಗ್ಗುಮನೆ
|

Updated on: Jun 17, 2023 | 12:20 PM

Share
‘ಬಿಗ್ ಬಾಸ್ ಒಟಿಟಿ’ ಆರಂಭಕ್ಕೆ ಸಿದ್ಧತೆ ನಡೆದಿದೆ. ಯಾವೆಲ್ಲ ಸೆಲೆಬ್ರಿಟಿಗಳು ಈ ಬಾರಿ ದೊಡ್ಮನೆ ಸೇರಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸಲ್ಮಾನ್ ಖಾನ್ ನೇತೃತ್ವದಲ್ಲಿ ಈ ಬಾರಿಯ ಒಟಿಟಿ  ಶೋ ನಡೆಯಲಿದೆ.

‘ಬಿಗ್ ಬಾಸ್ ಒಟಿಟಿ’ ಆರಂಭಕ್ಕೆ ಸಿದ್ಧತೆ ನಡೆದಿದೆ. ಯಾವೆಲ್ಲ ಸೆಲೆಬ್ರಿಟಿಗಳು ಈ ಬಾರಿ ದೊಡ್ಮನೆ ಸೇರಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸಲ್ಮಾನ್ ಖಾನ್ ನೇತೃತ್ವದಲ್ಲಿ ಈ ಬಾರಿಯ ಒಟಿಟಿ  ಶೋ ನಡೆಯಲಿದೆ.

1 / 5
‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಇದನ್ನು ಕೇಳೀ ಅನೇಕರು ಅಚ್ಚರಿಗೊಂಡಿದ್ದಾರೆ.

‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಇದನ್ನು ಕೇಳೀ ಅನೇಕರು ಅಚ್ಚರಿಗೊಂಡಿದ್ದಾರೆ.

2 / 5
ಮಿಯಾ ಖಲೀಫಾ ಅವರು ಬ್ಲ್ಯೂ ಸಿನಿಮಾಗಳ ಮೂಲಕ ಫೇಮಸ್ ಆದವರು. ಆದರೆ, ಈಗ ಅವರು ಆ ಇಂಡಸ್ಟ್ರಿ ತೊರೆದಿದ್ದಾರೆ. ಈಗ ಅವರು ‘ಬಿಗ್ ಬಾಸ್​’ಗೆ ಬರಲಿದ್ದಾರೆ ಎಂಬ ಸುದ್ದಿ ಸೆನ್ಸೇಷನ್ ಸೃಷ್ಟಿಸಿದೆ.

ಮಿಯಾ ಖಲೀಫಾ ಅವರು ಬ್ಲ್ಯೂ ಸಿನಿಮಾಗಳ ಮೂಲಕ ಫೇಮಸ್ ಆದವರು. ಆದರೆ, ಈಗ ಅವರು ಆ ಇಂಡಸ್ಟ್ರಿ ತೊರೆದಿದ್ದಾರೆ. ಈಗ ಅವರು ‘ಬಿಗ್ ಬಾಸ್​’ಗೆ ಬರಲಿದ್ದಾರೆ ಎಂಬ ಸುದ್ದಿ ಸೆನ್ಸೇಷನ್ ಸೃಷ್ಟಿಸಿದೆ.

3 / 5
ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಹೊತ್ತಿರುವ ರಾಜ್ ಕುಂದ್ರಾ ಅವರಿಗೂ ಆಹ್ವಾನ ಹೋಗಿದೆ. ಆದರೆ, ಅವರು ಈ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎನ್ನಲಾಗುತ್ತಿದೆ.

ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಹೊತ್ತಿರುವ ರಾಜ್ ಕುಂದ್ರಾ ಅವರಿಗೂ ಆಹ್ವಾನ ಹೋಗಿದೆ. ಆದರೆ, ಅವರು ಈ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎನ್ನಲಾಗುತ್ತಿದೆ.

4 / 5
ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ‘ಬಿಗ್ ಬಾಸ್ ಹಿಂದಿ’ ಐದನೇ ಸೀಸನ್​ಗೆ ಆಗಮಿಸಿದ್ದರು. ಅವರು ಈ ಶೋ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು.

ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ‘ಬಿಗ್ ಬಾಸ್ ಹಿಂದಿ’ ಐದನೇ ಸೀಸನ್​ಗೆ ಆಗಮಿಸಿದ್ದರು. ಅವರು ಈ ಶೋ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು.

5 / 5
Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!