AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲಿಟರಿ ಗೌರವಗಳೊಂದಿಗೆ ನೆರವೇರಿತು ಭಾರತದ ಮೊದಲ ಸಿಡಿಎಸ್ ಅಧಿಕಾರಿ ಬಿಪಿನ್​ ರಾವತ್​ ಅಂತ್ಯಕ್ರಿಯೆ; ಫೋಟೋಗಳು ಇಲ್ಲಿವೆ

ಭಾರತದ ಮೊದಲ ಚೀಪ್​ ಆಫ್​ ಡಿಫೇನ್ಸ್ ಸ್ಟಾಪ್​ ಜನರಲ್​ ಬಿಪಿನ್​ ರಾವತ್​ ಡಿ 8ರಂದು ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್​ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯನ್ನು ನಿನ್ನೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು. ಅದರ ಫೋಟೋಗಳು ಇಲ್ಲಿವೆ.

TV9 Web
| Updated By: Pavitra Bhat Jigalemane

Updated on:Dec 11, 2021 | 12:42 PM

ಭಾರತದ ಮೊದಲ ಸಿಡಿಎಸ್​ ಜನರ್ ಬಿಪಿನ್​ ರಾವತ್​ ಮತ್ತು ಪತ್ನಿ ಮಧುಲ್ಲಿಕಾ ರಾವತ್​ ಅವರ ಅಂತ್ಯಕ್ರಿಯೆಯ ಸಂದರ್ಭ

ಭಾರತದ ಮೊದಲ ಸಿಡಿಎಸ್​ ಜನರ್ ಬಿಪಿನ್​ ರಾವತ್​ ಮತ್ತು ಪತ್ನಿ ಮಧುಲ್ಲಿಕಾ ರಾವತ್​ ಅವರ ಅಂತ್ಯಕ್ರಿಯೆಯ ಸಂದರ್ಭ

1 / 8
ಬಿಪಿನ್​ ರಾವತ್​ ಹಿರಿಯ ಪುತ್ರಿಯಿಂದ ಚಿತೆಗೆ ಅಗ್ನಿ ಸ್ಪರ್ಶ

ಬಿಪಿನ್​ ರಾವತ್​ ಹಿರಿಯ ಪುತ್ರಿಯಿಂದ ಚಿತೆಗೆ ಅಗ್ನಿ ಸ್ಪರ್ಶ

2 / 8
ಅಂತ್ಯಕ್ರಿಯೆ ವೇಳೆ 17 ಬಾರಿ ಗುಂಡು ಹಾರಿಸಿ ಗೌರವ ಸೂಚಿಸಿದ ಕ್ಷಣ

ಅಂತ್ಯಕ್ರಿಯೆ ವೇಳೆ 17 ಬಾರಿ ಗುಂಡು ಹಾರಿಸಿ ಗೌರವ ಸೂಚಿಸಿದ ಕ್ಷಣ

3 / 8
ಬಿಪಿನ್​ ರಾವತ್​ ಅವರ ಇಬ್ಬರು ಪುತ್ರಿಯರು ಅಂತಿಮ ನಮನ ಸಲ್ಲಿಸುತ್ತಿರುವುದು

ಬಿಪಿನ್​ ರಾವತ್​ ಅವರ ಇಬ್ಬರು ಪುತ್ರಿಯರು ಅಂತಿಮ ನಮನ ಸಲ್ಲಿಸುತ್ತಿರುವುದು

4 / 8
ಬೆರಾರ್​ ಚೌಕದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್, ಅರವಿಂದ್​ ಕೇಜ್ರಿವಾಲ್​ ಮತ್ತಿತರ ಗಣ್ಯರು ಉಸಸ್ಥಿತರಿದ್ದರು

ಬೆರಾರ್​ ಚೌಕದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್, ಅರವಿಂದ್​ ಕೇಜ್ರಿವಾಲ್​ ಮತ್ತಿತರ ಗಣ್ಯರು ಉಸಸ್ಥಿತರಿದ್ದರು

5 / 8
ಹೆಲಿಕಾಪ್ಟರ್​ ದುರಂತದಲ್ಲಿ ನಿಧರಾದ ಬಿಪಿನ್​​ ರಾವತ್​ ಅವರಿಗೆ ರಾಜನಾಥ್​ ಸಿಂಗ್​ ನಮನ ಸಲ್ಲಿಸುತ್ತಿರುವುದು

ಹೆಲಿಕಾಪ್ಟರ್​ ದುರಂತದಲ್ಲಿ ನಿಧರಾದ ಬಿಪಿನ್​​ ರಾವತ್​ ಅವರಿಗೆ ರಾಜನಾಥ್​ ಸಿಂಗ್​ ನಮನ ಸಲ್ಲಿಸುತ್ತಿರುವುದು

6 / 8
ಬಿಪಿನ್​ ರಾವತ್​ ಅವರಿಗೆ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ನಮನ ಸಲ್ಲಿಸಿದರು

ಬಿಪಿನ್​ ರಾವತ್​ ಅವರಿಗೆ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ನಮನ ಸಲ್ಲಿಸಿದರು

7 / 8
ಡಿ.8ರಂದು ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್​ ಅಪಘಾತದಲ್ಲಿ ಸಿಡಿಎಸ್​ ಬಿಪಿನ್​ ರಾವತ್​ ಹಾಗೂ11 ಯೋಧರು ಸಾವನ್ನಪಪ್ಪಿದ್ದರು.

ಡಿ.8ರಂದು ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್​ ಅಪಘಾತದಲ್ಲಿ ಸಿಡಿಎಸ್​ ಬಿಪಿನ್​ ರಾವತ್​ ಹಾಗೂ11 ಯೋಧರು ಸಾವನ್ನಪಪ್ಪಿದ್ದರು.

8 / 8

Published On - 12:41 pm, Sat, 11 December 21

Follow us
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ