AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fruits juice for skin: ಚರ್ಮದ ಸಮಸ್ಯೆಗಳನ್ನು ಹೋಗಲಾಡಿಸಲು ಈ ಜೂಸ್​ಗಳು ಸಹಕಾರಿ

Skin care tips: ದಿನನಿತ್ಯದ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಮಾತ್ರವಲ್ಲದೆ ಚರ್ಮಕ್ಕೂ ಉತ್ತಮವೆಂದು ಪರಿಗಣಿಸಲಾಗಿದೆ. ಸರಿಯಾದ ಚರ್ಮದ ಆರೈಕೆಯ ದಿನಚರಿಯನ್ನು ಅನುಸರಿಸುವ ಜನರು ಹಣ್ಣು ಮತ್ತು ತರಕಾರಿ ರಸವನ್ನು ಸೌಂದರ್ಯದ ಪದಾರ್ಥಗಳಾಗಿ ಬಳಸುತ್ತಾರೆ. ತ್ವಚೆಯ ಆರೈಕೆಯಲ್ಲಿ ಉತ್ತಮವಾದ ಜ್ಯೂಸ್‌ಗಳ ಬಗ್ಗೆ ತಿಳಿಯಿರಿ.

ಗಂಗಾಧರ​ ಬ. ಸಾಬೋಜಿ
|

Updated on:Apr 03, 2022 | 4:49 PM

Share
ಕಿತ್ತಳೆ ಜ್ಯೂಸ್: ಇದರಲ್ಲಿರುವ ವಿಟಮಿನ್ ಸಿ ಚರ್ಮದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುವಲ್ಲಿ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಮೊಡವೆಗಳು ಹೆಚ್ಚಾಗಿದ್ದರೆ ಮುಖದ ಮೇಲೆ ಕಿತ್ತಳೆ ರಸವನ್ನು ಅನ್ವಯಿಸಿ. ಕಿತ್ತಳೆ ರಸವನ್ನು ಹತ್ತಿ ಉಂಡೆಯಿಂದ ಮುಖಕ್ಕೆ ಹಚ್ಚಿ ಕೆಲವು ನಿಮಿಷಗಳ ನಂತರ ತಣ್ಣೀರಿನಿಂದ ತೊಳೆಯಿರಿ.

1 / 5
ಕ್ಯಾರೆಟ್ ಜ್ಯೂಸ್ : ಇದರ ರಸವನ್ನು ಮುಖಕ್ಕೆ ಹಚ್ಚಿದರೆ ಹೊಳೆಯುವ ತ್ವಚೆಯನ್ನು ಕಾಣಬಹುದು. ಕ್ಯಾರೆಟ್ ತುರಿದ ನಂತರ, ಅದರ ರಸವನ್ನು ಒಂದು ಬಟ್ಟಲಿನಲ್ಲಿ ತೆಗೆದುಕೊಳ್ಳಿ. ಈ ರಸವನ್ನು ಹತ್ತಿಯ ಸಹಾಯದಿಂದ ಮುಖಕ್ಕೆ ಹಚ್ಚಿ ಮತ್ತು ಒಣಗಿದ ನಂತರ ಸಾಮಾನ್ಯ ನೀರಿನಿಂದ ತೊಳೆಯಿರಿ.

2 / 5
ಸ್ಟ್ರಾಬೆರಿ: ಬೇಸಿಗೆಯಲ್ಲಿ, ಜನರು ಸಾಮಾನ್ಯವಾಗಿ ಚರ್ಮದ ಮೇಲೆ ಟ್ಯಾನಿಂಗ್ ಸಮಸ್ಯೆಯನ್ನು ಹೊಂದಿರುತ್ತಾರೆ. ಟ್ಯಾನಿಂಗ್ ಮತ್ತು ಸನ್ಬರ್ನ್​ನನ್ನು ತೆಗೆದುಹಾಕಲು, ಸ್ಟ್ರಾಬೆರಿ ರಸವನ್ನು ಮುಖಕ್ಕೆ ಹಚ್ಚಿ ಅದು ಒಣಗಿದಾಗ ಸಾಮಾನ್ಯ ನೀರಿನಿಂದ ತೊಳೆಯಿರಿ.

3 / 5
ಆಮ್ಲಾ ಜ್ಯೂಸ್: ವಿಟಮಿನ್ ಸಿ ಸಮೃದ್ಧವಾಗಿರುವ ಆಮ್ಲಾ ಚರ್ಮದ ಆರೈಕೆಯಲ್ಲಿ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಇದನ್ನು ಹಚ್ಚಲು ನೆಲ್ಲಿಕಾಯಿಯನ್ನು ತುರಿದು ಹತ್ತಿಯಿಂದ ಮುಖಕ್ಕೆ ಹಚ್ಚಿಕೊಳ್ಳಿ. ಇದರಲ್ಲಿರುವ ಅಂಶಗಳು ಮೊಡವೆಗಳನ್ನು ಹೋಗಲಾಡಿಸುತ್ತದೆ.

4 / 5
ದಾಳಿಂಬೆ ಜ್ಯೂಸ್: ದೇಹದಲ್ಲಿ ಹಿಮೋಗ್ಲೋಬಿನ್​ನ್ನು ಹೆಚ್ಚಿಸುವ ಮೂಲಕ, ದಾಳಿಂಬೆ ರಸವನ್ನು ತ್ವಚೆಯ ಆರೈಕೆಗೆ ಬಳಸಬಹುದು. ಇದರ ನಿಯಮಿತ ಬಳಕೆಯಿಂದ ತ್ವಚೆಯನ್ನು ಹೊಳೆಯುವಂತೆ ಮಾಡಬಹುದು ಎಂದು ಹೇಳಲಾಗುತ್ತದೆ.

5 / 5

Published On - 4:22 pm, Sun, 3 April 22

Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ