AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ20 ಶೃಂಗಸಭೆ: ಅಕ್ಷರಧಾಮಕ್ಕೆ ರಿಷಿ ಸುನಕ್, ರಾಜ್​ಘಾಟ್​ಗೆ ವಿಶ್ವ ನಾಯಕರ ಭೇಟಿಯ ಚಿತ್ರಗಳು ಇಲ್ಲಿವೆ

ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ಜಿ20 ಶೃಂಗಸಭೆಗೆ ವಿಶ್ವ ನಾಯಕರು ಭಾಗವಹಿಸಿದ್ದಾರೆ. ಬ್ರಿಟನ್ ಪ್ರಧಾನಿ ಭಾರತದ ಅಳಿಯ ರಿಷಿ ಸುನಕ್ ದಂಪತಿ ಅಕ್ಷರಧಾಮಕ್ಕೆ ಭೇಟಿ ನೀಡಿದರು, ಹಾಗೆಯೇ ವಿಶ್ವ ನಾಯಕರು ರಾಜ್​ಘಾಟ್​ಗೆ ಭೇಟಿ ನೀಡಿ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು ಕೆಲವು ಚಿತ್ರಗಳು ಇಲ್ಲಿವೆ.

ನಯನಾ ರಾಜೀವ್
|

Updated on: Sep 10, 2023 | 10:41 AM

Share
ರಿಷಿ ಸುನಕ್ ದಂಪತಿ

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹಾಗೂ ಅಕ್ಷತಾ ಮೂರ್ತಿ ದಂಪತಿ ದೆಹಲಿಯಲ್ಲಿರುವ ಅಕ್ಷರಧಾಮಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

1 / 8
ರಿಷಿ ಸುನಕ್

ತಮಗೆ ಹಿಂದೂ ಎಂದು ಕರೆದುಕೊಳ್ಳಲು ಸಂತೋಷವಾಗುತ್ತದೆ. ಪ್ರಧಾನಿ ಮೋದಿಯವರ ಬಗ್ಗೆ ಅಪಾರ ಗೌರವ ಹೊಂದಿದ್ದೇನೆ. ಜಿ20ಯು ಅಗಾಧ ಯಶಸ್ಸನ್ನು ನೀಡಲಿ ಎಂದು ರಿಷಿ ಸುನಕ್ ಹೇಳಿದ್ದಾರೆ.

2 / 8
ರಿಷಿ ಸುನಕ್

ರಿಷಿ ಸುನಕ್ ಜಿ20 ಶೃಂಗಸಭೆಗಾಗಿ ಆಗಮಿಸಿದ್ದಾಗ, ದೇವಸ್ಥಾನಗಳಿಗೆ ಭೇಟಿ ನೀಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ಈ ಬಾರಿ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲು ಸಾಧ್ಯವಾಗಿಲ್ಲ ಎಂದರು.

3 / 8
ರಿಷಿ ಸುನಕ್

ನಾನು ಹೆಮ್ಮೆಯ ಹಿಂದೂ, ನಾನೂ ಬೆಳದಿದ್ದು ಹೀಗೆ, ನಾನು ಹಾಗೆಯೇ ಇದ್ದೇನೆ ಎಂದು ರಿಷಿ ಸುನಕ್ ಹೇಳಿದ್ದಾರೆ.

4 / 8
ಜೋ ಬೈಡನ್

ಪ್ರಧಾನಿ ಮೋದಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಆತ್ಮೀಯತೆಯಿಂದ ರಾಜ್​ಘಾಟ್​ಗೆ ಸ್ವಾಗತಿಸಿದರು. ಮಹಾತ್ಮ ಗಾಂಧಿಗೆ ನಮನ ಸಲ್ಲಿಸಿದರು.

5 / 8
ಮಾರಿಷಸ್ ಪ್ರಧಾನಿ ಪ್ರವಿಂದ್ ಅವರನ್ನು ಪ್ರಧಾನಿ ಮೋದಿ ಸ್ವಾಗತಿಸಿದರು, ಅವರಿಗೂ ಕೂಡ ಶಾಲ್​ ಅನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದರು.

ಮಾರಿಷಸ್ ಪ್ರಧಾನಿ ಪ್ರವಿಂದ್ ಅವರನ್ನು ಪ್ರಧಾನಿ ಮೋದಿ ಸ್ವಾಗತಿಸಿದರು, ಅವರಿಗೂ ಕೂಡ ಶಾಲ್​ ಅನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದರು.

6 / 8
ಅಬ್ದೆಲ್

ಈಜಿಪ್ಟ್​ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅವರನ್ನು ಪ್ರಧಾನಿ ಮೋದಿ ರಾಜ್​ಘಾಟ್​ಗೆ ಸ್ವಾಗತಿಸಿದರು. ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು.

7 / 8
ರಿಷಿ ಸುನಕ್

ಬ್ರಿಟನ್​ ಪ್ರಧಾನಿ ರಿಷಿ ಸುನಕ್ ರಾಜ್​ಘಾಟ್​ಗೆ ಆಗಮಿಸಿದರು. ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು.ನರೇಂದ್ರ ಮೋದಿ ಸಂತಸದಿಂದ ಅವರನ್ನು ಬರಮಾಡಿಕೊಂಡರು.

8 / 8
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ