ಗದಗ: ಶರಣರ ಬುತ್ತಿ ಕಟ್ಟಿಕೊಂಡು ಹೊರಟ್ಟ ಮಹಿಳೆಯರು
ಗದಗ ಜಿಲ್ಲೆಯ ರೋಣ ತಾಲೂಕಿನ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರ ಜಾತ್ರೆ ಬಹಳ ಅದ್ಧೂರಿಯಾಗಿ ನಡೆಯುತ್ತದೆ. ಫೆ. 16 ರಂದು ನಡೆಯುವ ಜಾತ್ರೆಗೆ ಭಕ್ತರು ಶರಣರ ಬುತ್ತಿ ತೆಗೆದುಕೊಂಡು ಹೋಗುತ್ತಾರೆ. ಜಿಲ್ಲೆ ರೋಣ ತಾಲೂಕಿನ ಮೇಲ್ಮಮಠ ಗ್ರಾಮದ ಗ್ರಾಮಸ್ಥರಿಂದ ಪದಯಾತ್ರೆ ಮಾಡುತ್ತಾರೆ.
Updated on: Feb 12, 2024 | 11:05 PM
Share

ಗದಗ ಜಿಲ್ಲೆಯ ರೋಣ ತಾಲೂಕಿನ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರ ಜಾತ್ರೆ ಬಹಳ ಅದ್ಧೂರಿಯಾಗಿ ನಡೆಯುತ್ತದೆ. ಫೆ. 16 ರಂದು ನಡೆಯುವ ಜಾತ್ರೆಗೆ ಭಕ್ತರು ಶರಣರ ಬುತ್ತಿ ತೆಗೆದುಕೊಂಡು ಹೋಗುತ್ತಾರೆ.

ಜಿಲ್ಲೆ ರೋಣ ತಾಲೂಕಿನ ಮೇಲ್ಮಮಠ ಗ್ರಾಮದ ಗ್ರಾಮಸ್ಥರಿಂದ ಪದಯಾತ್ರೆ ಮಾಡುತ್ತಾರೆ.

ಶರಣರ ಬುತ್ತಿಯಲ್ಲಿ ಖಡಕ್ ಜೋಳದ ರೊಟ್ಟಿ, ಪಲ್ಯ, ಕರ್ಚಿಕಾಯಿ, ಶೇಂಗಾ ಹೋಳಿಗೆ ವಿವಿಧ ಖಾದ್ಯಗಳಿರುತ್ತವೆ. ಗ್ರಾಮದ ಮನೆ ಮನೆಯಿಂದ ಶರಣರ ಬುತ್ತಿ ತಯಾರಿಸಲಾಗುತ್ತದೆ.

ಗ್ರಾಮದಲ್ಲಿ ಸುಮಾರು ಎರಡು ನೂರಕ್ಕೂ ಹೆಚ್ಚು ಮಹಿಳೆಯರು ತಲೆಯ ಮೇಲೆ ಬುತ್ತಿ ಹೊತ್ತುಕೊಂಡು ವಾದ್ಯಮೇಳದೊಂದಿಗೆ ಅದ್ದೂರಿ ಮೆರವಣಿಗೆ ಮಾಡಲಾಗುತ್ತದೆ.

ಮೇಲ್ಮಠದಿಂದ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶರಣರ ಮಠಕ್ಕೆ ಬುತ್ತಿ ಕಳುಸಿದರೆ ಮಳೆ ಬೆಳೆ ಸಮೃದ್ಧವಾಗುತ್ತದೆ ಎಮಬ ನಂಬಿಕೆ ಇದೆ.
ಫೆಬ್ರವರಿ ತಿಂಗಳಲ್ಲಿ ಮೇಷ ರಾಶಿಯವರಿಗೆ ಯಾವ ದಶೆ ಉತ್ತಮ, ಮಧ್ಯಮ, ಅಧಮ?
Horoscope: ಇಂದು ಈ ರಾಶಿಯವರು ಅತಿಯಾದ ಸಂಕಟವನ್ನು ತೋರ್ಪಡಿಸಲಾರರು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 8ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 9ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 9ರ ದಿನಭವಿಷ್ಯ
‘ದುಬೈ’ನಲ್ಲಿ ಸಿನಿಮಾ ಮುಹೂರ್ತ: ಕನಸು ಹಂಚಿಕೊಂಡ ಆರ್ ಚಂದ್ರು
ಬೆಂಗಳೂರು ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟದ ರಹಸ್ಯ ಬಿಚ್ಚಿಟ್ಟ RTO
ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು
ಭಾರತಕ್ಕೆ ಬಂದ ಯುವ ಚಾಂಪಿಯನ್ಸ್ಗೆ ಅದ್ಧೂರಿ ಸ್ವಾಗತ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!