AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mia Khalifa: ‘ಬಿಗ್ ಬಾಸ್ ಒಟಿಟಿ’ಗೆ ಮಾಜಿ ಅಡಲ್ಟ್ ಸ್ಟಾರ್? ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪಿಗೂ ಆಹ್ವಾನ

‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ.

ರಾಜೇಶ್ ದುಗ್ಗುಮನೆ
|

Updated on: Jun 17, 2023 | 12:20 PM

Share
‘ಬಿಗ್ ಬಾಸ್ ಒಟಿಟಿ’ ಆರಂಭಕ್ಕೆ ಸಿದ್ಧತೆ ನಡೆದಿದೆ. ಯಾವೆಲ್ಲ ಸೆಲೆಬ್ರಿಟಿಗಳು ಈ ಬಾರಿ ದೊಡ್ಮನೆ ಸೇರಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸಲ್ಮಾನ್ ಖಾನ್ ನೇತೃತ್ವದಲ್ಲಿ ಈ ಬಾರಿಯ ಒಟಿಟಿ  ಶೋ ನಡೆಯಲಿದೆ.

‘ಬಿಗ್ ಬಾಸ್ ಒಟಿಟಿ’ ಆರಂಭಕ್ಕೆ ಸಿದ್ಧತೆ ನಡೆದಿದೆ. ಯಾವೆಲ್ಲ ಸೆಲೆಬ್ರಿಟಿಗಳು ಈ ಬಾರಿ ದೊಡ್ಮನೆ ಸೇರಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸಲ್ಮಾನ್ ಖಾನ್ ನೇತೃತ್ವದಲ್ಲಿ ಈ ಬಾರಿಯ ಒಟಿಟಿ  ಶೋ ನಡೆಯಲಿದೆ.

1 / 5
‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಇದನ್ನು ಕೇಳೀ ಅನೇಕರು ಅಚ್ಚರಿಗೊಂಡಿದ್ದಾರೆ.

‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಇದನ್ನು ಕೇಳೀ ಅನೇಕರು ಅಚ್ಚರಿಗೊಂಡಿದ್ದಾರೆ.

2 / 5
ಮಿಯಾ ಖಲೀಫಾ ಅವರು ಬ್ಲ್ಯೂ ಸಿನಿಮಾಗಳ ಮೂಲಕ ಫೇಮಸ್ ಆದವರು. ಆದರೆ, ಈಗ ಅವರು ಆ ಇಂಡಸ್ಟ್ರಿ ತೊರೆದಿದ್ದಾರೆ. ಈಗ ಅವರು ‘ಬಿಗ್ ಬಾಸ್​’ಗೆ ಬರಲಿದ್ದಾರೆ ಎಂಬ ಸುದ್ದಿ ಸೆನ್ಸೇಷನ್ ಸೃಷ್ಟಿಸಿದೆ.

ಮಿಯಾ ಖಲೀಫಾ ಅವರು ಬ್ಲ್ಯೂ ಸಿನಿಮಾಗಳ ಮೂಲಕ ಫೇಮಸ್ ಆದವರು. ಆದರೆ, ಈಗ ಅವರು ಆ ಇಂಡಸ್ಟ್ರಿ ತೊರೆದಿದ್ದಾರೆ. ಈಗ ಅವರು ‘ಬಿಗ್ ಬಾಸ್​’ಗೆ ಬರಲಿದ್ದಾರೆ ಎಂಬ ಸುದ್ದಿ ಸೆನ್ಸೇಷನ್ ಸೃಷ್ಟಿಸಿದೆ.

3 / 5
ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಹೊತ್ತಿರುವ ರಾಜ್ ಕುಂದ್ರಾ ಅವರಿಗೂ ಆಹ್ವಾನ ಹೋಗಿದೆ. ಆದರೆ, ಅವರು ಈ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎನ್ನಲಾಗುತ್ತಿದೆ.

ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಹೊತ್ತಿರುವ ರಾಜ್ ಕುಂದ್ರಾ ಅವರಿಗೂ ಆಹ್ವಾನ ಹೋಗಿದೆ. ಆದರೆ, ಅವರು ಈ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎನ್ನಲಾಗುತ್ತಿದೆ.

4 / 5
ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ‘ಬಿಗ್ ಬಾಸ್ ಹಿಂದಿ’ ಐದನೇ ಸೀಸನ್​ಗೆ ಆಗಮಿಸಿದ್ದರು. ಅವರು ಈ ಶೋ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು.

ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ‘ಬಿಗ್ ಬಾಸ್ ಹಿಂದಿ’ ಐದನೇ ಸೀಸನ್​ಗೆ ಆಗಮಿಸಿದ್ದರು. ಅವರು ಈ ಶೋ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು.

5 / 5
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು