AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mia Khalifa: ‘ಬಿಗ್ ಬಾಸ್ ಒಟಿಟಿ’ಗೆ ಮಾಜಿ ಅಡಲ್ಟ್ ಸ್ಟಾರ್? ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪಿಗೂ ಆಹ್ವಾನ

‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ.

ರಾಜೇಶ್ ದುಗ್ಗುಮನೆ
|

Updated on: Jun 17, 2023 | 12:20 PM

Share
‘ಬಿಗ್ ಬಾಸ್ ಒಟಿಟಿ’ ಆರಂಭಕ್ಕೆ ಸಿದ್ಧತೆ ನಡೆದಿದೆ. ಯಾವೆಲ್ಲ ಸೆಲೆಬ್ರಿಟಿಗಳು ಈ ಬಾರಿ ದೊಡ್ಮನೆ ಸೇರಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸಲ್ಮಾನ್ ಖಾನ್ ನೇತೃತ್ವದಲ್ಲಿ ಈ ಬಾರಿಯ ಒಟಿಟಿ  ಶೋ ನಡೆಯಲಿದೆ.

‘ಬಿಗ್ ಬಾಸ್ ಒಟಿಟಿ’ ಆರಂಭಕ್ಕೆ ಸಿದ್ಧತೆ ನಡೆದಿದೆ. ಯಾವೆಲ್ಲ ಸೆಲೆಬ್ರಿಟಿಗಳು ಈ ಬಾರಿ ದೊಡ್ಮನೆ ಸೇರಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸಲ್ಮಾನ್ ಖಾನ್ ನೇತೃತ್ವದಲ್ಲಿ ಈ ಬಾರಿಯ ಒಟಿಟಿ  ಶೋ ನಡೆಯಲಿದೆ.

1 / 5
‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಇದನ್ನು ಕೇಳೀ ಅನೇಕರು ಅಚ್ಚರಿಗೊಂಡಿದ್ದಾರೆ.

‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಇದನ್ನು ಕೇಳೀ ಅನೇಕರು ಅಚ್ಚರಿಗೊಂಡಿದ್ದಾರೆ.

2 / 5
ಮಿಯಾ ಖಲೀಫಾ ಅವರು ಬ್ಲ್ಯೂ ಸಿನಿಮಾಗಳ ಮೂಲಕ ಫೇಮಸ್ ಆದವರು. ಆದರೆ, ಈಗ ಅವರು ಆ ಇಂಡಸ್ಟ್ರಿ ತೊರೆದಿದ್ದಾರೆ. ಈಗ ಅವರು ‘ಬಿಗ್ ಬಾಸ್​’ಗೆ ಬರಲಿದ್ದಾರೆ ಎಂಬ ಸುದ್ದಿ ಸೆನ್ಸೇಷನ್ ಸೃಷ್ಟಿಸಿದೆ.

ಮಿಯಾ ಖಲೀಫಾ ಅವರು ಬ್ಲ್ಯೂ ಸಿನಿಮಾಗಳ ಮೂಲಕ ಫೇಮಸ್ ಆದವರು. ಆದರೆ, ಈಗ ಅವರು ಆ ಇಂಡಸ್ಟ್ರಿ ತೊರೆದಿದ್ದಾರೆ. ಈಗ ಅವರು ‘ಬಿಗ್ ಬಾಸ್​’ಗೆ ಬರಲಿದ್ದಾರೆ ಎಂಬ ಸುದ್ದಿ ಸೆನ್ಸೇಷನ್ ಸೃಷ್ಟಿಸಿದೆ.

3 / 5
ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಹೊತ್ತಿರುವ ರಾಜ್ ಕುಂದ್ರಾ ಅವರಿಗೂ ಆಹ್ವಾನ ಹೋಗಿದೆ. ಆದರೆ, ಅವರು ಈ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎನ್ನಲಾಗುತ್ತಿದೆ.

ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಹೊತ್ತಿರುವ ರಾಜ್ ಕುಂದ್ರಾ ಅವರಿಗೂ ಆಹ್ವಾನ ಹೋಗಿದೆ. ಆದರೆ, ಅವರು ಈ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎನ್ನಲಾಗುತ್ತಿದೆ.

4 / 5
ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ‘ಬಿಗ್ ಬಾಸ್ ಹಿಂದಿ’ ಐದನೇ ಸೀಸನ್​ಗೆ ಆಗಮಿಸಿದ್ದರು. ಅವರು ಈ ಶೋ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು.

ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ‘ಬಿಗ್ ಬಾಸ್ ಹಿಂದಿ’ ಐದನೇ ಸೀಸನ್​ಗೆ ಆಗಮಿಸಿದ್ದರು. ಅವರು ಈ ಶೋ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ