Sign In

By signing in or creating an account, you agree with Associated Broadcasting Company's Terms & Conditions and Privacy Policy.

BS Yediyurappa Birthday saree: ಮಾಜಿ ಮುಖ್ಯಮಂತ್ರಿ ಬಿ ಎಸ್​​ ಯಡಿಯೂರಪ್ಪ ಹುಟ್ಟುಹಬ್ಬಕ್ಕೆ ಶಿಕಾರಿಪುರದಲ್ಲಿ 500 ಮನೆಗಳಿಗೆ ಸೀರೆ ವಿತರಣೆ

BS Yediyurappa Birthday: ಇದೇ ಮಾಸಾಂತ್ಯ (ಫೆಬ್ರವರಿ 27, 1943) ಮಾಜಿ ಮುಖ್ಯಮಂತ್ರಿ ಬಿ ಎಸ್​​ ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬ ಆಚರಣೆ ಇದೆ. ಈ ಹಿನ್ನೆಲೆಯಲ್ಲಿ ಜನ್ಮದಿನಕ್ಕೂ ಮುನ್ನ ಶಿಕಾರಿಪುರ ತಾಲೂಕಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರ ಹುಟ್ಟು ಹಬ್ಬಕ್ಕೆ ಸೀರೆ ವಿತರಣೆ ಮಾಡಲಾಯಿತು. ಇಂದು ಬುಧವಾರ ಶಿಕಾರಿಪುರ ತಾಲೂಕಿನ ಹಿರೇಜಂಬೂರಿನಲ್ಲಿ 500 ಮನೆಗಳಿಗೆ ಸೀರೆ ಹಂಚಿಕೆ ಮಾಡಲಾಗಿದೆ.

ಸಾಧು ಶ್ರೀನಾಥ್​
|

Updated on: Feb 22, 2023 | 6:35 PM

ಶಿವಮೊಗ್ಗ: ಇದೇ ಮಾಸಾಂತ್ಯ (ಫೆಬ್ರವರಿ 27, 1943) ಮಾಜಿ ಮುಖ್ಯಮಂತ್ರಿ ಬಿ ಎಸ್​​ ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬ ಆಚರಣೆ ಇದೆ. ಈ ಹಿನ್ನೆಲೆಯಲ್ಲಿ ಜನ್ಮದಿನಕ್ಕೂ ಮುನ್ನ ಶಿಕಾರಿಪುರ ತಾಲೂಕಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರ ಹುಟ್ಟು ಹಬ್ಬಕ್ಕೆ ಸೀರೆ ವಿತರಣೆ ಮಾಡಲಾಯಿತು. ಇಂದು ಬುಧವಾರ ಶಿಕಾರಿಪುರ ತಾಲೂಕಿನ ಹಿರೇಜಂಬೂರಿನಲ್ಲಿ 500 ಮನೆಗಳಿಗೆ ಸೀರೆ ಹಂಚಿಕೆ ಮಾಡಲಾಗಿದೆ.

ಶಿವಮೊಗ್ಗ: ಇದೇ ಮಾಸಾಂತ್ಯ (ಫೆಬ್ರವರಿ 27, 1943) ಮಾಜಿ ಮುಖ್ಯಮಂತ್ರಿ ಬಿ ಎಸ್​​ ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬ ಆಚರಣೆ ಇದೆ. ಈ ಹಿನ್ನೆಲೆಯಲ್ಲಿ ಜನ್ಮದಿನಕ್ಕೂ ಮುನ್ನ ಶಿಕಾರಿಪುರ ತಾಲೂಕಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರ ಹುಟ್ಟು ಹಬ್ಬಕ್ಕೆ ಸೀರೆ ವಿತರಣೆ ಮಾಡಲಾಯಿತು. ಇಂದು ಬುಧವಾರ ಶಿಕಾರಿಪುರ ತಾಲೂಕಿನ ಹಿರೇಜಂಬೂರಿನಲ್ಲಿ 500 ಮನೆಗಳಿಗೆ ಸೀರೆ ಹಂಚಿಕೆ ಮಾಡಲಾಗಿದೆ.

1 / 7
ಫೆಬ್ರವರಿ 27 ರಂದು ಮಾಜಿ ಮುಖ್ಯ ಮಂತ್ರಿ  ಬಿಎಸ್ ವೈ  80 ರ ಹುಟ್ಟುಹಬ್ಬದ ಸಂಭ್ರಮಾಚರಣೆ. ಈ ಪ್ರಯುಕ್ತ  ಸೀರೆ ಹಂಚಲಾಗುತ್ತಿದೆ.  ಕಳೆದ ವರ್ಷ ಕೋವಿಡ್ ಇದ್ದ ಕಾರಣ ಮನೆ ಮನೆಗಳಿಗೆ ಯಡಿಯೂರಪ್ಪನವರ ಹುಟ್ಟು ಹಬ್ಬದ ಪ್ರಯುಕ್ತ ಅಕ್ಕಿ ಹಂಚಲಾಗಿತ್ತು. ಈ ವರ್ಷ ಸೀರೆ ಹಂಚಲಾಗುತ್ತಿದೆ. ಅರಿಶಿಣ-ಕುಂಕುಮ, ಜರತಾರಿ ಸೀರೆಯನ್ನಿಟ್ಟು ಸಿಹಿಯೊಂದಿಗೆ ಮನೆ ಮನೆಗೆ ವಿತರಣೆ ಮಾಡಲಾಗುತ್ತಿದೆ.

ಫೆಬ್ರವರಿ 27 ರಂದು ಮಾಜಿ ಮುಖ್ಯ ಮಂತ್ರಿ ಬಿಎಸ್ ವೈ 80 ರ ಹುಟ್ಟುಹಬ್ಬದ ಸಂಭ್ರಮಾಚರಣೆ. ಈ ಪ್ರಯುಕ್ತ ಸೀರೆ ಹಂಚಲಾಗುತ್ತಿದೆ. ಕಳೆದ ವರ್ಷ ಕೋವಿಡ್ ಇದ್ದ ಕಾರಣ ಮನೆ ಮನೆಗಳಿಗೆ ಯಡಿಯೂರಪ್ಪನವರ ಹುಟ್ಟು ಹಬ್ಬದ ಪ್ರಯುಕ್ತ ಅಕ್ಕಿ ಹಂಚಲಾಗಿತ್ತು. ಈ ವರ್ಷ ಸೀರೆ ಹಂಚಲಾಗುತ್ತಿದೆ. ಅರಿಶಿಣ-ಕುಂಕುಮ, ಜರತಾರಿ ಸೀರೆಯನ್ನಿಟ್ಟು ಸಿಹಿಯೊಂದಿಗೆ ಮನೆ ಮನೆಗೆ ವಿತರಣೆ ಮಾಡಲಾಗುತ್ತಿದೆ.

2 / 7
ಫೆಬ್ರವರಿ 27, 1943 ಮಾಜಿ ಮುಖ್ಯಮಂತ್ರಿ ಬಿ ಎಸ್​​ ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬ ಆಚರಣೆ ಇದೆ. ಈ ಹಿನ್ನೆಲೆಯಲ್ಲಿ ಜನ್ಮದಿನಕ್ಕೂ ಮುನ್ನ ಶಿಕಾರಿಪುರ ತಾಲೂಕಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರ ಹುಟ್ಟು ಹಬ್ಬಕ್ಕೆ ಸೀರೆ ವಿತರಣೆ ಮಾಡಲಾಯಿತು.

ಫೆಬ್ರವರಿ 27, 1943 ಮಾಜಿ ಮುಖ್ಯಮಂತ್ರಿ ಬಿ ಎಸ್​​ ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬ ಆಚರಣೆ ಇದೆ. ಈ ಹಿನ್ನೆಲೆಯಲ್ಲಿ ಜನ್ಮದಿನಕ್ಕೂ ಮುನ್ನ ಶಿಕಾರಿಪುರ ತಾಲೂಕಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರ ಹುಟ್ಟು ಹಬ್ಬಕ್ಕೆ ಸೀರೆ ವಿತರಣೆ ಮಾಡಲಾಯಿತು.

3 / 7
ಇಂದು ಬುಧವಾರ ಶಿಕಾರಿಪುರ ತಾಲೂಕಿನ ಹಿರೇಜಂಬೂರಿನಲ್ಲಿ 500 ಮನೆಗಳಿಗೆ ಸೀರೆ ಹಂಚಿಕೆ ಮಾಡಲಾಗಿದೆ. ಅರಿಶಿಣ-ಕುಂಕುಮ, ಜರತಾರಿ ಸೀರೆಯನ್ನಿಟ್ಟು ಸಿಹಿಯೊಂದಿಗೆ ಮನೆ ಮನೆಗೆ ವಿತರಣೆ ಮಾಡಲಾಗುತ್ತಿದೆ.

ಇಂದು ಬುಧವಾರ ಶಿಕಾರಿಪುರ ತಾಲೂಕಿನ ಹಿರೇಜಂಬೂರಿನಲ್ಲಿ 500 ಮನೆಗಳಿಗೆ ಸೀರೆ ಹಂಚಿಕೆ ಮಾಡಲಾಗಿದೆ. ಅರಿಶಿಣ-ಕುಂಕುಮ, ಜರತಾರಿ ಸೀರೆಯನ್ನಿಟ್ಟು ಸಿಹಿಯೊಂದಿಗೆ ಮನೆ ಮನೆಗೆ ವಿತರಣೆ ಮಾಡಲಾಗುತ್ತಿದೆ.

4 / 7
ನಿನ್ನೆ ಮಂಗಳವಾರದಿಂದಲೇ ಅವರ ಕುಟುಂಬ ಮತ್ತು ಅಭಿಮಾನಿಗಳು ಸೇರಿದಂತೆ ನಿರಂತರವಾಗಿ ಸೀರೆ ವಿತರಿಸಲಾಗುತ್ತಿದೆ. ಅರಿಶಿಣ-ಕುಂಕುಮ, ಜರತಾರಿ ಸೀರೆಯನ್ನಿಟ್ಟು ಸಿಹಿಯೊಂದಿಗೆ ಮನೆ ಮನೆಗೆ ವಿತರಣೆ ಮಾಡಲಾಗುತ್ತಿದೆ.

ನಿನ್ನೆ ಮಂಗಳವಾರದಿಂದಲೇ ಅವರ ಕುಟುಂಬ ಮತ್ತು ಅಭಿಮಾನಿಗಳು ಸೇರಿದಂತೆ ನಿರಂತರವಾಗಿ ಸೀರೆ ವಿತರಿಸಲಾಗುತ್ತಿದೆ. ಅರಿಶಿಣ-ಕುಂಕುಮ, ಜರತಾರಿ ಸೀರೆಯನ್ನಿಟ್ಟು ಸಿಹಿಯೊಂದಿಗೆ ಮನೆ ಮನೆಗೆ ವಿತರಣೆ ಮಾಡಲಾಗುತ್ತಿದೆ.

5 / 7
ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪದಲ್ಲೇ ಇದ್ದು, ಈ ಸಂದರ್ಭದಲ್ಲಿ ಸೀರೆ ವಿತರಣೆ ಬಗ್ಗೆ ಅಕ್ಷೇಪಣೆಯೂ ವ್ಯಕ್ತವಾಗಿದೆ. ಅರಿಶಿಣ-ಕುಂಕುಮ, ಜರತಾರಿ ಸೀರೆಯನ್ನಿಟ್ಟು ಸಿಹಿಯೊಂದಿಗೆ ಮನೆ ಮನೆಗೆ ವಿತರಣೆ ಮಾಡಲಾಗುತ್ತಿದೆ.

ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪದಲ್ಲೇ ಇದ್ದು, ಈ ಸಂದರ್ಭದಲ್ಲಿ ಸೀರೆ ವಿತರಣೆ ಬಗ್ಗೆ ಅಕ್ಷೇಪಣೆಯೂ ವ್ಯಕ್ತವಾಗಿದೆ. ಅರಿಶಿಣ-ಕುಂಕುಮ, ಜರತಾರಿ ಸೀರೆಯನ್ನಿಟ್ಟು ಸಿಹಿಯೊಂದಿಗೆ ಮನೆ ಮನೆಗೆ ವಿತರಣೆ ಮಾಡಲಾಗುತ್ತಿದೆ.

6 / 7
ಅದೇನೇ ಆಗಲಿ ತನ್ನ ಜನನಾಯಕ ಯಡಿಯೂರಪ್ಪನವರ  ಹುಟ್ಟುಹಬ್ಬ  ಸೀರೆ ಹಂಚುತ್ತಿರುವುದು ಮಹಿಳೆಯರಿಗೆ ಭಾರಿ ಖುಷಿ ತಂದಿದೆ. ಒಳ್ಳೆಯ ಸೀರೆಯನ್ನೇ ಹಂಚಿರುವುದಾಗಿಯೂ ಮಹಿಳೆಯರು ಹರ್ಷ ವ್ಯಕ್ತಪಡಿಸಿದ್ದಾರೆ.

ಅದೇನೇ ಆಗಲಿ ತನ್ನ ಜನನಾಯಕ ಯಡಿಯೂರಪ್ಪನವರ ಹುಟ್ಟುಹಬ್ಬ ಸೀರೆ ಹಂಚುತ್ತಿರುವುದು ಮಹಿಳೆಯರಿಗೆ ಭಾರಿ ಖುಷಿ ತಂದಿದೆ. ಒಳ್ಳೆಯ ಸೀರೆಯನ್ನೇ ಹಂಚಿರುವುದಾಗಿಯೂ ಮಹಿಳೆಯರು ಹರ್ಷ ವ್ಯಕ್ತಪಡಿಸಿದ್ದಾರೆ.

7 / 7
Follow us
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ