- TV9 Kannada Photo gallery funeral of Bipin Rawat India first CDS officer with military honors took place
ಮಿಲಿಟರಿ ಗೌರವಗಳೊಂದಿಗೆ ನೆರವೇರಿತು ಭಾರತದ ಮೊದಲ ಸಿಡಿಎಸ್ ಅಧಿಕಾರಿ ಬಿಪಿನ್ ರಾವತ್ ಅಂತ್ಯಕ್ರಿಯೆ; ಫೋಟೋಗಳು ಇಲ್ಲಿವೆ
ಭಾರತದ ಮೊದಲ ಚೀಪ್ ಆಫ್ ಡಿಫೇನ್ಸ್ ಸ್ಟಾಪ್ ಜನರಲ್ ಬಿಪಿನ್ ರಾವತ್ ಡಿ 8ರಂದು ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯನ್ನು ನಿನ್ನೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು. ಅದರ ಫೋಟೋಗಳು ಇಲ್ಲಿವೆ.
Updated on:Dec 11, 2021 | 12:42 PM
Share

ಭಾರತದ ಮೊದಲ ಸಿಡಿಎಸ್ ಜನರ್ ಬಿಪಿನ್ ರಾವತ್ ಮತ್ತು ಪತ್ನಿ ಮಧುಲ್ಲಿಕಾ ರಾವತ್ ಅವರ ಅಂತ್ಯಕ್ರಿಯೆಯ ಸಂದರ್ಭ
1 / 8

ಬಿಪಿನ್ ರಾವತ್ ಹಿರಿಯ ಪುತ್ರಿಯಿಂದ ಚಿತೆಗೆ ಅಗ್ನಿ ಸ್ಪರ್ಶ
2 / 8

ಅಂತ್ಯಕ್ರಿಯೆ ವೇಳೆ 17 ಬಾರಿ ಗುಂಡು ಹಾರಿಸಿ ಗೌರವ ಸೂಚಿಸಿದ ಕ್ಷಣ
3 / 8

ಬಿಪಿನ್ ರಾವತ್ ಅವರ ಇಬ್ಬರು ಪುತ್ರಿಯರು ಅಂತಿಮ ನಮನ ಸಲ್ಲಿಸುತ್ತಿರುವುದು
4 / 8

ಬೆರಾರ್ ಚೌಕದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅರವಿಂದ್ ಕೇಜ್ರಿವಾಲ್ ಮತ್ತಿತರ ಗಣ್ಯರು ಉಸಸ್ಥಿತರಿದ್ದರು
5 / 8

ಹೆಲಿಕಾಪ್ಟರ್ ದುರಂತದಲ್ಲಿ ನಿಧರಾದ ಬಿಪಿನ್ ರಾವತ್ ಅವರಿಗೆ ರಾಜನಾಥ್ ಸಿಂಗ್ ನಮನ ಸಲ್ಲಿಸುತ್ತಿರುವುದು
6 / 8

ಬಿಪಿನ್ ರಾವತ್ ಅವರಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಮನ ಸಲ್ಲಿಸಿದರು
7 / 8

ಡಿ.8ರಂದು ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಹಾಗೂ11 ಯೋಧರು ಸಾವನ್ನಪಪ್ಪಿದ್ದರು.
8 / 8
Published On - 12:41 pm, Sat, 11 December 21
Related Photo Gallery
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್
ಯಶ್ ಫ್ಯಾನ್ಸ್ ಹುಚ್ಚಾಟ: ಹೈದರಾಬಾದ್ ಘಟನೆ ಇದು
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್




