AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ20 ಶೃಂಗಸಭೆ: ಅಕ್ಷರಧಾಮಕ್ಕೆ ರಿಷಿ ಸುನಕ್, ರಾಜ್​ಘಾಟ್​ಗೆ ವಿಶ್ವ ನಾಯಕರ ಭೇಟಿಯ ಚಿತ್ರಗಳು ಇಲ್ಲಿವೆ

ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ಜಿ20 ಶೃಂಗಸಭೆಗೆ ವಿಶ್ವ ನಾಯಕರು ಭಾಗವಹಿಸಿದ್ದಾರೆ. ಬ್ರಿಟನ್ ಪ್ರಧಾನಿ ಭಾರತದ ಅಳಿಯ ರಿಷಿ ಸುನಕ್ ದಂಪತಿ ಅಕ್ಷರಧಾಮಕ್ಕೆ ಭೇಟಿ ನೀಡಿದರು, ಹಾಗೆಯೇ ವಿಶ್ವ ನಾಯಕರು ರಾಜ್​ಘಾಟ್​ಗೆ ಭೇಟಿ ನೀಡಿ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು ಕೆಲವು ಚಿತ್ರಗಳು ಇಲ್ಲಿವೆ.

ನಯನಾ ರಾಜೀವ್
|

Updated on: Sep 10, 2023 | 10:41 AM

Share
ರಿಷಿ ಸುನಕ್ ದಂಪತಿ

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹಾಗೂ ಅಕ್ಷತಾ ಮೂರ್ತಿ ದಂಪತಿ ದೆಹಲಿಯಲ್ಲಿರುವ ಅಕ್ಷರಧಾಮಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

1 / 8
ರಿಷಿ ಸುನಕ್

ತಮಗೆ ಹಿಂದೂ ಎಂದು ಕರೆದುಕೊಳ್ಳಲು ಸಂತೋಷವಾಗುತ್ತದೆ. ಪ್ರಧಾನಿ ಮೋದಿಯವರ ಬಗ್ಗೆ ಅಪಾರ ಗೌರವ ಹೊಂದಿದ್ದೇನೆ. ಜಿ20ಯು ಅಗಾಧ ಯಶಸ್ಸನ್ನು ನೀಡಲಿ ಎಂದು ರಿಷಿ ಸುನಕ್ ಹೇಳಿದ್ದಾರೆ.

2 / 8
ರಿಷಿ ಸುನಕ್

ರಿಷಿ ಸುನಕ್ ಜಿ20 ಶೃಂಗಸಭೆಗಾಗಿ ಆಗಮಿಸಿದ್ದಾಗ, ದೇವಸ್ಥಾನಗಳಿಗೆ ಭೇಟಿ ನೀಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ಈ ಬಾರಿ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲು ಸಾಧ್ಯವಾಗಿಲ್ಲ ಎಂದರು.

3 / 8
ರಿಷಿ ಸುನಕ್

ನಾನು ಹೆಮ್ಮೆಯ ಹಿಂದೂ, ನಾನೂ ಬೆಳದಿದ್ದು ಹೀಗೆ, ನಾನು ಹಾಗೆಯೇ ಇದ್ದೇನೆ ಎಂದು ರಿಷಿ ಸುನಕ್ ಹೇಳಿದ್ದಾರೆ.

4 / 8
ಜೋ ಬೈಡನ್

ಪ್ರಧಾನಿ ಮೋದಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಆತ್ಮೀಯತೆಯಿಂದ ರಾಜ್​ಘಾಟ್​ಗೆ ಸ್ವಾಗತಿಸಿದರು. ಮಹಾತ್ಮ ಗಾಂಧಿಗೆ ನಮನ ಸಲ್ಲಿಸಿದರು.

5 / 8
ಮಾರಿಷಸ್ ಪ್ರಧಾನಿ ಪ್ರವಿಂದ್ ಅವರನ್ನು ಪ್ರಧಾನಿ ಮೋದಿ ಸ್ವಾಗತಿಸಿದರು, ಅವರಿಗೂ ಕೂಡ ಶಾಲ್​ ಅನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದರು.

ಮಾರಿಷಸ್ ಪ್ರಧಾನಿ ಪ್ರವಿಂದ್ ಅವರನ್ನು ಪ್ರಧಾನಿ ಮೋದಿ ಸ್ವಾಗತಿಸಿದರು, ಅವರಿಗೂ ಕೂಡ ಶಾಲ್​ ಅನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದರು.

6 / 8
ಅಬ್ದೆಲ್

ಈಜಿಪ್ಟ್​ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅವರನ್ನು ಪ್ರಧಾನಿ ಮೋದಿ ರಾಜ್​ಘಾಟ್​ಗೆ ಸ್ವಾಗತಿಸಿದರು. ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು.

7 / 8
ರಿಷಿ ಸುನಕ್

ಬ್ರಿಟನ್​ ಪ್ರಧಾನಿ ರಿಷಿ ಸುನಕ್ ರಾಜ್​ಘಾಟ್​ಗೆ ಆಗಮಿಸಿದರು. ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು.ನರೇಂದ್ರ ಮೋದಿ ಸಂತಸದಿಂದ ಅವರನ್ನು ಬರಮಾಡಿಕೊಂಡರು.

8 / 8
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್