ಗದಗ: ಶರಣರ ಬುತ್ತಿ ಕಟ್ಟಿಕೊಂಡು ಹೊರಟ್ಟ ಮಹಿಳೆಯರು
ಗದಗ ಜಿಲ್ಲೆಯ ರೋಣ ತಾಲೂಕಿನ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರ ಜಾತ್ರೆ ಬಹಳ ಅದ್ಧೂರಿಯಾಗಿ ನಡೆಯುತ್ತದೆ. ಫೆ. 16 ರಂದು ನಡೆಯುವ ಜಾತ್ರೆಗೆ ಭಕ್ತರು ಶರಣರ ಬುತ್ತಿ ತೆಗೆದುಕೊಂಡು ಹೋಗುತ್ತಾರೆ. ಜಿಲ್ಲೆ ರೋಣ ತಾಲೂಕಿನ ಮೇಲ್ಮಮಠ ಗ್ರಾಮದ ಗ್ರಾಮಸ್ಥರಿಂದ ಪದಯಾತ್ರೆ ಮಾಡುತ್ತಾರೆ.
Updated on: Feb 12, 2024 | 11:05 PM
Share

ಗದಗ ಜಿಲ್ಲೆಯ ರೋಣ ತಾಲೂಕಿನ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರ ಜಾತ್ರೆ ಬಹಳ ಅದ್ಧೂರಿಯಾಗಿ ನಡೆಯುತ್ತದೆ. ಫೆ. 16 ರಂದು ನಡೆಯುವ ಜಾತ್ರೆಗೆ ಭಕ್ತರು ಶರಣರ ಬುತ್ತಿ ತೆಗೆದುಕೊಂಡು ಹೋಗುತ್ತಾರೆ.

ಜಿಲ್ಲೆ ರೋಣ ತಾಲೂಕಿನ ಮೇಲ್ಮಮಠ ಗ್ರಾಮದ ಗ್ರಾಮಸ್ಥರಿಂದ ಪದಯಾತ್ರೆ ಮಾಡುತ್ತಾರೆ.

ಶರಣರ ಬುತ್ತಿಯಲ್ಲಿ ಖಡಕ್ ಜೋಳದ ರೊಟ್ಟಿ, ಪಲ್ಯ, ಕರ್ಚಿಕಾಯಿ, ಶೇಂಗಾ ಹೋಳಿಗೆ ವಿವಿಧ ಖಾದ್ಯಗಳಿರುತ್ತವೆ. ಗ್ರಾಮದ ಮನೆ ಮನೆಯಿಂದ ಶರಣರ ಬುತ್ತಿ ತಯಾರಿಸಲಾಗುತ್ತದೆ.

ಗ್ರಾಮದಲ್ಲಿ ಸುಮಾರು ಎರಡು ನೂರಕ್ಕೂ ಹೆಚ್ಚು ಮಹಿಳೆಯರು ತಲೆಯ ಮೇಲೆ ಬುತ್ತಿ ಹೊತ್ತುಕೊಂಡು ವಾದ್ಯಮೇಳದೊಂದಿಗೆ ಅದ್ದೂರಿ ಮೆರವಣಿಗೆ ಮಾಡಲಾಗುತ್ತದೆ.

ಮೇಲ್ಮಠದಿಂದ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶರಣರ ಮಠಕ್ಕೆ ಬುತ್ತಿ ಕಳುಸಿದರೆ ಮಳೆ ಬೆಳೆ ಸಮೃದ್ಧವಾಗುತ್ತದೆ ಎಮಬ ನಂಬಿಕೆ ಇದೆ.
ವಾಹನ ಖರೀದಿದಾರರಿಗೆ ಶಾಕ್! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್ ದರ ಹೆಚ್ಚಾಗುತ್ತಾ?
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ