AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲಿಟರಿ ಗೌರವಗಳೊಂದಿಗೆ ನೆರವೇರಿತು ಭಾರತದ ಮೊದಲ ಸಿಡಿಎಸ್ ಅಧಿಕಾರಿ ಬಿಪಿನ್​ ರಾವತ್​ ಅಂತ್ಯಕ್ರಿಯೆ; ಫೋಟೋಗಳು ಇಲ್ಲಿವೆ

ಭಾರತದ ಮೊದಲ ಚೀಪ್​ ಆಫ್​ ಡಿಫೇನ್ಸ್ ಸ್ಟಾಪ್​ ಜನರಲ್​ ಬಿಪಿನ್​ ರಾವತ್​ ಡಿ 8ರಂದು ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್​ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯನ್ನು ನಿನ್ನೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು. ಅದರ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on:Dec 11, 2021 | 12:42 PM

Share
ಭಾರತದ ಮೊದಲ ಸಿಡಿಎಸ್​ ಜನರ್ ಬಿಪಿನ್​ ರಾವತ್​ ಮತ್ತು ಪತ್ನಿ ಮಧುಲ್ಲಿಕಾ ರಾವತ್​ ಅವರ ಅಂತ್ಯಕ್ರಿಯೆಯ ಸಂದರ್ಭ

ಭಾರತದ ಮೊದಲ ಸಿಡಿಎಸ್​ ಜನರ್ ಬಿಪಿನ್​ ರಾವತ್​ ಮತ್ತು ಪತ್ನಿ ಮಧುಲ್ಲಿಕಾ ರಾವತ್​ ಅವರ ಅಂತ್ಯಕ್ರಿಯೆಯ ಸಂದರ್ಭ

1 / 8
ಬಿಪಿನ್​ ರಾವತ್​ ಹಿರಿಯ ಪುತ್ರಿಯಿಂದ ಚಿತೆಗೆ ಅಗ್ನಿ ಸ್ಪರ್ಶ

ಬಿಪಿನ್​ ರಾವತ್​ ಹಿರಿಯ ಪುತ್ರಿಯಿಂದ ಚಿತೆಗೆ ಅಗ್ನಿ ಸ್ಪರ್ಶ

2 / 8
ಅಂತ್ಯಕ್ರಿಯೆ ವೇಳೆ 17 ಬಾರಿ ಗುಂಡು ಹಾರಿಸಿ ಗೌರವ ಸೂಚಿಸಿದ ಕ್ಷಣ

ಅಂತ್ಯಕ್ರಿಯೆ ವೇಳೆ 17 ಬಾರಿ ಗುಂಡು ಹಾರಿಸಿ ಗೌರವ ಸೂಚಿಸಿದ ಕ್ಷಣ

3 / 8
ಬಿಪಿನ್​ ರಾವತ್​ ಅವರ ಇಬ್ಬರು ಪುತ್ರಿಯರು ಅಂತಿಮ ನಮನ ಸಲ್ಲಿಸುತ್ತಿರುವುದು

ಬಿಪಿನ್​ ರಾವತ್​ ಅವರ ಇಬ್ಬರು ಪುತ್ರಿಯರು ಅಂತಿಮ ನಮನ ಸಲ್ಲಿಸುತ್ತಿರುವುದು

4 / 8
ಬೆರಾರ್​ ಚೌಕದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್, ಅರವಿಂದ್​ ಕೇಜ್ರಿವಾಲ್​ ಮತ್ತಿತರ ಗಣ್ಯರು ಉಸಸ್ಥಿತರಿದ್ದರು

ಬೆರಾರ್​ ಚೌಕದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್, ಅರವಿಂದ್​ ಕೇಜ್ರಿವಾಲ್​ ಮತ್ತಿತರ ಗಣ್ಯರು ಉಸಸ್ಥಿತರಿದ್ದರು

5 / 8
ಹೆಲಿಕಾಪ್ಟರ್​ ದುರಂತದಲ್ಲಿ ನಿಧರಾದ ಬಿಪಿನ್​​ ರಾವತ್​ ಅವರಿಗೆ ರಾಜನಾಥ್​ ಸಿಂಗ್​ ನಮನ ಸಲ್ಲಿಸುತ್ತಿರುವುದು

ಹೆಲಿಕಾಪ್ಟರ್​ ದುರಂತದಲ್ಲಿ ನಿಧರಾದ ಬಿಪಿನ್​​ ರಾವತ್​ ಅವರಿಗೆ ರಾಜನಾಥ್​ ಸಿಂಗ್​ ನಮನ ಸಲ್ಲಿಸುತ್ತಿರುವುದು

6 / 8
ಬಿಪಿನ್​ ರಾವತ್​ ಅವರಿಗೆ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ನಮನ ಸಲ್ಲಿಸಿದರು

ಬಿಪಿನ್​ ರಾವತ್​ ಅವರಿಗೆ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ನಮನ ಸಲ್ಲಿಸಿದರು

7 / 8
ಡಿ.8ರಂದು ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್​ ಅಪಘಾತದಲ್ಲಿ ಸಿಡಿಎಸ್​ ಬಿಪಿನ್​ ರಾವತ್​ ಹಾಗೂ11 ಯೋಧರು ಸಾವನ್ನಪಪ್ಪಿದ್ದರು.

ಡಿ.8ರಂದು ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್​ ಅಪಘಾತದಲ್ಲಿ ಸಿಡಿಎಸ್​ ಬಿಪಿನ್​ ರಾವತ್​ ಹಾಗೂ11 ಯೋಧರು ಸಾವನ್ನಪಪ್ಪಿದ್ದರು.

8 / 8

Published On - 12:41 pm, Sat, 11 December 21

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ