ಗದಗ: ಶರಣರ ಬುತ್ತಿ ಕಟ್ಟಿಕೊಂಡು ಹೊರಟ್ಟ ಮಹಿಳೆಯರು
ಗದಗ ಜಿಲ್ಲೆಯ ರೋಣ ತಾಲೂಕಿನ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರ ಜಾತ್ರೆ ಬಹಳ ಅದ್ಧೂರಿಯಾಗಿ ನಡೆಯುತ್ತದೆ. ಫೆ. 16 ರಂದು ನಡೆಯುವ ಜಾತ್ರೆಗೆ ಭಕ್ತರು ಶರಣರ ಬುತ್ತಿ ತೆಗೆದುಕೊಂಡು ಹೋಗುತ್ತಾರೆ. ಜಿಲ್ಲೆ ರೋಣ ತಾಲೂಕಿನ ಮೇಲ್ಮಮಠ ಗ್ರಾಮದ ಗ್ರಾಮಸ್ಥರಿಂದ ಪದಯಾತ್ರೆ ಮಾಡುತ್ತಾರೆ.
Updated on: Feb 12, 2024 | 11:05 PM
Share

ಗದಗ ಜಿಲ್ಲೆಯ ರೋಣ ತಾಲೂಕಿನ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರ ಜಾತ್ರೆ ಬಹಳ ಅದ್ಧೂರಿಯಾಗಿ ನಡೆಯುತ್ತದೆ. ಫೆ. 16 ರಂದು ನಡೆಯುವ ಜಾತ್ರೆಗೆ ಭಕ್ತರು ಶರಣರ ಬುತ್ತಿ ತೆಗೆದುಕೊಂಡು ಹೋಗುತ್ತಾರೆ.

ಜಿಲ್ಲೆ ರೋಣ ತಾಲೂಕಿನ ಮೇಲ್ಮಮಠ ಗ್ರಾಮದ ಗ್ರಾಮಸ್ಥರಿಂದ ಪದಯಾತ್ರೆ ಮಾಡುತ್ತಾರೆ.

ಶರಣರ ಬುತ್ತಿಯಲ್ಲಿ ಖಡಕ್ ಜೋಳದ ರೊಟ್ಟಿ, ಪಲ್ಯ, ಕರ್ಚಿಕಾಯಿ, ಶೇಂಗಾ ಹೋಳಿಗೆ ವಿವಿಧ ಖಾದ್ಯಗಳಿರುತ್ತವೆ. ಗ್ರಾಮದ ಮನೆ ಮನೆಯಿಂದ ಶರಣರ ಬುತ್ತಿ ತಯಾರಿಸಲಾಗುತ್ತದೆ.

ಗ್ರಾಮದಲ್ಲಿ ಸುಮಾರು ಎರಡು ನೂರಕ್ಕೂ ಹೆಚ್ಚು ಮಹಿಳೆಯರು ತಲೆಯ ಮೇಲೆ ಬುತ್ತಿ ಹೊತ್ತುಕೊಂಡು ವಾದ್ಯಮೇಳದೊಂದಿಗೆ ಅದ್ದೂರಿ ಮೆರವಣಿಗೆ ಮಾಡಲಾಗುತ್ತದೆ.

ಮೇಲ್ಮಠದಿಂದ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶರಣರ ಮಠಕ್ಕೆ ಬುತ್ತಿ ಕಳುಸಿದರೆ ಮಳೆ ಬೆಳೆ ಸಮೃದ್ಧವಾಗುತ್ತದೆ ಎಮಬ ನಂಬಿಕೆ ಇದೆ.
ಹೋದ ಜೀವ ವಾಪಸ್ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?