Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಬ್ಬು ಕರಗಿಸುವುದರಿಂದ ಜೀರ್ಣಕ್ರಿಯೆವರೆಗೆ; ಅಡುಗೆಮನೆಯಲ್ಲಿರುವ ಹುಣಸೆಹಣ್ಣಿನ ಚಮತ್ಕಾರಗಳಿವು

ಹುಣಸೆಹಣ್ಣು ಸೇವಿಸುವುದರಿಂದ ಮಧುಮೇಹ ನಿವಾರಣೆಯಾಗುತ್ತದೆ. ಇದು ಆಸ್ತಮಾ ಸಮಸ್ಯೆಯನ್ನು ನಿಯಂತ್ರಿಸುತ್ತದೆ. ಜ್ವರವನ್ನು ಕಡಿಮೆ ಮಾಡುತ್ತದೆ. ಚಟ್ನಿಗಳಿಂದ ಹಿಡಿದು ಸಾಂಬಾರಿನವರೆಗೆ ಹುಣಸೆಹಣ್ಣು ನಮ್ಮ ಊಟಕ್ಕೆ ರುಚಿಯನ್ನು ಸೇರಿಸುತ್ತದೆ. ಹಾಗೇ, ನಮ್ಮ ಆರೋಗ್ಯವನ್ನು ಸಮೃದ್ಧಗೊಳಿಸುತ್ತದೆ.

ಸುಷ್ಮಾ ಚಕ್ರೆ
|

Updated on: Oct 06, 2023 | 2:42 PM

ಸೂಪರ್‌ಫುಡ್‌ಗಳ ಈ ಜಗತ್ತಿನಲ್ಲಿ ಬಹುತೇಕ ಜನರು ನಿರ್ಲಕ್ಷ್ಯ ಮಾಡಿರುವ ಅಮೂಲ್ಯವಾದ ಆಹಾರವೊಂದಿದೆ. ಅದು ಹುಣಸೆಹಣ್ಣು. ಈ ಹುಣಸೆಹಣ್ಣು ನಮ್ಮ ಅಡುಗೆಗೆ ಹೆಚ್ಚಿ ರುಚಿ ನೀಡುವುದಷ್ಟೇ ಅಲ್ಲ ಆರೋಗ್ಯಕ್ಕೂ ಪೌಷ್ಟಿಕಾಂಶದ ಸಾರ ನೀಡುತ್ತದೆ.

ಸೂಪರ್‌ಫುಡ್‌ಗಳ ಈ ಜಗತ್ತಿನಲ್ಲಿ ಬಹುತೇಕ ಜನರು ನಿರ್ಲಕ್ಷ್ಯ ಮಾಡಿರುವ ಅಮೂಲ್ಯವಾದ ಆಹಾರವೊಂದಿದೆ. ಅದು ಹುಣಸೆಹಣ್ಣು. ಈ ಹುಣಸೆಹಣ್ಣು ನಮ್ಮ ಅಡುಗೆಗೆ ಹೆಚ್ಚಿ ರುಚಿ ನೀಡುವುದಷ್ಟೇ ಅಲ್ಲ ಆರೋಗ್ಯಕ್ಕೂ ಪೌಷ್ಟಿಕಾಂಶದ ಸಾರ ನೀಡುತ್ತದೆ.

1 / 13
ಹುಣಸೆಹಣ್ಣು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ. ಈ ಹುಣಸೆಯಲ್ಲಿ ವಿಶೇಷವಾಗಿ ವಿಟಮಿನ್ ಸಿ, ಫ್ಲೇವನಾಯ್ಡ್​, ಕ್ಯಾರೋಟಿನ್​, ವಿಟಮಿನ್ ಬಿ ಕಾಂಪ್ಲೆಕ್ಸ್ ಹೇರಳವಾಗಿದೆ. ಇದು ನಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಬಲಪಡಿಸಲು ಸಹಾಯ ಮಾಡುತ್ತದೆ.

ಹುಣಸೆಹಣ್ಣು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ. ಈ ಹುಣಸೆಯಲ್ಲಿ ವಿಶೇಷವಾಗಿ ವಿಟಮಿನ್ ಸಿ, ಫ್ಲೇವನಾಯ್ಡ್​, ಕ್ಯಾರೋಟಿನ್​, ವಿಟಮಿನ್ ಬಿ ಕಾಂಪ್ಲೆಕ್ಸ್ ಹೇರಳವಾಗಿದೆ. ಇದು ನಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಬಲಪಡಿಸಲು ಸಹಾಯ ಮಾಡುತ್ತದೆ.

2 / 13
ಹುಣಸೆಹಣ್ಣುಗಳಲ್ಲಿ ಪೊಟ್ಯಾಸಿಯಂ ಅಂಶ ಹೆಚ್ಚಾಗಿದೆ. ಇದನ್ನು ಹೃದಯ ಬಡಿತವನ್ನು ನಿಯಂತ್ರಿಸಲು ಮತ್ತು ದ್ರವದ ಅಂಶವನ್ನು ಸಮತೋಲನಗೊಳಿಸಲು ಬಳಸಲಾಗುತ್ತದೆ.

ಹುಣಸೆಹಣ್ಣುಗಳಲ್ಲಿ ಪೊಟ್ಯಾಸಿಯಂ ಅಂಶ ಹೆಚ್ಚಾಗಿದೆ. ಇದನ್ನು ಹೃದಯ ಬಡಿತವನ್ನು ನಿಯಂತ್ರಿಸಲು ಮತ್ತು ದ್ರವದ ಅಂಶವನ್ನು ಸಮತೋಲನಗೊಳಿಸಲು ಬಳಸಲಾಗುತ್ತದೆ.

3 / 13
ಇದು ಫ್ಲೇವನಾಯ್ಡ್‌ಗಳಂತಹ ಪಾಲಿಫಿನಾಲ್‌ಗಳನ್ನು ಹೊಂದಿರುತ್ತದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ನಂಜುನಿವಾರಕ, ಶುಚಿಗೊಳಿಸುವ ಶಕ್ತಿಯನ್ನು ಹೊಂದಿರುವ ಹುಣಸೆಹಣ್ಣನ್ನು ಪಾತ್ರೆಗಳನ್ನು ಸ್ವಚ್ಛಗೊಳಿಸುವ ಲಿಕ್ವಿಡ್​ನಲ್ಲಿಯೂ ಬಳಸಲಾಗುತ್ತದೆ.

ಇದು ಫ್ಲೇವನಾಯ್ಡ್‌ಗಳಂತಹ ಪಾಲಿಫಿನಾಲ್‌ಗಳನ್ನು ಹೊಂದಿರುತ್ತದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ನಂಜುನಿವಾರಕ, ಶುಚಿಗೊಳಿಸುವ ಶಕ್ತಿಯನ್ನು ಹೊಂದಿರುವ ಹುಣಸೆಹಣ್ಣನ್ನು ಪಾತ್ರೆಗಳನ್ನು ಸ್ವಚ್ಛಗೊಳಿಸುವ ಲಿಕ್ವಿಡ್​ನಲ್ಲಿಯೂ ಬಳಸಲಾಗುತ್ತದೆ.

4 / 13
ಚಟ್ನಿಗಳಿಂದ ಹಿಡಿದು ಸಾಂಬಾರಿನವರೆಗೆ ಹುಣಸೆಹಣ್ಣು ನಮ್ಮ ಊಟಕ್ಕೆ ರುಚಿಯನ್ನು ಸೇರಿಸುತ್ತದೆ. ಹಾಗೇ, ನಮ್ಮ ಆರೋಗ್ಯವನ್ನು ಸಮೃದ್ಧಗೊಳಿಸುತ್ತದೆ.

ಚಟ್ನಿಗಳಿಂದ ಹಿಡಿದು ಸಾಂಬಾರಿನವರೆಗೆ ಹುಣಸೆಹಣ್ಣು ನಮ್ಮ ಊಟಕ್ಕೆ ರುಚಿಯನ್ನು ಸೇರಿಸುತ್ತದೆ. ಹಾಗೇ, ನಮ್ಮ ಆರೋಗ್ಯವನ್ನು ಸಮೃದ್ಧಗೊಳಿಸುತ್ತದೆ.

5 / 13
ಹುಣಸೆಹಣ್ಣು ನಮ್ಮ ಹೊಟ್ಟೆಯಲ್ಲಿನ ಹುಳುಗಳನ್ನು ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಟಿವೈರಲ್ ಏಜೆಂಟ್, ಆ್ಯಂಟಿ ಫಂಗಲ್ ಆಗಿದೆ. ಹಾಗೇ, ಬ್ಯಾಕ್ಟೀರಿಯಾ ವಿರೋಧಿ ಗುಣವನ್ನು ಹೊಂದಿದೆ.

ಹುಣಸೆಹಣ್ಣು ನಮ್ಮ ಹೊಟ್ಟೆಯಲ್ಲಿನ ಹುಳುಗಳನ್ನು ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಟಿವೈರಲ್ ಏಜೆಂಟ್, ಆ್ಯಂಟಿ ಫಂಗಲ್ ಆಗಿದೆ. ಹಾಗೇ, ಬ್ಯಾಕ್ಟೀರಿಯಾ ವಿರೋಧಿ ಗುಣವನ್ನು ಹೊಂದಿದೆ.

6 / 13
ಹುಣಸೆಹಣ್ಣು ಗಾಯವನ್ನು ಗುಣಪಡಿಸಲು ಸಹಾಯಕವಾಗಿದೆ. ಗ್ಯಾಸ್ಟ್ರಿಕ್ ಸಮಸ್ಯೆಯನ್ನು ನಿವಾರಿಸುತ್ತದೆ. ಮಲಬದ್ಧತೆಯನ್ನು ಗುಣಪಡಿಸುತ್ತದೆ. ಕಫವನ್ನು ಕಡಿಮೆ ಮಾಡಲು ಹುಣಸೆಹಣ್ಣು ಸಹಕಾರಿ.

ಹುಣಸೆಹಣ್ಣು ಗಾಯವನ್ನು ಗುಣಪಡಿಸಲು ಸಹಾಯಕವಾಗಿದೆ. ಗ್ಯಾಸ್ಟ್ರಿಕ್ ಸಮಸ್ಯೆಯನ್ನು ನಿವಾರಿಸುತ್ತದೆ. ಮಲಬದ್ಧತೆಯನ್ನು ಗುಣಪಡಿಸುತ್ತದೆ. ಕಫವನ್ನು ಕಡಿಮೆ ಮಾಡಲು ಹುಣಸೆಹಣ್ಣು ಸಹಕಾರಿ.

7 / 13
ಹುಣಸೆಹಣ್ಣು ರಕ್ತದ ಟಾನಿಕ್ ಆಗಿ ಕಾರ್ಯನಿರ್ವಹಿಸುತ್ತದೆ. ದೇಹದಲ್ಲಿ ಹೆಚ್ಚು ರಕ್ತವನ್ನು ಉತ್ಪಾದಿಸಲು ಹುಣಸೆಹಣ್ಣು ಬಳಸಬಹುದು.

ಹುಣಸೆಹಣ್ಣು ರಕ್ತದ ಟಾನಿಕ್ ಆಗಿ ಕಾರ್ಯನಿರ್ವಹಿಸುತ್ತದೆ. ದೇಹದಲ್ಲಿ ಹೆಚ್ಚು ರಕ್ತವನ್ನು ಉತ್ಪಾದಿಸಲು ಹುಣಸೆಹಣ್ಣು ಬಳಸಬಹುದು.

8 / 13
ಹುಣಸೆಹಣ್ಣು ಸೇವಿಸುವುದರಿಂದ ಮಧುಮೇಹ ನಿವಾರಣೆಯಾಗುತ್ತದೆ.

ಹುಣಸೆಹಣ್ಣು ಸೇವಿಸುವುದರಿಂದ ಮಧುಮೇಹ ನಿವಾರಣೆಯಾಗುತ್ತದೆ.

9 / 13
ಇದು ಆಸ್ತಮಾ ಸಮಸ್ಯೆಯನ್ನು ನಿಯಂತ್ರಿಸುತ್ತದೆ. ಜ್ವರವನ್ನು ಕಡಿಮೆ ಮಾಡುತ್ತದೆ.

ಇದು ಆಸ್ತಮಾ ಸಮಸ್ಯೆಯನ್ನು ನಿಯಂತ್ರಿಸುತ್ತದೆ. ಜ್ವರವನ್ನು ಕಡಿಮೆ ಮಾಡುತ್ತದೆ.

10 / 13
ಹುಣಸೆಹಣ್ಣು ಅನೇಕ ಉತ್ಕರ್ಷಣ ನಿರೋಧಕ ಸಂಯುಕ್ತಗಳ ಸಮೃದ್ಧ ಮೂಲವಾಗಿದೆ. ಆಂಟಿಆಕ್ಸಿಡೆಂಟ್ ಚಟುವಟಿಕೆಯು ಕ್ಯಾನ್ಸರ್​ನಂತಹ ಅನೇಕ ಆರೋಗ್ಯ ಪರಿಸ್ಥಿತಿಗಳಿಗೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.

ಹುಣಸೆಹಣ್ಣು ಅನೇಕ ಉತ್ಕರ್ಷಣ ನಿರೋಧಕ ಸಂಯುಕ್ತಗಳ ಸಮೃದ್ಧ ಮೂಲವಾಗಿದೆ. ಆಂಟಿಆಕ್ಸಿಡೆಂಟ್ ಚಟುವಟಿಕೆಯು ಕ್ಯಾನ್ಸರ್​ನಂತಹ ಅನೇಕ ಆರೋಗ್ಯ ಪರಿಸ್ಥಿತಿಗಳಿಗೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.

11 / 13
ಹುಣಸೆ ಹಣ್ಣನ್ನು ಸೇವಿಸುವುದರಿಂದ ಕಬ್ಬಿಣದ ಕೊರತೆಯ ರಕ್ತಹೀನತೆಯನ್ನು ತಡೆಯಬಹುದು. ಏಕೆಂದರೆ ಇದು ವಿಟಮಿನ್ ಸಿ ಅನ್ನು ಹೊಂದಿರುತ್ತದೆ. ಇದು ದೇಹದಲ್ಲಿ ಕಬ್ಬಿಣದ ಜೈವಿಕ ಲಭ್ಯತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಹುಣಸೆ ಹಣ್ಣನ್ನು ಸೇವಿಸುವುದರಿಂದ ಕಬ್ಬಿಣದ ಕೊರತೆಯ ರಕ್ತಹೀನತೆಯನ್ನು ತಡೆಯಬಹುದು. ಏಕೆಂದರೆ ಇದು ವಿಟಮಿನ್ ಸಿ ಅನ್ನು ಹೊಂದಿರುತ್ತದೆ. ಇದು ದೇಹದಲ್ಲಿ ಕಬ್ಬಿಣದ ಜೈವಿಕ ಲಭ್ಯತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

12 / 13
ಹೀಗಾಗಿ, ನಿಮ್ಮ ಅಡುಗೆ ಮನೆಯಲ್ಲಿರುವ ಹುಣಸೆಹಣ್ಣನ್ನು ನಿರ್ಲಕ್ಷ್ಯ ಮಾಡಬೇಡಿ.

ಹೀಗಾಗಿ, ನಿಮ್ಮ ಅಡುಗೆ ಮನೆಯಲ್ಲಿರುವ ಹುಣಸೆಹಣ್ಣನ್ನು ನಿರ್ಲಕ್ಷ್ಯ ಮಾಡಬೇಡಿ.

13 / 13
Follow us
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ