- Kannada News Photo gallery funeral of Bipin Rawat India first CDS officer with military honors took place
ಮಿಲಿಟರಿ ಗೌರವಗಳೊಂದಿಗೆ ನೆರವೇರಿತು ಭಾರತದ ಮೊದಲ ಸಿಡಿಎಸ್ ಅಧಿಕಾರಿ ಬಿಪಿನ್ ರಾವತ್ ಅಂತ್ಯಕ್ರಿಯೆ; ಫೋಟೋಗಳು ಇಲ್ಲಿವೆ
ಭಾರತದ ಮೊದಲ ಚೀಪ್ ಆಫ್ ಡಿಫೇನ್ಸ್ ಸ್ಟಾಪ್ ಜನರಲ್ ಬಿಪಿನ್ ರಾವತ್ ಡಿ 8ರಂದು ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯನ್ನು ನಿನ್ನೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು. ಅದರ ಫೋಟೋಗಳು ಇಲ್ಲಿವೆ.
Updated on:Dec 11, 2021 | 12:42 PM

ಭಾರತದ ಮೊದಲ ಸಿಡಿಎಸ್ ಜನರ್ ಬಿಪಿನ್ ರಾವತ್ ಮತ್ತು ಪತ್ನಿ ಮಧುಲ್ಲಿಕಾ ರಾವತ್ ಅವರ ಅಂತ್ಯಕ್ರಿಯೆಯ ಸಂದರ್ಭ

ಬಿಪಿನ್ ರಾವತ್ ಹಿರಿಯ ಪುತ್ರಿಯಿಂದ ಚಿತೆಗೆ ಅಗ್ನಿ ಸ್ಪರ್ಶ

ಅಂತ್ಯಕ್ರಿಯೆ ವೇಳೆ 17 ಬಾರಿ ಗುಂಡು ಹಾರಿಸಿ ಗೌರವ ಸೂಚಿಸಿದ ಕ್ಷಣ

ಬಿಪಿನ್ ರಾವತ್ ಅವರ ಇಬ್ಬರು ಪುತ್ರಿಯರು ಅಂತಿಮ ನಮನ ಸಲ್ಲಿಸುತ್ತಿರುವುದು

ಬೆರಾರ್ ಚೌಕದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅರವಿಂದ್ ಕೇಜ್ರಿವಾಲ್ ಮತ್ತಿತರ ಗಣ್ಯರು ಉಸಸ್ಥಿತರಿದ್ದರು

ಹೆಲಿಕಾಪ್ಟರ್ ದುರಂತದಲ್ಲಿ ನಿಧರಾದ ಬಿಪಿನ್ ರಾವತ್ ಅವರಿಗೆ ರಾಜನಾಥ್ ಸಿಂಗ್ ನಮನ ಸಲ್ಲಿಸುತ್ತಿರುವುದು

ಬಿಪಿನ್ ರಾವತ್ ಅವರಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಮನ ಸಲ್ಲಿಸಿದರು

ಡಿ.8ರಂದು ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಹಾಗೂ11 ಯೋಧರು ಸಾವನ್ನಪಪ್ಪಿದ್ದರು.
Published On - 12:41 pm, Sat, 11 December 21
Related Photo Gallery

ಬೇಸಿಗೆ: ವಿದ್ಯುತ್ ಅವಶ್ಯವಿಲ್ಲದ ಬಡವರ ಫ್ರಿಜ್ಗೆ ಫುಲ್ ಡಿಮ್ಯಾಂಡ್

ಸೋಶೀಯಲ್ ಮೀಡಿಯಾದಲ್ಲೂ ಆರ್ಸಿಬಿಯೇ ನಂ.1..!

ಪ್ರೋಟೀನ್ ಹೆಚ್ಚಾದರೆ ಮೂತ್ರಪಿಂಡಕ್ಕೆ ಹಾನಿ

ಕಣ್ಣಿಗೆ ಧೂಳು, ಕಸ ಬಿದ್ದರೆ ಹೀಗೆ ಮಾಡಿ

ನಿಯಮ ಮುರಿದ ಪರಾಗ್ ಖಾತೆಗೆ ಕತ್ರಿ ಹಾಕಿದ ಬಿಸಿಸಿಐ

ಗೊತ್ತಾ? ಕನ್ನಡ ಚಿತ್ರರಂಗದ ಈ ಇಬ್ಬರ ಹೆಸರಲ್ಲಿ ಮಾತ್ರ ಬಂದಿದೆ ಅಂಚೆ ಚೀಟಿ

ಸಿತಾರಾ ಘಟ್ಟಮನೇನಿ ಸಿನಿಮಾ ರಂಗಕ್ಕೆ ಕಾಲಿಡೋದು ಯಾವಾಗ? ಉತ್ತರಿಸಿದ ತಾಯಿ

30 ಕಿಮೀ ಸಮುದ್ರ ಈಜಿ ದಾಖಲೆ ಬರೆದ ಚಿನ್ನದ ನಾಡಿನ ಬಾಲಕಿ

ಹಿಂಗಾರು ಮಳೆ ಜೋರು, ರಾಜಕೀಯ ಬಗ್ಗೆಯೂ ಬೊಂಬೆ ಯುಗಾದಿ ಭವಿಷ್ಯ!

Hardik Pandya: ಸೋಲಿನ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ.
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ

ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ

ಸಚಿವ ಎಂಪಿ ಪಾಟೀಲ್ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು

ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್

ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ

ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!

ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್ಗೆ ನೀಡಿರುವಂತಿದೆ:ಯತ್ನಾಳ್

ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್ಎಸ್ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್

ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
