AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲಿಟರಿ ಗೌರವಗಳೊಂದಿಗೆ ನೆರವೇರಿತು ಭಾರತದ ಮೊದಲ ಸಿಡಿಎಸ್ ಅಧಿಕಾರಿ ಬಿಪಿನ್​ ರಾವತ್​ ಅಂತ್ಯಕ್ರಿಯೆ; ಫೋಟೋಗಳು ಇಲ್ಲಿವೆ

ಭಾರತದ ಮೊದಲ ಚೀಪ್​ ಆಫ್​ ಡಿಫೇನ್ಸ್ ಸ್ಟಾಪ್​ ಜನರಲ್​ ಬಿಪಿನ್​ ರಾವತ್​ ಡಿ 8ರಂದು ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್​ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯನ್ನು ನಿನ್ನೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು. ಅದರ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on:Dec 11, 2021 | 12:42 PM

Share
ಭಾರತದ ಮೊದಲ ಸಿಡಿಎಸ್​ ಜನರ್ ಬಿಪಿನ್​ ರಾವತ್​ ಮತ್ತು ಪತ್ನಿ ಮಧುಲ್ಲಿಕಾ ರಾವತ್​ ಅವರ ಅಂತ್ಯಕ್ರಿಯೆಯ ಸಂದರ್ಭ

ಭಾರತದ ಮೊದಲ ಸಿಡಿಎಸ್​ ಜನರ್ ಬಿಪಿನ್​ ರಾವತ್​ ಮತ್ತು ಪತ್ನಿ ಮಧುಲ್ಲಿಕಾ ರಾವತ್​ ಅವರ ಅಂತ್ಯಕ್ರಿಯೆಯ ಸಂದರ್ಭ

1 / 8
ಬಿಪಿನ್​ ರಾವತ್​ ಹಿರಿಯ ಪುತ್ರಿಯಿಂದ ಚಿತೆಗೆ ಅಗ್ನಿ ಸ್ಪರ್ಶ

ಬಿಪಿನ್​ ರಾವತ್​ ಹಿರಿಯ ಪುತ್ರಿಯಿಂದ ಚಿತೆಗೆ ಅಗ್ನಿ ಸ್ಪರ್ಶ

2 / 8
ಅಂತ್ಯಕ್ರಿಯೆ ವೇಳೆ 17 ಬಾರಿ ಗುಂಡು ಹಾರಿಸಿ ಗೌರವ ಸೂಚಿಸಿದ ಕ್ಷಣ

ಅಂತ್ಯಕ್ರಿಯೆ ವೇಳೆ 17 ಬಾರಿ ಗುಂಡು ಹಾರಿಸಿ ಗೌರವ ಸೂಚಿಸಿದ ಕ್ಷಣ

3 / 8
ಬಿಪಿನ್​ ರಾವತ್​ ಅವರ ಇಬ್ಬರು ಪುತ್ರಿಯರು ಅಂತಿಮ ನಮನ ಸಲ್ಲಿಸುತ್ತಿರುವುದು

ಬಿಪಿನ್​ ರಾವತ್​ ಅವರ ಇಬ್ಬರು ಪುತ್ರಿಯರು ಅಂತಿಮ ನಮನ ಸಲ್ಲಿಸುತ್ತಿರುವುದು

4 / 8
ಬೆರಾರ್​ ಚೌಕದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್, ಅರವಿಂದ್​ ಕೇಜ್ರಿವಾಲ್​ ಮತ್ತಿತರ ಗಣ್ಯರು ಉಸಸ್ಥಿತರಿದ್ದರು

ಬೆರಾರ್​ ಚೌಕದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್, ಅರವಿಂದ್​ ಕೇಜ್ರಿವಾಲ್​ ಮತ್ತಿತರ ಗಣ್ಯರು ಉಸಸ್ಥಿತರಿದ್ದರು

5 / 8
ಹೆಲಿಕಾಪ್ಟರ್​ ದುರಂತದಲ್ಲಿ ನಿಧರಾದ ಬಿಪಿನ್​​ ರಾವತ್​ ಅವರಿಗೆ ರಾಜನಾಥ್​ ಸಿಂಗ್​ ನಮನ ಸಲ್ಲಿಸುತ್ತಿರುವುದು

ಹೆಲಿಕಾಪ್ಟರ್​ ದುರಂತದಲ್ಲಿ ನಿಧರಾದ ಬಿಪಿನ್​​ ರಾವತ್​ ಅವರಿಗೆ ರಾಜನಾಥ್​ ಸಿಂಗ್​ ನಮನ ಸಲ್ಲಿಸುತ್ತಿರುವುದು

6 / 8
ಬಿಪಿನ್​ ರಾವತ್​ ಅವರಿಗೆ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ನಮನ ಸಲ್ಲಿಸಿದರು

ಬಿಪಿನ್​ ರಾವತ್​ ಅವರಿಗೆ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ನಮನ ಸಲ್ಲಿಸಿದರು

7 / 8
ಡಿ.8ರಂದು ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್​ ಅಪಘಾತದಲ್ಲಿ ಸಿಡಿಎಸ್​ ಬಿಪಿನ್​ ರಾವತ್​ ಹಾಗೂ11 ಯೋಧರು ಸಾವನ್ನಪಪ್ಪಿದ್ದರು.

ಡಿ.8ರಂದು ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್​ ಅಪಘಾತದಲ್ಲಿ ಸಿಡಿಎಸ್​ ಬಿಪಿನ್​ ರಾವತ್​ ಹಾಗೂ11 ಯೋಧರು ಸಾವನ್ನಪಪ್ಪಿದ್ದರು.

8 / 8

Published On - 12:41 pm, Sat, 11 December 21

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ