AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ20 ಶೃಂಗಸಭೆ: ಅಕ್ಷರಧಾಮಕ್ಕೆ ರಿಷಿ ಸುನಕ್, ರಾಜ್​ಘಾಟ್​ಗೆ ವಿಶ್ವ ನಾಯಕರ ಭೇಟಿಯ ಚಿತ್ರಗಳು ಇಲ್ಲಿವೆ

ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ಜಿ20 ಶೃಂಗಸಭೆಗೆ ವಿಶ್ವ ನಾಯಕರು ಭಾಗವಹಿಸಿದ್ದಾರೆ. ಬ್ರಿಟನ್ ಪ್ರಧಾನಿ ಭಾರತದ ಅಳಿಯ ರಿಷಿ ಸುನಕ್ ದಂಪತಿ ಅಕ್ಷರಧಾಮಕ್ಕೆ ಭೇಟಿ ನೀಡಿದರು, ಹಾಗೆಯೇ ವಿಶ್ವ ನಾಯಕರು ರಾಜ್​ಘಾಟ್​ಗೆ ಭೇಟಿ ನೀಡಿ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು ಕೆಲವು ಚಿತ್ರಗಳು ಇಲ್ಲಿವೆ.

ನಯನಾ ರಾಜೀವ್
|

Updated on: Sep 10, 2023 | 10:41 AM

Share
ರಿಷಿ ಸುನಕ್ ದಂಪತಿ

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹಾಗೂ ಅಕ್ಷತಾ ಮೂರ್ತಿ ದಂಪತಿ ದೆಹಲಿಯಲ್ಲಿರುವ ಅಕ್ಷರಧಾಮಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

1 / 8
ರಿಷಿ ಸುನಕ್

ತಮಗೆ ಹಿಂದೂ ಎಂದು ಕರೆದುಕೊಳ್ಳಲು ಸಂತೋಷವಾಗುತ್ತದೆ. ಪ್ರಧಾನಿ ಮೋದಿಯವರ ಬಗ್ಗೆ ಅಪಾರ ಗೌರವ ಹೊಂದಿದ್ದೇನೆ. ಜಿ20ಯು ಅಗಾಧ ಯಶಸ್ಸನ್ನು ನೀಡಲಿ ಎಂದು ರಿಷಿ ಸುನಕ್ ಹೇಳಿದ್ದಾರೆ.

2 / 8
ರಿಷಿ ಸುನಕ್

ರಿಷಿ ಸುನಕ್ ಜಿ20 ಶೃಂಗಸಭೆಗಾಗಿ ಆಗಮಿಸಿದ್ದಾಗ, ದೇವಸ್ಥಾನಗಳಿಗೆ ಭೇಟಿ ನೀಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ಈ ಬಾರಿ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲು ಸಾಧ್ಯವಾಗಿಲ್ಲ ಎಂದರು.

3 / 8
ರಿಷಿ ಸುನಕ್

ನಾನು ಹೆಮ್ಮೆಯ ಹಿಂದೂ, ನಾನೂ ಬೆಳದಿದ್ದು ಹೀಗೆ, ನಾನು ಹಾಗೆಯೇ ಇದ್ದೇನೆ ಎಂದು ರಿಷಿ ಸುನಕ್ ಹೇಳಿದ್ದಾರೆ.

4 / 8
ಜೋ ಬೈಡನ್

ಪ್ರಧಾನಿ ಮೋದಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಆತ್ಮೀಯತೆಯಿಂದ ರಾಜ್​ಘಾಟ್​ಗೆ ಸ್ವಾಗತಿಸಿದರು. ಮಹಾತ್ಮ ಗಾಂಧಿಗೆ ನಮನ ಸಲ್ಲಿಸಿದರು.

5 / 8
ಮಾರಿಷಸ್ ಪ್ರಧಾನಿ ಪ್ರವಿಂದ್ ಅವರನ್ನು ಪ್ರಧಾನಿ ಮೋದಿ ಸ್ವಾಗತಿಸಿದರು, ಅವರಿಗೂ ಕೂಡ ಶಾಲ್​ ಅನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದರು.

ಮಾರಿಷಸ್ ಪ್ರಧಾನಿ ಪ್ರವಿಂದ್ ಅವರನ್ನು ಪ್ರಧಾನಿ ಮೋದಿ ಸ್ವಾಗತಿಸಿದರು, ಅವರಿಗೂ ಕೂಡ ಶಾಲ್​ ಅನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದರು.

6 / 8
ಅಬ್ದೆಲ್

ಈಜಿಪ್ಟ್​ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅವರನ್ನು ಪ್ರಧಾನಿ ಮೋದಿ ರಾಜ್​ಘಾಟ್​ಗೆ ಸ್ವಾಗತಿಸಿದರು. ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು.

7 / 8
ರಿಷಿ ಸುನಕ್

ಬ್ರಿಟನ್​ ಪ್ರಧಾನಿ ರಿಷಿ ಸುನಕ್ ರಾಜ್​ಘಾಟ್​ಗೆ ಆಗಮಿಸಿದರು. ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು.ನರೇಂದ್ರ ಮೋದಿ ಸಂತಸದಿಂದ ಅವರನ್ನು ಬರಮಾಡಿಕೊಂಡರು.

8 / 8
Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್