Sign In

By signing in or creating an account, you agree with Associated Broadcasting Company's Terms & Conditions and Privacy Policy.

Mia Khalifa: ‘ಬಿಗ್ ಬಾಸ್ ಒಟಿಟಿ’ಗೆ ಮಾಜಿ ಅಡಲ್ಟ್ ಸ್ಟಾರ್? ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪಿಗೂ ಆಹ್ವಾನ

‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ.

ರಾಜೇಶ್ ದುಗ್ಗುಮನೆ
|

Updated on: Jun 17, 2023 | 12:20 PM

‘ಬಿಗ್ ಬಾಸ್ ಒಟಿಟಿ’ ಆರಂಭಕ್ಕೆ ಸಿದ್ಧತೆ ನಡೆದಿದೆ. ಯಾವೆಲ್ಲ ಸೆಲೆಬ್ರಿಟಿಗಳು ಈ ಬಾರಿ ದೊಡ್ಮನೆ ಸೇರಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸಲ್ಮಾನ್ ಖಾನ್ ನೇತೃತ್ವದಲ್ಲಿ ಈ ಬಾರಿಯ ಒಟಿಟಿ  ಶೋ ನಡೆಯಲಿದೆ.

‘ಬಿಗ್ ಬಾಸ್ ಒಟಿಟಿ’ ಆರಂಭಕ್ಕೆ ಸಿದ್ಧತೆ ನಡೆದಿದೆ. ಯಾವೆಲ್ಲ ಸೆಲೆಬ್ರಿಟಿಗಳು ಈ ಬಾರಿ ದೊಡ್ಮನೆ ಸೇರಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸಲ್ಮಾನ್ ಖಾನ್ ನೇತೃತ್ವದಲ್ಲಿ ಈ ಬಾರಿಯ ಒಟಿಟಿ  ಶೋ ನಡೆಯಲಿದೆ.

1 / 5
‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಇದನ್ನು ಕೇಳೀ ಅನೇಕರು ಅಚ್ಚರಿಗೊಂಡಿದ್ದಾರೆ.

‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಇದನ್ನು ಕೇಳೀ ಅನೇಕರು ಅಚ್ಚರಿಗೊಂಡಿದ್ದಾರೆ.

2 / 5
ಮಿಯಾ ಖಲೀಫಾ ಅವರು ಬ್ಲ್ಯೂ ಸಿನಿಮಾಗಳ ಮೂಲಕ ಫೇಮಸ್ ಆದವರು. ಆದರೆ, ಈಗ ಅವರು ಆ ಇಂಡಸ್ಟ್ರಿ ತೊರೆದಿದ್ದಾರೆ. ಈಗ ಅವರು ‘ಬಿಗ್ ಬಾಸ್​’ಗೆ ಬರಲಿದ್ದಾರೆ ಎಂಬ ಸುದ್ದಿ ಸೆನ್ಸೇಷನ್ ಸೃಷ್ಟಿಸಿದೆ.

ಮಿಯಾ ಖಲೀಫಾ ಅವರು ಬ್ಲ್ಯೂ ಸಿನಿಮಾಗಳ ಮೂಲಕ ಫೇಮಸ್ ಆದವರು. ಆದರೆ, ಈಗ ಅವರು ಆ ಇಂಡಸ್ಟ್ರಿ ತೊರೆದಿದ್ದಾರೆ. ಈಗ ಅವರು ‘ಬಿಗ್ ಬಾಸ್​’ಗೆ ಬರಲಿದ್ದಾರೆ ಎಂಬ ಸುದ್ದಿ ಸೆನ್ಸೇಷನ್ ಸೃಷ್ಟಿಸಿದೆ.

3 / 5
ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಹೊತ್ತಿರುವ ರಾಜ್ ಕುಂದ್ರಾ ಅವರಿಗೂ ಆಹ್ವಾನ ಹೋಗಿದೆ. ಆದರೆ, ಅವರು ಈ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎನ್ನಲಾಗುತ್ತಿದೆ.

ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಹೊತ್ತಿರುವ ರಾಜ್ ಕುಂದ್ರಾ ಅವರಿಗೂ ಆಹ್ವಾನ ಹೋಗಿದೆ. ಆದರೆ, ಅವರು ಈ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎನ್ನಲಾಗುತ್ತಿದೆ.

4 / 5
ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ‘ಬಿಗ್ ಬಾಸ್ ಹಿಂದಿ’ ಐದನೇ ಸೀಸನ್​ಗೆ ಆಗಮಿಸಿದ್ದರು. ಅವರು ಈ ಶೋ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು.

ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ‘ಬಿಗ್ ಬಾಸ್ ಹಿಂದಿ’ ಐದನೇ ಸೀಸನ್​ಗೆ ಆಗಮಿಸಿದ್ದರು. ಅವರು ಈ ಶೋ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು.

5 / 5
Follow us
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್