AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಮೊದಲ ಬಾರಿಗೆ ನಡೆದ ಫಾರ್ಮುಲಾ ಇ-ರೇಸ್ ಗೆದ್ದ ಜೀನ್ ಎರಿಕ್; ಸ್ಪರ್ಧೆಗೆ ಮೆರಗು ತಂದ ಸೆಲೆಬ್ರಿಟಿಗಳು

Formula E-race: ಭಾರತದಲ್ಲಿ ಮೊದಲ ಬಾರಿಗೆ ಹೈದರಾಬಾದ್​ನಲ್ಲಿ ಆಯೋಜನೆಯಾಗಿದ್ದ ಫಾರ್ಮುಲಾ-ಇ ರೇಸ್ ವರ್ಲ್ಡ್ ಚಾಂಪಿಯನ್‌ಶಿಪ್ ರೇಸ್​ನಲ್ಲಿ ಅನುಭವಿ ಡಿಎಸ್ ಪೆನ್ಸ್ಕೆ ರೇಸರ್ ಜೀನ್-ಎರಿಕ್ ವರ್ಗ್ನೆ ಗೆಲುವು ಸಾಧಿಸಿದ್ದಾರೆ.

TV9 Web
| Edited By: |

Updated on:Feb 13, 2023 | 12:46 PM

Share
ಭಾರತದಲ್ಲಿ ಮೊದಲ ಬಾರಿಗೆ ಹೈದರಾಬಾದ್​ನಲ್ಲಿ ಆಯೋಜನೆಯಾಗಿದ್ದ ಫಾರ್ಮುಲಾ-ಇ ರೇಸ್ ವರ್ಲ್ಡ್ ಚಾಂಪಿಯನ್‌ಶಿಪ್ ರೇಸ್​ನಲ್ಲಿ ಅನುಭವಿ ಡಿಎಸ್ ಪೆನ್ಸ್ಕೆ ರೇಸರ್ ಜೀನ್-ಎರಿಕ್ ವರ್ಗ್ನೆ ಗೆಲುವು ಸಾಧಿಸಿದ್ದಾರೆ. ಫಾರ್ಮುಲಾ-ಇ ರೇಸ್ ವರ್ಲ್ಡ್ ಚಾಂಪಿಯನ್‌ಶಿಪ್ ವಿಜೇತ ಜೀನ್ ಎರಿಕ್, ದ್ವಿತೀಯ ಸ್ಥಾನ ಪಡೆದ ನಿಕ್ ಕ್ಯಾಸಿಡಿ ಹಾಗೂ ತೃತೀಯ ಸ್ಥಾನ ಪಡೆದ ಸೆಬಾಸ್ಟಿಯನ್ ಅವರಿಗೆ ಸಚಿವ ಕೆಟಿಆರ್ ಹಾಗೂ ಕೇಂದ್ರ ಸಚಿವ ಅನುರಾಗ್ ಠಾಕೂರ್ ಬಹುಮಾನ ವಿತರಿಸಿದರು.

ಭಾರತದಲ್ಲಿ ಮೊದಲ ಬಾರಿಗೆ ಹೈದರಾಬಾದ್​ನಲ್ಲಿ ಆಯೋಜನೆಯಾಗಿದ್ದ ಫಾರ್ಮುಲಾ-ಇ ರೇಸ್ ವರ್ಲ್ಡ್ ಚಾಂಪಿಯನ್‌ಶಿಪ್ ರೇಸ್​ನಲ್ಲಿ ಅನುಭವಿ ಡಿಎಸ್ ಪೆನ್ಸ್ಕೆ ರೇಸರ್ ಜೀನ್-ಎರಿಕ್ ವರ್ಗ್ನೆ ಗೆಲುವು ಸಾಧಿಸಿದ್ದಾರೆ. ಫಾರ್ಮುಲಾ-ಇ ರೇಸ್ ವರ್ಲ್ಡ್ ಚಾಂಪಿಯನ್‌ಶಿಪ್ ವಿಜೇತ ಜೀನ್ ಎರಿಕ್, ದ್ವಿತೀಯ ಸ್ಥಾನ ಪಡೆದ ನಿಕ್ ಕ್ಯಾಸಿಡಿ ಹಾಗೂ ತೃತೀಯ ಸ್ಥಾನ ಪಡೆದ ಸೆಬಾಸ್ಟಿಯನ್ ಅವರಿಗೆ ಸಚಿವ ಕೆಟಿಆರ್ ಹಾಗೂ ಕೇಂದ್ರ ಸಚಿವ ಅನುರಾಗ್ ಠಾಕೂರ್ ಬಹುಮಾನ ವಿತರಿಸಿದರು.

1 / 9
ಎಲೆಕ್ಟ್ರಿಫೈಯಿಂಗ್ 33-ಲ್ಯಾಪ್ ರೇಸ್​ ಗೆದ್ದ ಜಿನ್ ಎರಿಕ್​ಗೆ ನಿಕ್ ಕ್ಯಾಸಿಡಿ ಕಠಿಣ ಸವಾಲನ್ನು ನೀಡಿದರಾದರೂ ಅವರಿಗೆ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ.

ಎಲೆಕ್ಟ್ರಿಫೈಯಿಂಗ್ 33-ಲ್ಯಾಪ್ ರೇಸ್​ ಗೆದ್ದ ಜಿನ್ ಎರಿಕ್​ಗೆ ನಿಕ್ ಕ್ಯಾಸಿಡಿ ಕಠಿಣ ಸವಾಲನ್ನು ನೀಡಿದರಾದರೂ ಅವರಿಗೆ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ.

2 / 9
ಹೀಗಾಗಿ ಜಿನ್ ಎರಿಕ್ ಮೊದಲ ಸ್ಥಾನ ಪಡೆದರೆ, ನಿಕ್ ಕ್ಯಾಸಿಡಿ ಎರಡನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಹಾಗೆಯೇ ಸೆಬಾಸ್ಟಿಯನ್ ಮೂರನೇ ಸ್ಥಾನ ಪಡೆದರು.

ಹೀಗಾಗಿ ಜಿನ್ ಎರಿಕ್ ಮೊದಲ ಸ್ಥಾನ ಪಡೆದರೆ, ನಿಕ್ ಕ್ಯಾಸಿಡಿ ಎರಡನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಹಾಗೆಯೇ ಸೆಬಾಸ್ಟಿಯನ್ ಮೂರನೇ ಸ್ಥಾನ ಪಡೆದರು.

3 / 9
ಗೆಲುವಿನ ನಂತರ ಮಾತನಾಡಿದ ಜಿನ್ ಎರಿಕ್, ‘ ಈ ಗೆಲುವು ನನಗೆ ತುಂಬಾ ಸಂತೋಷ ತಂದುಕೊಟ್ಟಿದೆ. ಅಂತಿಮ ಹಂತದವರೆಗೂ ಹೋರಾಟ ಬಿಟ್ಟುಕೊಡದ ನನ್ನ ತಂಡದ ಬಗ್ಗೆ ನನಗೆ ಹೆಮ್ಮೆ ಇದೆ ಎಂದರು.

ಗೆಲುವಿನ ನಂತರ ಮಾತನಾಡಿದ ಜಿನ್ ಎರಿಕ್, ‘ ಈ ಗೆಲುವು ನನಗೆ ತುಂಬಾ ಸಂತೋಷ ತಂದುಕೊಟ್ಟಿದೆ. ಅಂತಿಮ ಹಂತದವರೆಗೂ ಹೋರಾಟ ಬಿಟ್ಟುಕೊಡದ ನನ್ನ ತಂಡದ ಬಗ್ಗೆ ನನಗೆ ಹೆಮ್ಮೆ ಇದೆ ಎಂದರು.

4 / 9
ವಾಸ್ತವವಾಗಿ ಹೇಳಬೇಕೆಂದರೆ ಕಳೆದ ವರ್ಷ ನವೆಂಬರ್‌ನಲ್ಲಿಯೇ ಹೈದರಾಬಾದ್‌ನಲ್ಲಿ ಇ-ರೇಸ್ ನಡೆಯಲಿದೆ ಎಂಬ ಪ್ರಕಟಣೆ ಹೊರಡಿಸಲಾಗಿತ್ತು. ಹೀಗಾಗಿ ಸಿಕ್ಕ ಕಡಿಮೆ ಸಮಯದಲ್ಲಿ ಈ ರೇಸನ್ನು ಅಚ್ಚುಕಟ್ಟಾಗಿ ಆಯೋಜಿಸಿದ ಸಂಘಟಕರಿಗೆ ಪ್ರಶಂಸೆಯ ಮಹಾಪೂರವೇ ಹರಿದುಬಂದಿದೆ.

ವಾಸ್ತವವಾಗಿ ಹೇಳಬೇಕೆಂದರೆ ಕಳೆದ ವರ್ಷ ನವೆಂಬರ್‌ನಲ್ಲಿಯೇ ಹೈದರಾಬಾದ್‌ನಲ್ಲಿ ಇ-ರೇಸ್ ನಡೆಯಲಿದೆ ಎಂಬ ಪ್ರಕಟಣೆ ಹೊರಡಿಸಲಾಗಿತ್ತು. ಹೀಗಾಗಿ ಸಿಕ್ಕ ಕಡಿಮೆ ಸಮಯದಲ್ಲಿ ಈ ರೇಸನ್ನು ಅಚ್ಚುಕಟ್ಟಾಗಿ ಆಯೋಜಿಸಿದ ಸಂಘಟಕರಿಗೆ ಪ್ರಶಂಸೆಯ ಮಹಾಪೂರವೇ ಹರಿದುಬಂದಿದೆ.

5 / 9
ಈ ಫಾರ್ಮುಲಾ ರೇಸಿಂಗ್ ಸ್ಪರ್ಧೆಗೆ ಸೆಲೆಬ್ರಿಟಿಗಳು ಹೊಸ ಸೊಬಗನ್ನು ತಂದರು. ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ಶಿಖರ್ ಧವನ್, ದೀಪಕ್ ಹೂಡಾ, ಯಜುವೇಂದ್ರ ಚಾಹಲ್, ಬ್ಯಾಡ್ಮಿಂಟನ್ ಕೋಚ್ ಪುಲ್ಲೇಲ ಗೋಪಿಚಂದ್ ರೇಸ್ ವೀಕ್ಷಿಸಿದರು.

ಈ ಫಾರ್ಮುಲಾ ರೇಸಿಂಗ್ ಸ್ಪರ್ಧೆಗೆ ಸೆಲೆಬ್ರಿಟಿಗಳು ಹೊಸ ಸೊಬಗನ್ನು ತಂದರು. ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ಶಿಖರ್ ಧವನ್, ದೀಪಕ್ ಹೂಡಾ, ಯಜುವೇಂದ್ರ ಚಾಹಲ್, ಬ್ಯಾಡ್ಮಿಂಟನ್ ಕೋಚ್ ಪುಲ್ಲೇಲ ಗೋಪಿಚಂದ್ ರೇಸ್ ವೀಕ್ಷಿಸಿದರು.

6 / 9
ಟಾಲಿವುಡ್ ಹೀರೋಗಳಾದ ರಾಮ್ ಚರಣ್, ನಾಗಾರ್ಜುನ, ನಾಗ ಚೈತನ್ಯ, ಕೆಜಿಎಫ್ ಹೀರೋ ಯಶ್, ದುಲ್ಕರ್ ಸಲ್ಮಾನ್, ಅಖಿಲ್, ಸಿದ್ದು ಜೊನ್ನಲಗಡ್ಡ, ಚಿರಂಜೀವಿ ಪುತ್ರಿ ಸುಶ್ಮಿತಾ, ಮಹೇಶ್ ಬಾಬು ಪುತ್ರ ಗೌತಮ್ ರೇಸಿಂಗ್ ಸ್ಪರ್ಧೆಗಳನ್ನು ವೀಕ್ಷಿಸಿದರು.

ಟಾಲಿವುಡ್ ಹೀರೋಗಳಾದ ರಾಮ್ ಚರಣ್, ನಾಗಾರ್ಜುನ, ನಾಗ ಚೈತನ್ಯ, ಕೆಜಿಎಫ್ ಹೀರೋ ಯಶ್, ದುಲ್ಕರ್ ಸಲ್ಮಾನ್, ಅಖಿಲ್, ಸಿದ್ದು ಜೊನ್ನಲಗಡ್ಡ, ಚಿರಂಜೀವಿ ಪುತ್ರಿ ಸುಶ್ಮಿತಾ, ಮಹೇಶ್ ಬಾಬು ಪುತ್ರ ಗೌತಮ್ ರೇಸಿಂಗ್ ಸ್ಪರ್ಧೆಗಳನ್ನು ವೀಕ್ಷಿಸಿದರು.

7 / 9
ಕೇಂದ್ರ ಸಚಿವರಾದ ಕಿಶನ್ ರೆಡ್ಡಿ, ಅನುರಾಗ್ ಠಾಕೂರ್, ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್, ಸಚಿವ ಕೆಟಿಆರ್, ಎಪಿ ಸಚಿವ ಅಮರನಾಥ್, ಸಂಸದ ರಾಮಮೋಹನ್ ನಾಯ್ಡು ಸೇರಿದಂತೆ ಹಲವು ಜನಪ್ರತಿನಿಧಿಗಳು ಭಾಗವಹಿಸಿದ್ದರು.

ಕೇಂದ್ರ ಸಚಿವರಾದ ಕಿಶನ್ ರೆಡ್ಡಿ, ಅನುರಾಗ್ ಠಾಕೂರ್, ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್, ಸಚಿವ ಕೆಟಿಆರ್, ಎಪಿ ಸಚಿವ ಅಮರನಾಥ್, ಸಂಸದ ರಾಮಮೋಹನ್ ನಾಯ್ಡು ಸೇರಿದಂತೆ ಹಲವು ಜನಪ್ರತಿನಿಧಿಗಳು ಭಾಗವಹಿಸಿದ್ದರು.

8 / 9
ಆನಂದ್ ಮಹೀಂದ್ರಾ ಜೊತೆ ರಾಮಚರಣ್

ಆನಂದ್ ಮಹೀಂದ್ರಾ ಜೊತೆ ರಾಮಚರಣ್

9 / 9

Published On - 2:36 pm, Sun, 12 February 23

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್