AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ20 ಶೃಂಗಸಭೆ: ಅಕ್ಷರಧಾಮಕ್ಕೆ ರಿಷಿ ಸುನಕ್, ರಾಜ್​ಘಾಟ್​ಗೆ ವಿಶ್ವ ನಾಯಕರ ಭೇಟಿಯ ಚಿತ್ರಗಳು ಇಲ್ಲಿವೆ

ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ಜಿ20 ಶೃಂಗಸಭೆಗೆ ವಿಶ್ವ ನಾಯಕರು ಭಾಗವಹಿಸಿದ್ದಾರೆ. ಬ್ರಿಟನ್ ಪ್ರಧಾನಿ ಭಾರತದ ಅಳಿಯ ರಿಷಿ ಸುನಕ್ ದಂಪತಿ ಅಕ್ಷರಧಾಮಕ್ಕೆ ಭೇಟಿ ನೀಡಿದರು, ಹಾಗೆಯೇ ವಿಶ್ವ ನಾಯಕರು ರಾಜ್​ಘಾಟ್​ಗೆ ಭೇಟಿ ನೀಡಿ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು ಕೆಲವು ಚಿತ್ರಗಳು ಇಲ್ಲಿವೆ.

ನಯನಾ ರಾಜೀವ್
|

Updated on: Sep 10, 2023 | 10:41 AM

Share
ರಿಷಿ ಸುನಕ್ ದಂಪತಿ

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹಾಗೂ ಅಕ್ಷತಾ ಮೂರ್ತಿ ದಂಪತಿ ದೆಹಲಿಯಲ್ಲಿರುವ ಅಕ್ಷರಧಾಮಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

1 / 8
ರಿಷಿ ಸುನಕ್

ತಮಗೆ ಹಿಂದೂ ಎಂದು ಕರೆದುಕೊಳ್ಳಲು ಸಂತೋಷವಾಗುತ್ತದೆ. ಪ್ರಧಾನಿ ಮೋದಿಯವರ ಬಗ್ಗೆ ಅಪಾರ ಗೌರವ ಹೊಂದಿದ್ದೇನೆ. ಜಿ20ಯು ಅಗಾಧ ಯಶಸ್ಸನ್ನು ನೀಡಲಿ ಎಂದು ರಿಷಿ ಸುನಕ್ ಹೇಳಿದ್ದಾರೆ.

2 / 8
ರಿಷಿ ಸುನಕ್

ರಿಷಿ ಸುನಕ್ ಜಿ20 ಶೃಂಗಸಭೆಗಾಗಿ ಆಗಮಿಸಿದ್ದಾಗ, ದೇವಸ್ಥಾನಗಳಿಗೆ ಭೇಟಿ ನೀಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ಈ ಬಾರಿ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲು ಸಾಧ್ಯವಾಗಿಲ್ಲ ಎಂದರು.

3 / 8
ರಿಷಿ ಸುನಕ್

ನಾನು ಹೆಮ್ಮೆಯ ಹಿಂದೂ, ನಾನೂ ಬೆಳದಿದ್ದು ಹೀಗೆ, ನಾನು ಹಾಗೆಯೇ ಇದ್ದೇನೆ ಎಂದು ರಿಷಿ ಸುನಕ್ ಹೇಳಿದ್ದಾರೆ.

4 / 8
ಜೋ ಬೈಡನ್

ಪ್ರಧಾನಿ ಮೋದಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಆತ್ಮೀಯತೆಯಿಂದ ರಾಜ್​ಘಾಟ್​ಗೆ ಸ್ವಾಗತಿಸಿದರು. ಮಹಾತ್ಮ ಗಾಂಧಿಗೆ ನಮನ ಸಲ್ಲಿಸಿದರು.

5 / 8
ಮಾರಿಷಸ್ ಪ್ರಧಾನಿ ಪ್ರವಿಂದ್ ಅವರನ್ನು ಪ್ರಧಾನಿ ಮೋದಿ ಸ್ವಾಗತಿಸಿದರು, ಅವರಿಗೂ ಕೂಡ ಶಾಲ್​ ಅನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದರು.

ಮಾರಿಷಸ್ ಪ್ರಧಾನಿ ಪ್ರವಿಂದ್ ಅವರನ್ನು ಪ್ರಧಾನಿ ಮೋದಿ ಸ್ವಾಗತಿಸಿದರು, ಅವರಿಗೂ ಕೂಡ ಶಾಲ್​ ಅನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದರು.

6 / 8
ಅಬ್ದೆಲ್

ಈಜಿಪ್ಟ್​ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅವರನ್ನು ಪ್ರಧಾನಿ ಮೋದಿ ರಾಜ್​ಘಾಟ್​ಗೆ ಸ್ವಾಗತಿಸಿದರು. ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು.

7 / 8
ರಿಷಿ ಸುನಕ್

ಬ್ರಿಟನ್​ ಪ್ರಧಾನಿ ರಿಷಿ ಸುನಕ್ ರಾಜ್​ಘಾಟ್​ಗೆ ಆಗಮಿಸಿದರು. ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು.ನರೇಂದ್ರ ಮೋದಿ ಸಂತಸದಿಂದ ಅವರನ್ನು ಬರಮಾಡಿಕೊಂಡರು.

8 / 8
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ