AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mia Khalifa: ‘ಬಿಗ್ ಬಾಸ್ ಒಟಿಟಿ’ಗೆ ಮಾಜಿ ಅಡಲ್ಟ್ ಸ್ಟಾರ್? ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪಿಗೂ ಆಹ್ವಾನ

‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ.

ರಾಜೇಶ್ ದುಗ್ಗುಮನೆ
|

Updated on: Jun 17, 2023 | 12:20 PM

Share
‘ಬಿಗ್ ಬಾಸ್ ಒಟಿಟಿ’ ಆರಂಭಕ್ಕೆ ಸಿದ್ಧತೆ ನಡೆದಿದೆ. ಯಾವೆಲ್ಲ ಸೆಲೆಬ್ರಿಟಿಗಳು ಈ ಬಾರಿ ದೊಡ್ಮನೆ ಸೇರಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸಲ್ಮಾನ್ ಖಾನ್ ನೇತೃತ್ವದಲ್ಲಿ ಈ ಬಾರಿಯ ಒಟಿಟಿ  ಶೋ ನಡೆಯಲಿದೆ.

‘ಬಿಗ್ ಬಾಸ್ ಒಟಿಟಿ’ ಆರಂಭಕ್ಕೆ ಸಿದ್ಧತೆ ನಡೆದಿದೆ. ಯಾವೆಲ್ಲ ಸೆಲೆಬ್ರಿಟಿಗಳು ಈ ಬಾರಿ ದೊಡ್ಮನೆ ಸೇರಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸಲ್ಮಾನ್ ಖಾನ್ ನೇತೃತ್ವದಲ್ಲಿ ಈ ಬಾರಿಯ ಒಟಿಟಿ  ಶೋ ನಡೆಯಲಿದೆ.

1 / 5
‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಇದನ್ನು ಕೇಳೀ ಅನೇಕರು ಅಚ್ಚರಿಗೊಂಡಿದ್ದಾರೆ.

‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಇದನ್ನು ಕೇಳೀ ಅನೇಕರು ಅಚ್ಚರಿಗೊಂಡಿದ್ದಾರೆ.

2 / 5
ಮಿಯಾ ಖಲೀಫಾ ಅವರು ಬ್ಲ್ಯೂ ಸಿನಿಮಾಗಳ ಮೂಲಕ ಫೇಮಸ್ ಆದವರು. ಆದರೆ, ಈಗ ಅವರು ಆ ಇಂಡಸ್ಟ್ರಿ ತೊರೆದಿದ್ದಾರೆ. ಈಗ ಅವರು ‘ಬಿಗ್ ಬಾಸ್​’ಗೆ ಬರಲಿದ್ದಾರೆ ಎಂಬ ಸುದ್ದಿ ಸೆನ್ಸೇಷನ್ ಸೃಷ್ಟಿಸಿದೆ.

ಮಿಯಾ ಖಲೀಫಾ ಅವರು ಬ್ಲ್ಯೂ ಸಿನಿಮಾಗಳ ಮೂಲಕ ಫೇಮಸ್ ಆದವರು. ಆದರೆ, ಈಗ ಅವರು ಆ ಇಂಡಸ್ಟ್ರಿ ತೊರೆದಿದ್ದಾರೆ. ಈಗ ಅವರು ‘ಬಿಗ್ ಬಾಸ್​’ಗೆ ಬರಲಿದ್ದಾರೆ ಎಂಬ ಸುದ್ದಿ ಸೆನ್ಸೇಷನ್ ಸೃಷ್ಟಿಸಿದೆ.

3 / 5
ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಹೊತ್ತಿರುವ ರಾಜ್ ಕುಂದ್ರಾ ಅವರಿಗೂ ಆಹ್ವಾನ ಹೋಗಿದೆ. ಆದರೆ, ಅವರು ಈ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎನ್ನಲಾಗುತ್ತಿದೆ.

ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಹೊತ್ತಿರುವ ರಾಜ್ ಕುಂದ್ರಾ ಅವರಿಗೂ ಆಹ್ವಾನ ಹೋಗಿದೆ. ಆದರೆ, ಅವರು ಈ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎನ್ನಲಾಗುತ್ತಿದೆ.

4 / 5
ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ‘ಬಿಗ್ ಬಾಸ್ ಹಿಂದಿ’ ಐದನೇ ಸೀಸನ್​ಗೆ ಆಗಮಿಸಿದ್ದರು. ಅವರು ಈ ಶೋ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು.

ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ‘ಬಿಗ್ ಬಾಸ್ ಹಿಂದಿ’ ಐದನೇ ಸೀಸನ್​ಗೆ ಆಗಮಿಸಿದ್ದರು. ಅವರು ಈ ಶೋ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು.

5 / 5
Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?