- Kannada News Photo gallery Gadag diristic Shirahatti taluk Srimangad village Holalamma temple devi gold theft
ಗದಗ ಜಿಲ್ಲೆಯ ಹೊಳಲಮ್ಮ ದೇವಿಯ ಚಿನ್ನದ ಸರ, ಬೆಳ್ಳಿ ಕಿರೀಟ ಕದ್ದು ಕಳ್ಳರು ಪರಾರಿ
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶ್ರೀಮಂತಗಡ ಗ್ರಾಮದಲ್ಲಿರುವ ಹೊಳಲಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ದೇವಿಯ 20 ಗ್ರಾಂ ಚಿನ್ನದ ಸರ, ಸುಮಾರು 1ಕೆ.ಜಿ ತೂಕದ ಬೆಳ್ಳಿ ಕಿರೀಟ ಕದ್ದು ಕಳ್ಳರು ಪರಾರಿಯಾಗಿದ್ದಾರೆ.
Updated on:Nov 30, 2023 | 7:15 PM
Share

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶ್ರೀಮಂತಗಡ ಗ್ರಾಮದಲ್ಲಿರುವ ಹೊಳಲಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದೆ.

ದೇವಿಯ 20 ಗ್ರಾಂ ಚಿನ್ನದ ಸರ, ಸುಮಾರು 1ಕೆ.ಜಿ ಬೆಳ್ಳಿ ಕಿರೀಟ ಕದ್ದು, ಕಳ್ಳರು ಪರಾರಿಯಾಗಿದ್ದಾರೆ.

ಹೊಳಲಮ್ಮ ದೇವಸ್ಥಾನಕ್ಕೆ ಶಿರಹಟ್ಟಿ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು.

ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಳಲಮ್ಮ ದೇವಿ ಛತ್ರಪತಿ ಶಿವಾಜಿ ಮಹಾರಾಜರಿಗೆ ದುಷ್ಟರ ನಿಗ್ರಹ ಮತ್ತು ಶಿಷ್ಟರ ಪರಿಪಾಲನೆಗೋಸ್ಕರ ಖಡ್ಗ ನೀಡಿದ್ದಾಳೆ ಎಂದು ಸ್ಥಳೀಯ ಇತಿಹಾಸ ಹೇಳುತ್ತವೆ.

ಛತ್ರಪತಿ ಶಿವಾಜಿ ಮಹಾರಾಜರು, ಆನೆಗುಂದಿ ಆಳರಸರು, ವಿಜಯನಗರದ ಕೃಷ್ಣದೇವರಾಯರು, ರಣದುಲ್ ಖಾನ ಮುಂತಾದ ಅರಸರು ಇಲ್ಲಿ ರಾಜ್ಯಭಾರ ಮಾಡಿದ್ದು ಇತಿಹಾಸದಿಂದ ತಿಳಿದು ಬರುತ್ತದೆ.

ಈ ಸ್ಥಳ ಶಿವಾಜಿ ಮಹಾರಾಜರಿಗೆ ತನ್ನ ಸೀಮೆಯ ಗಡವೆಂದು ಪ್ರಸಿದ್ದಿಯಾಗಿತ್ತು. ಹಿಂದೆ ಕಪಿಲ ಮಹರ್ಷಿಗಳು ತಪಗೈದ ಸ್ಥಳ.
Published On - 12:25 pm, Thu, 30 November 23
Related Photo Gallery
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ



