AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India’s G20 Presidency: ಅನಾರೋಗ್ಯದ ಮಧ್ಯೆಯೂ ಮೋದಿ ನೇತೃತ್ವದ ಸಭೆಯಲ್ಲಿ ಭಾಗಿಯಾಗಿ ಗಮನಸೆಳೆದ ದೇವೇಗೌಡ

ಜಿ20 ಶೃಂಗಸಭೆಯ ಅಧ್ಯಕ್ಷತೆಯನ್ನು ಭಾರತ ವಹಿಸಿಕೊಂಡಿದೆ. ಜಾಗತಿಕ ಮಟ್ಟದಲ್ಲಿ ಅತ್ಯುನ್ನತ ಜವಾಬ್ದಾರಿಯನ್ನು ಭಾರತ ಹೆಗಲಮೇಲೆ ಹೊತ್ತುಕೊಂಡಿದೆ. ಜಿ20 ಕುರಿತು ಪೂರ್ವಭಾವಿ ಸಭೆಯನ್ನು ಇಂದು(ಡಿಸೆಂಬರ್ 05) ಆಯೋಜಿಸಲಾಗಿತ್ತು. ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಹಲವು ಗಣ್ಯರು ಪಾಲ್ಗೊಂಡಿದ್ದರು.

TV9 Web
| Edited By: |

Updated on:Dec 06, 2022 | 12:34 AM

Share
ಭಾರತ ಜಿ20 ಶೃಂಗಸಭೆಯ ಅಧ್ಯಕ್ಷೆ ವಹಿಸಿಕೊಂಡಿರುವ ಹಿನ್ನಲೆಯಲ್ಲಿ  ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆಯ ಪೂರ್ವಭಾವಿ ಸಭೆ ನಡೆಯಿತು.

ಭಾರತ ಜಿ20 ಶೃಂಗಸಭೆಯ ಅಧ್ಯಕ್ಷೆ ವಹಿಸಿಕೊಂಡಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆಯ ಪೂರ್ವಭಾವಿ ಸಭೆ ನಡೆಯಿತು.

1 / 8
 ಇಂದು(ಡಿಸೆಂಬರ್ 05) ರಾಷ್ಟ್ರಪತಿ ಭವನದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

ಇಂದು(ಡಿಸೆಂಬರ್ 05) ರಾಷ್ಟ್ರಪತಿ ಭವನದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

2 / 8
 ಜಿ20 ಅಧ್ಯಕ್ಷ ಸ್ಥಾನಕ್ಕೆ ಇಡೀ ಜಗತ್ತಿಗೆ ದೇಶದ ಶಕ್ತಿ,  ಸಾಮರ್ಥ್ಯ ಪ್ರದರ್ಶಿಸಲು ಇದೊಂದು ಸುವರ್ಣವಕಾಶ ಎಂದು ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ನಾಯಕರ ಸಹಕಾರ ಕೇಳಿದರು.

ಜಿ20 ಅಧ್ಯಕ್ಷ ಸ್ಥಾನಕ್ಕೆ ಇಡೀ ಜಗತ್ತಿಗೆ ದೇಶದ ಶಕ್ತಿ, ಸಾಮರ್ಥ್ಯ ಪ್ರದರ್ಶಿಸಲು ಇದೊಂದು ಸುವರ್ಣವಕಾಶ ಎಂದು ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ನಾಯಕರ ಸಹಕಾರ ಕೇಳಿದರು.

3 / 8
ಈ ತಿಂಗಳ ಆರಂಭದಲ್ಲಿ ಜಿ20 ಆತಿಥ್ಯ ಭಾರತಕ್ಕೆ ದೊರಕಿದ್ದು, ಮುಂದಿನ ವರ್ಷ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ಸಂಬಂಧಪಟ್ಟಂತೆ ಚರ್ಚಿಸಲು, ಸಲಹೆಗಳನ್ನು ನೀಡಲು ಎಲ್ಲಾ ನಾಯಕರ ಬಳಿ ಸಹಕಾರ ಕೋರಿದರು.

ಈ ತಿಂಗಳ ಆರಂಭದಲ್ಲಿ ಜಿ20 ಆತಿಥ್ಯ ಭಾರತಕ್ಕೆ ದೊರಕಿದ್ದು, ಮುಂದಿನ ವರ್ಷ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ಸಂಬಂಧಪಟ್ಟಂತೆ ಚರ್ಚಿಸಲು, ಸಲಹೆಗಳನ್ನು ನೀಡಲು ಎಲ್ಲಾ ನಾಯಕರ ಬಳಿ ಸಹಕಾರ ಕೋರಿದರು.

4 / 8
ಭಾರತ ಜಿ20 ಶೃಂಗಸಭೆಯ ಅಧ್ಯಕ್ಷೆ ವಹಿಸಿಕೊಂಡಿರುವ ಹಿನ್ನಲೆಯಲ್ಲಿ ಈ ವರ್ಷ ಆಯೋಜಿಸಲಿರುವ ಸಭೆಗಳು, ಕಾರ್ಯಕ್ರಮಗಳ ಕುರಿತು ರೂಪುರೇಷೆ ರಚಿಸಲು ಸರ್ವ ಪಕ್ಷ ಸಭೆ ಆಹ್ವಾನಿಸಲಾಗಿತ್ತು.

ಭಾರತ ಜಿ20 ಶೃಂಗಸಭೆಯ ಅಧ್ಯಕ್ಷೆ ವಹಿಸಿಕೊಂಡಿರುವ ಹಿನ್ನಲೆಯಲ್ಲಿ ಈ ವರ್ಷ ಆಯೋಜಿಸಲಿರುವ ಸಭೆಗಳು, ಕಾರ್ಯಕ್ರಮಗಳ ಕುರಿತು ರೂಪುರೇಷೆ ರಚಿಸಲು ಸರ್ವ ಪಕ್ಷ ಸಭೆ ಆಹ್ವಾನಿಸಲಾಗಿತ್ತು.

5 / 8
 ಈ ಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪಿಪಿಟಿ ಮೂಲಕ ಕಾರ್ಯಕ್ರಮಗಳ ವಿವರಗಳನ್ನು ಹೇಳಿದೆ.

ಈ ಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪಿಪಿಟಿ ಮೂಲಕ ಕಾರ್ಯಕ್ರಮಗಳ ವಿವರಗಳನ್ನು ಹೇಳಿದೆ.

6 / 8
ವಿಶೇಷ ಅಂದರೆ ಅನಾರೋಗ್ಯದ ನಡುವೆಯೂ ಮಾಜಿ ಪ್ರಧಾನಿ ದೇವೇಗೌಡ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡು ಎಲ್ಲರ ಗಮನಸೆಳೆದಿದ್ದಾರೆ.

ವಿಶೇಷ ಅಂದರೆ ಅನಾರೋಗ್ಯದ ನಡುವೆಯೂ ಮಾಜಿ ಪ್ರಧಾನಿ ದೇವೇಗೌಡ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡು ಎಲ್ಲರ ಗಮನಸೆಳೆದಿದ್ದಾರೆ.

7 / 8
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದಾರೆ.

8 / 8

Published On - 11:57 pm, Mon, 5 December 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ