AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BS Yediyurappa Birthday saree: ಮಾಜಿ ಮುಖ್ಯಮಂತ್ರಿ ಬಿ ಎಸ್​​ ಯಡಿಯೂರಪ್ಪ ಹುಟ್ಟುಹಬ್ಬಕ್ಕೆ ಶಿಕಾರಿಪುರದಲ್ಲಿ 500 ಮನೆಗಳಿಗೆ ಸೀರೆ ವಿತರಣೆ

BS Yediyurappa Birthday: ಇದೇ ಮಾಸಾಂತ್ಯ (ಫೆಬ್ರವರಿ 27, 1943) ಮಾಜಿ ಮುಖ್ಯಮಂತ್ರಿ ಬಿ ಎಸ್​​ ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬ ಆಚರಣೆ ಇದೆ. ಈ ಹಿನ್ನೆಲೆಯಲ್ಲಿ ಜನ್ಮದಿನಕ್ಕೂ ಮುನ್ನ ಶಿಕಾರಿಪುರ ತಾಲೂಕಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರ ಹುಟ್ಟು ಹಬ್ಬಕ್ಕೆ ಸೀರೆ ವಿತರಣೆ ಮಾಡಲಾಯಿತು. ಇಂದು ಬುಧವಾರ ಶಿಕಾರಿಪುರ ತಾಲೂಕಿನ ಹಿರೇಜಂಬೂರಿನಲ್ಲಿ 500 ಮನೆಗಳಿಗೆ ಸೀರೆ ಹಂಚಿಕೆ ಮಾಡಲಾಗಿದೆ.

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 22, 2023 | 6:35 PM

Share
ಶಿವಮೊಗ್ಗ: ಇದೇ ಮಾಸಾಂತ್ಯ (ಫೆಬ್ರವರಿ 27, 1943) ಮಾಜಿ ಮುಖ್ಯಮಂತ್ರಿ ಬಿ ಎಸ್​​ ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬ ಆಚರಣೆ ಇದೆ. ಈ ಹಿನ್ನೆಲೆಯಲ್ಲಿ ಜನ್ಮದಿನಕ್ಕೂ ಮುನ್ನ ಶಿಕಾರಿಪುರ ತಾಲೂಕಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರ ಹುಟ್ಟು ಹಬ್ಬಕ್ಕೆ ಸೀರೆ ವಿತರಣೆ ಮಾಡಲಾಯಿತು. ಇಂದು ಬುಧವಾರ ಶಿಕಾರಿಪುರ ತಾಲೂಕಿನ ಹಿರೇಜಂಬೂರಿನಲ್ಲಿ 500 ಮನೆಗಳಿಗೆ ಸೀರೆ ಹಂಚಿಕೆ ಮಾಡಲಾಗಿದೆ.

ಶಿವಮೊಗ್ಗ: ಇದೇ ಮಾಸಾಂತ್ಯ (ಫೆಬ್ರವರಿ 27, 1943) ಮಾಜಿ ಮುಖ್ಯಮಂತ್ರಿ ಬಿ ಎಸ್​​ ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬ ಆಚರಣೆ ಇದೆ. ಈ ಹಿನ್ನೆಲೆಯಲ್ಲಿ ಜನ್ಮದಿನಕ್ಕೂ ಮುನ್ನ ಶಿಕಾರಿಪುರ ತಾಲೂಕಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರ ಹುಟ್ಟು ಹಬ್ಬಕ್ಕೆ ಸೀರೆ ವಿತರಣೆ ಮಾಡಲಾಯಿತು. ಇಂದು ಬುಧವಾರ ಶಿಕಾರಿಪುರ ತಾಲೂಕಿನ ಹಿರೇಜಂಬೂರಿನಲ್ಲಿ 500 ಮನೆಗಳಿಗೆ ಸೀರೆ ಹಂಚಿಕೆ ಮಾಡಲಾಗಿದೆ.

1 / 7
ಫೆಬ್ರವರಿ 27 ರಂದು ಮಾಜಿ ಮುಖ್ಯ ಮಂತ್ರಿ  ಬಿಎಸ್ ವೈ  80 ರ ಹುಟ್ಟುಹಬ್ಬದ ಸಂಭ್ರಮಾಚರಣೆ. ಈ ಪ್ರಯುಕ್ತ  ಸೀರೆ ಹಂಚಲಾಗುತ್ತಿದೆ.  ಕಳೆದ ವರ್ಷ ಕೋವಿಡ್ ಇದ್ದ ಕಾರಣ ಮನೆ ಮನೆಗಳಿಗೆ ಯಡಿಯೂರಪ್ಪನವರ ಹುಟ್ಟು ಹಬ್ಬದ ಪ್ರಯುಕ್ತ ಅಕ್ಕಿ ಹಂಚಲಾಗಿತ್ತು. ಈ ವರ್ಷ ಸೀರೆ ಹಂಚಲಾಗುತ್ತಿದೆ. ಅರಿಶಿಣ-ಕುಂಕುಮ, ಜರತಾರಿ ಸೀರೆಯನ್ನಿಟ್ಟು ಸಿಹಿಯೊಂದಿಗೆ ಮನೆ ಮನೆಗೆ ವಿತರಣೆ ಮಾಡಲಾಗುತ್ತಿದೆ.

ಫೆಬ್ರವರಿ 27 ರಂದು ಮಾಜಿ ಮುಖ್ಯ ಮಂತ್ರಿ ಬಿಎಸ್ ವೈ 80 ರ ಹುಟ್ಟುಹಬ್ಬದ ಸಂಭ್ರಮಾಚರಣೆ. ಈ ಪ್ರಯುಕ್ತ ಸೀರೆ ಹಂಚಲಾಗುತ್ತಿದೆ. ಕಳೆದ ವರ್ಷ ಕೋವಿಡ್ ಇದ್ದ ಕಾರಣ ಮನೆ ಮನೆಗಳಿಗೆ ಯಡಿಯೂರಪ್ಪನವರ ಹುಟ್ಟು ಹಬ್ಬದ ಪ್ರಯುಕ್ತ ಅಕ್ಕಿ ಹಂಚಲಾಗಿತ್ತು. ಈ ವರ್ಷ ಸೀರೆ ಹಂಚಲಾಗುತ್ತಿದೆ. ಅರಿಶಿಣ-ಕುಂಕುಮ, ಜರತಾರಿ ಸೀರೆಯನ್ನಿಟ್ಟು ಸಿಹಿಯೊಂದಿಗೆ ಮನೆ ಮನೆಗೆ ವಿತರಣೆ ಮಾಡಲಾಗುತ್ತಿದೆ.

2 / 7
ಫೆಬ್ರವರಿ 27, 1943 ಮಾಜಿ ಮುಖ್ಯಮಂತ್ರಿ ಬಿ ಎಸ್​​ ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬ ಆಚರಣೆ ಇದೆ. ಈ ಹಿನ್ನೆಲೆಯಲ್ಲಿ ಜನ್ಮದಿನಕ್ಕೂ ಮುನ್ನ ಶಿಕಾರಿಪುರ ತಾಲೂಕಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರ ಹುಟ್ಟು ಹಬ್ಬಕ್ಕೆ ಸೀರೆ ವಿತರಣೆ ಮಾಡಲಾಯಿತು.

ಫೆಬ್ರವರಿ 27, 1943 ಮಾಜಿ ಮುಖ್ಯಮಂತ್ರಿ ಬಿ ಎಸ್​​ ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬ ಆಚರಣೆ ಇದೆ. ಈ ಹಿನ್ನೆಲೆಯಲ್ಲಿ ಜನ್ಮದಿನಕ್ಕೂ ಮುನ್ನ ಶಿಕಾರಿಪುರ ತಾಲೂಕಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರ ಹುಟ್ಟು ಹಬ್ಬಕ್ಕೆ ಸೀರೆ ವಿತರಣೆ ಮಾಡಲಾಯಿತು.

3 / 7
ಇಂದು ಬುಧವಾರ ಶಿಕಾರಿಪುರ ತಾಲೂಕಿನ ಹಿರೇಜಂಬೂರಿನಲ್ಲಿ 500 ಮನೆಗಳಿಗೆ ಸೀರೆ ಹಂಚಿಕೆ ಮಾಡಲಾಗಿದೆ. ಅರಿಶಿಣ-ಕುಂಕುಮ, ಜರತಾರಿ ಸೀರೆಯನ್ನಿಟ್ಟು ಸಿಹಿಯೊಂದಿಗೆ ಮನೆ ಮನೆಗೆ ವಿತರಣೆ ಮಾಡಲಾಗುತ್ತಿದೆ.

ಇಂದು ಬುಧವಾರ ಶಿಕಾರಿಪುರ ತಾಲೂಕಿನ ಹಿರೇಜಂಬೂರಿನಲ್ಲಿ 500 ಮನೆಗಳಿಗೆ ಸೀರೆ ಹಂಚಿಕೆ ಮಾಡಲಾಗಿದೆ. ಅರಿಶಿಣ-ಕುಂಕುಮ, ಜರತಾರಿ ಸೀರೆಯನ್ನಿಟ್ಟು ಸಿಹಿಯೊಂದಿಗೆ ಮನೆ ಮನೆಗೆ ವಿತರಣೆ ಮಾಡಲಾಗುತ್ತಿದೆ.

4 / 7
ನಿನ್ನೆ ಮಂಗಳವಾರದಿಂದಲೇ ಅವರ ಕುಟುಂಬ ಮತ್ತು ಅಭಿಮಾನಿಗಳು ಸೇರಿದಂತೆ ನಿರಂತರವಾಗಿ ಸೀರೆ ವಿತರಿಸಲಾಗುತ್ತಿದೆ. ಅರಿಶಿಣ-ಕುಂಕುಮ, ಜರತಾರಿ ಸೀರೆಯನ್ನಿಟ್ಟು ಸಿಹಿಯೊಂದಿಗೆ ಮನೆ ಮನೆಗೆ ವಿತರಣೆ ಮಾಡಲಾಗುತ್ತಿದೆ.

ನಿನ್ನೆ ಮಂಗಳವಾರದಿಂದಲೇ ಅವರ ಕುಟುಂಬ ಮತ್ತು ಅಭಿಮಾನಿಗಳು ಸೇರಿದಂತೆ ನಿರಂತರವಾಗಿ ಸೀರೆ ವಿತರಿಸಲಾಗುತ್ತಿದೆ. ಅರಿಶಿಣ-ಕುಂಕುಮ, ಜರತಾರಿ ಸೀರೆಯನ್ನಿಟ್ಟು ಸಿಹಿಯೊಂದಿಗೆ ಮನೆ ಮನೆಗೆ ವಿತರಣೆ ಮಾಡಲಾಗುತ್ತಿದೆ.

5 / 7
ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪದಲ್ಲೇ ಇದ್ದು, ಈ ಸಂದರ್ಭದಲ್ಲಿ ಸೀರೆ ವಿತರಣೆ ಬಗ್ಗೆ ಅಕ್ಷೇಪಣೆಯೂ ವ್ಯಕ್ತವಾಗಿದೆ. ಅರಿಶಿಣ-ಕುಂಕುಮ, ಜರತಾರಿ ಸೀರೆಯನ್ನಿಟ್ಟು ಸಿಹಿಯೊಂದಿಗೆ ಮನೆ ಮನೆಗೆ ವಿತರಣೆ ಮಾಡಲಾಗುತ್ತಿದೆ.

ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪದಲ್ಲೇ ಇದ್ದು, ಈ ಸಂದರ್ಭದಲ್ಲಿ ಸೀರೆ ವಿತರಣೆ ಬಗ್ಗೆ ಅಕ್ಷೇಪಣೆಯೂ ವ್ಯಕ್ತವಾಗಿದೆ. ಅರಿಶಿಣ-ಕುಂಕುಮ, ಜರತಾರಿ ಸೀರೆಯನ್ನಿಟ್ಟು ಸಿಹಿಯೊಂದಿಗೆ ಮನೆ ಮನೆಗೆ ವಿತರಣೆ ಮಾಡಲಾಗುತ್ತಿದೆ.

6 / 7
ಅದೇನೇ ಆಗಲಿ ತನ್ನ ಜನನಾಯಕ ಯಡಿಯೂರಪ್ಪನವರ  ಹುಟ್ಟುಹಬ್ಬ  ಸೀರೆ ಹಂಚುತ್ತಿರುವುದು ಮಹಿಳೆಯರಿಗೆ ಭಾರಿ ಖುಷಿ ತಂದಿದೆ. ಒಳ್ಳೆಯ ಸೀರೆಯನ್ನೇ ಹಂಚಿರುವುದಾಗಿಯೂ ಮಹಿಳೆಯರು ಹರ್ಷ ವ್ಯಕ್ತಪಡಿಸಿದ್ದಾರೆ.

ಅದೇನೇ ಆಗಲಿ ತನ್ನ ಜನನಾಯಕ ಯಡಿಯೂರಪ್ಪನವರ ಹುಟ್ಟುಹಬ್ಬ ಸೀರೆ ಹಂಚುತ್ತಿರುವುದು ಮಹಿಳೆಯರಿಗೆ ಭಾರಿ ಖುಷಿ ತಂದಿದೆ. ಒಳ್ಳೆಯ ಸೀರೆಯನ್ನೇ ಹಂಚಿರುವುದಾಗಿಯೂ ಮಹಿಳೆಯರು ಹರ್ಷ ವ್ಯಕ್ತಪಡಿಸಿದ್ದಾರೆ.

7 / 7
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು