AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mia Khalifa: ‘ಬಿಗ್ ಬಾಸ್ ಒಟಿಟಿ’ಗೆ ಮಾಜಿ ಅಡಲ್ಟ್ ಸ್ಟಾರ್? ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪಿಗೂ ಆಹ್ವಾನ

‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ.

ರಾಜೇಶ್ ದುಗ್ಗುಮನೆ
|

Updated on: Jun 17, 2023 | 12:20 PM

Share
‘ಬಿಗ್ ಬಾಸ್ ಒಟಿಟಿ’ ಆರಂಭಕ್ಕೆ ಸಿದ್ಧತೆ ನಡೆದಿದೆ. ಯಾವೆಲ್ಲ ಸೆಲೆಬ್ರಿಟಿಗಳು ಈ ಬಾರಿ ದೊಡ್ಮನೆ ಸೇರಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸಲ್ಮಾನ್ ಖಾನ್ ನೇತೃತ್ವದಲ್ಲಿ ಈ ಬಾರಿಯ ಒಟಿಟಿ  ಶೋ ನಡೆಯಲಿದೆ.

‘ಬಿಗ್ ಬಾಸ್ ಒಟಿಟಿ’ ಆರಂಭಕ್ಕೆ ಸಿದ್ಧತೆ ನಡೆದಿದೆ. ಯಾವೆಲ್ಲ ಸೆಲೆಬ್ರಿಟಿಗಳು ಈ ಬಾರಿ ದೊಡ್ಮನೆ ಸೇರಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸಲ್ಮಾನ್ ಖಾನ್ ನೇತೃತ್ವದಲ್ಲಿ ಈ ಬಾರಿಯ ಒಟಿಟಿ  ಶೋ ನಡೆಯಲಿದೆ.

1 / 5
‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಇದನ್ನು ಕೇಳೀ ಅನೇಕರು ಅಚ್ಚರಿಗೊಂಡಿದ್ದಾರೆ.

‘ಬಿಗ್ ಬಾಸ್ ಹಿಂದಿ ಒಟಿಟಿ’ ಎರಡನೇ ಸೀಸನ್​​ಗೆ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಬರಲಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ. ಇದನ್ನು ಕೇಳೀ ಅನೇಕರು ಅಚ್ಚರಿಗೊಂಡಿದ್ದಾರೆ.

2 / 5
ಮಿಯಾ ಖಲೀಫಾ ಅವರು ಬ್ಲ್ಯೂ ಸಿನಿಮಾಗಳ ಮೂಲಕ ಫೇಮಸ್ ಆದವರು. ಆದರೆ, ಈಗ ಅವರು ಆ ಇಂಡಸ್ಟ್ರಿ ತೊರೆದಿದ್ದಾರೆ. ಈಗ ಅವರು ‘ಬಿಗ್ ಬಾಸ್​’ಗೆ ಬರಲಿದ್ದಾರೆ ಎಂಬ ಸುದ್ದಿ ಸೆನ್ಸೇಷನ್ ಸೃಷ್ಟಿಸಿದೆ.

ಮಿಯಾ ಖಲೀಫಾ ಅವರು ಬ್ಲ್ಯೂ ಸಿನಿಮಾಗಳ ಮೂಲಕ ಫೇಮಸ್ ಆದವರು. ಆದರೆ, ಈಗ ಅವರು ಆ ಇಂಡಸ್ಟ್ರಿ ತೊರೆದಿದ್ದಾರೆ. ಈಗ ಅವರು ‘ಬಿಗ್ ಬಾಸ್​’ಗೆ ಬರಲಿದ್ದಾರೆ ಎಂಬ ಸುದ್ದಿ ಸೆನ್ಸೇಷನ್ ಸೃಷ್ಟಿಸಿದೆ.

3 / 5
ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಹೊತ್ತಿರುವ ರಾಜ್ ಕುಂದ್ರಾ ಅವರಿಗೂ ಆಹ್ವಾನ ಹೋಗಿದೆ. ಆದರೆ, ಅವರು ಈ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎನ್ನಲಾಗುತ್ತಿದೆ.

ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಹೊತ್ತಿರುವ ರಾಜ್ ಕುಂದ್ರಾ ಅವರಿಗೂ ಆಹ್ವಾನ ಹೋಗಿದೆ. ಆದರೆ, ಅವರು ಈ ಬಗ್ಗೆ ಯಾವುದೇ ಖಚಿತತೆ ನೀಡಿಲ್ಲ ಎನ್ನಲಾಗುತ್ತಿದೆ.

4 / 5
ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ‘ಬಿಗ್ ಬಾಸ್ ಹಿಂದಿ’ ಐದನೇ ಸೀಸನ್​ಗೆ ಆಗಮಿಸಿದ್ದರು. ಅವರು ಈ ಶೋ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು.

ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ‘ಬಿಗ್ ಬಾಸ್ ಹಿಂದಿ’ ಐದನೇ ಸೀಸನ್​ಗೆ ಆಗಮಿಸಿದ್ದರು. ಅವರು ಈ ಶೋ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು.

5 / 5
Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ