ಕೊಪ್ಪಳ: ಸೇತುವೆಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ದುರ್ಮರಣ, ರಸ್ತೆ ತುಂಬೆಲ್ಲ ಕಾರಿನ ಬಿಡಿಭಾಗಗಳು ಚೆಲ್ಲಾಪಿಲ್ಲಿ
ವೇಗವಾಗಿ ಹೋಗುತ್ತಿದ್ದ ಕಾರು ಏಕಾಏಕಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.
Updated on: Feb 16, 2023 | 6:47 PM
Share

ಸೇತುವೆಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಇಂದು( ಫೆಬ್ರವರಿ 16) ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬನ್ನಿಕೊಪ್ಪ ಬಳಿ ನಡೆದಿದೆ.

ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರ ದುರ್ಮರಣ ಹೊಂದಿದ್ದಾರೆ.


ವೆನಿಲ್ಲಾ(25), ರೂಪವತಿ(26), ಷಣ್ಮುಖ(28) ಮೃತ ದುರ್ದೈವಿಗಳು. ಮೃತರು ತೆಲಂಗಾಣ ಮೂಲದವರು ಎಂದು ತಿಳಿದುಬಂದಿದೆ.

ವೇಗವಾಗಿ ಹೋಗುತ್ತಿದ್ದ ಕಾರು ಕೊಪ್ಪಳ-ಗದಗ ಮಾರ್ಗದ ಬನ್ನಿಕೊಪ್ಪ ಬಳಿ ಇರುವ ಸೇತುವೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.

ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಕಾರಿನ ಬಿಡಿಭಾಗಗಳು ರಸ್ತೆ ತುಂಬೆಲ್ಲ ಚೆಲ್ಲಾಪಿಲ್ಲಿಯಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಕುಕನೂರು ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Web contact
TV9 Kannada
Read More
Related Photo Gallery
ತೆಲಂಗಾಣದಲ್ಲೂ ಜನಸೇನಾ ಸ್ಪರ್ಧಿಸಲಿದೆ; ಪವನ್ ಕಲ್ಯಾಣ್ ಸವಾಲು
ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ
ಸೊಳ್ಳೆಗಳ ಸಂತತಿ ಮುಗಿಸಲು ಗೂಗಲ್ ಮಾಸ್ಟರ್ ಪ್ಲಾನ್!
ದಿಢೀರ್ ಜಮೀರ್ ಅಹ್ಮದ್ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!



