- Kannada News Photo gallery Funeral of Bipin Rawat India first CDS officer with military honors took place
ಮಿಲಿಟರಿ ಗೌರವಗಳೊಂದಿಗೆ ನೆರವೇರಿತು ಭಾರತದ ಮೊದಲ ಸಿಡಿಎಸ್ ಅಧಿಕಾರಿ ಬಿಪಿನ್ ರಾವತ್ ಅಂತ್ಯಕ್ರಿಯೆ; ಫೋಟೋಗಳು ಇಲ್ಲಿವೆ
ಭಾರತದ ಮೊದಲ ಚೀಪ್ ಆಫ್ ಡಿಫೇನ್ಸ್ ಸ್ಟಾಪ್ ಜನರಲ್ ಬಿಪಿನ್ ರಾವತ್ ಡಿ 8ರಂದು ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯನ್ನು ನಿನ್ನೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು. ಅದರ ಫೋಟೋಗಳು ಇಲ್ಲಿವೆ.
Updated on:Dec 11, 2021 | 12:42 PM

ಭಾರತದ ಮೊದಲ ಸಿಡಿಎಸ್ ಜನರ್ ಬಿಪಿನ್ ರಾವತ್ ಮತ್ತು ಪತ್ನಿ ಮಧುಲ್ಲಿಕಾ ರಾವತ್ ಅವರ ಅಂತ್ಯಕ್ರಿಯೆಯ ಸಂದರ್ಭ

ಬಿಪಿನ್ ರಾವತ್ ಹಿರಿಯ ಪುತ್ರಿಯಿಂದ ಚಿತೆಗೆ ಅಗ್ನಿ ಸ್ಪರ್ಶ

ಅಂತ್ಯಕ್ರಿಯೆ ವೇಳೆ 17 ಬಾರಿ ಗುಂಡು ಹಾರಿಸಿ ಗೌರವ ಸೂಚಿಸಿದ ಕ್ಷಣ

ಬಿಪಿನ್ ರಾವತ್ ಅವರ ಇಬ್ಬರು ಪುತ್ರಿಯರು ಅಂತಿಮ ನಮನ ಸಲ್ಲಿಸುತ್ತಿರುವುದು

ಬೆರಾರ್ ಚೌಕದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅರವಿಂದ್ ಕೇಜ್ರಿವಾಲ್ ಮತ್ತಿತರ ಗಣ್ಯರು ಉಸಸ್ಥಿತರಿದ್ದರು

ಹೆಲಿಕಾಪ್ಟರ್ ದುರಂತದಲ್ಲಿ ನಿಧರಾದ ಬಿಪಿನ್ ರಾವತ್ ಅವರಿಗೆ ರಾಜನಾಥ್ ಸಿಂಗ್ ನಮನ ಸಲ್ಲಿಸುತ್ತಿರುವುದು

ಬಿಪಿನ್ ರಾವತ್ ಅವರಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಮನ ಸಲ್ಲಿಸಿದರು

ಡಿ.8ರಂದು ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಹಾಗೂ11 ಯೋಧರು ಸಾವನ್ನಪಪ್ಪಿದ್ದರು.
Published On - 12:41 pm, Sat, 11 December 21
Related Photo Gallery

ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

ಬೇಸಿಗೆ ರಜೆಯನ್ನು ಮಹೇಶ್ ಬಾಬು ಮಗಳು ಸಿತಾರಾ ಹೇಗೆ ಕಳೆಯುತ್ತಿದ್ದಾರೆ ನೋಡಿ

ಕಮಾನ್ ಯುಝಿ... ಯುಜ್ವೇಂದ್ರ ಚಹಲ್ ಹಿಂದೆ ಬಿದ್ದ ಚೆಂದುಳ್ಳಿ ಚೆಲುವೆ

ವೈರಮುಡಿ ಉತ್ಸವ ವೈಭವ: ಚೆಲುವನಾರಾಯಣನ ವಜ್ರ ಕಿರೀಟ ಕಣ್ತುಂಬಿಕೊಂಡ ಭಕ್ತ ಗಣ

ಚಿಕ್ಕಬಳ್ಳಾಪುರಕ್ಕೆ ತೋರಣವಾದ ತಬೂಬಿಯಾ ರೋಸಿಯಾ ಮರದ ಹೂವುಗಳು

ರಕ್ತಹೀನತೆ ಸಮಸ್ಯೆ ಇದ್ಯಾ? ಈ ಸುಲಭ ಮನೆಮದ್ದನ್ನು ಟ್ರೈ ಮಾಡಿ ನೋಡಿ

ಗಾಢ ಸ್ನೇಹ; ಪ್ರಧಾನಿ ಮೋದಿಯನ್ನು ಭೇಟಿಯಾದ ದುಬೈ ರಾಜಕುಮಾರ ಶೇಖ್ ಹಮ್ದಾನ್

ಐಪಿಎಲ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಭುವಿಗೆ ಅಗ್ರಸ್ಥಾನ

ಘಿಬ್ಲಿ ಜಗತ್ತಿನಲ್ಲಿ ಈ 5 ಫೇಮಸ್ ಕಾರುಗಳು ಹೇಗಿವೆ ನೋಡಿ?

ಗೆಲುವಿನ ಬೆನ್ನಲ್ಲೇ RCB ನಾಯಕ ರಜತ್ ಪಾಟಿದಾರ್ಗೆ ದಂಡ ವಿಧಿಸಿದ ಬಿಸಿಸಿಐ
'ನವಕಾರ ಮಹಾಮಂತ್ರ ದಿವಸ್'; ಪ್ರಧಾನಿ ಮೋದಿ ಪಠಿಸಿದ ಮಹಾಮಂತ್ರದ ಅರ್ಥವೇನು?

ಸೈಫ್ ಅಲಿ ಖಾನ್ ಮೇಲೆ ದಾಳಿ: ಚಾರ್ಜ್ ಶೀಟ್ ಸಲ್ಲಿಕೆ, ಮಹತ್ವದ ವಿಷಯ ಬಹಿರಂಗ

ದ್ವಿತೀಯ puಯಲ್ಲಿ ಶೇ 79 ಅಂಕ ಬಂದಿದ್ರೂ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ

ಪಾದರಕ್ಷೆಗಳನ್ನು ಹಾಕದೆ ಜೈನ ಕಾರ್ಯಕ್ರಮಕ್ಕೆ ಬಂದ ಪ್ರಧಾನಿ ಮೋದಿ

ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ

ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು

ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ ಪಲ್ಲಕ್ಕಿ

ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು

ಬೆಟ್ಟಿಂಗ್ ಆ್ಯಪ್ ಪ್ರಮೋಷನ್ಗೆ ಇನ್ಫ್ಲುಯೆನ್ಸರ್ಗಳು ಎಷ್ಟು ಪಡೀತಾರೆ?

ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?

ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ

‘ಇಂಟರ್ವಲ್’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ

ಪತಿರಾನ ಓವರ್ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್

ಬಿಸಿಲ ತಾಪದಿಂದ ಅಹಮದಾಬಾದ್ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
