AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಶರಣರ ಬುತ್ತಿ ಕಟ್ಟಿಕೊಂಡು ಹೊರಟ್ಟ ಮಹಿಳೆಯರು

ಗದಗ ಜಿಲ್ಲೆಯ ರೋಣ ತಾಲೂಕಿನ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರ ಜಾತ್ರೆ ಬಹಳ ಅದ್ಧೂರಿಯಾಗಿ ನಡೆಯುತ್ತದೆ. ಫೆ. 16 ರಂದು ನಡೆಯುವ ಜಾತ್ರೆಗೆ ಭಕ್ತರು ಶರಣರ ಬುತ್ತಿ ತೆಗೆದುಕೊಂಡು ಹೋಗುತ್ತಾರೆ. ಜಿಲ್ಲೆ ರೋಣ ತಾಲೂಕಿನ ಮೇಲ್ಮಮಠ ಗ್ರಾಮದ ಗ್ರಾಮಸ್ಥರಿಂದ ಪದಯಾತ್ರೆ ಮಾಡುತ್ತಾರೆ.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ|

Updated on: Feb 12, 2024 | 11:05 PM

Share
ಗದಗ ಜಿಲ್ಲೆಯ ರೋಣ ತಾಲೂಕಿನ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರ ಜಾತ್ರೆ ಬಹಳ ಅದ್ಧೂರಿಯಾಗಿ ನಡೆಯುತ್ತದೆ. ಫೆ. 16 ರಂದು ನಡೆಯುವ ಜಾತ್ರೆಗೆ ಭಕ್ತರು ಶರಣರ ಬುತ್ತಿ ತೆಗೆದುಕೊಂಡು ಹೋಗುತ್ತಾರೆ.

ಗದಗ ಜಿಲ್ಲೆಯ ರೋಣ ತಾಲೂಕಿನ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶ್ರೀ ಚನ್ನವೀರ ಶರಣರ ಜಾತ್ರೆ ಬಹಳ ಅದ್ಧೂರಿಯಾಗಿ ನಡೆಯುತ್ತದೆ. ಫೆ. 16 ರಂದು ನಡೆಯುವ ಜಾತ್ರೆಗೆ ಭಕ್ತರು ಶರಣರ ಬುತ್ತಿ ತೆಗೆದುಕೊಂಡು ಹೋಗುತ್ತಾರೆ.

1 / 5
ಜಿಲ್ಲೆ ರೋಣ ತಾಲೂಕಿನ ಮೇಲ್ಮಮಠ ಗ್ರಾಮದ ಗ್ರಾಮಸ್ಥರಿಂದ ಪದಯಾತ್ರೆ ಮಾಡುತ್ತಾರೆ.

ಜಿಲ್ಲೆ ರೋಣ ತಾಲೂಕಿನ ಮೇಲ್ಮಮಠ ಗ್ರಾಮದ ಗ್ರಾಮಸ್ಥರಿಂದ ಪದಯಾತ್ರೆ ಮಾಡುತ್ತಾರೆ.

2 / 5
ಶರಣರ ಬುತ್ತಿಯಲ್ಲಿ ಖಡಕ್ ಜೋಳದ ರೊಟ್ಟಿ, ಪಲ್ಯ, ಕರ್ಚಿಕಾಯಿ, ಶೇಂಗಾ ಹೋಳಿಗೆ ವಿವಿಧ ಖಾದ್ಯಗಳಿರುತ್ತವೆ. 
ಗ್ರಾಮದ ಮನೆ ಮನೆಯಿಂದ ಶರಣರ ಬುತ್ತಿ ತಯಾರಿಸಲಾಗುತ್ತದೆ.

ಶರಣರ ಬುತ್ತಿಯಲ್ಲಿ ಖಡಕ್ ಜೋಳದ ರೊಟ್ಟಿ, ಪಲ್ಯ, ಕರ್ಚಿಕಾಯಿ, ಶೇಂಗಾ ಹೋಳಿಗೆ ವಿವಿಧ ಖಾದ್ಯಗಳಿರುತ್ತವೆ. ಗ್ರಾಮದ ಮನೆ ಮನೆಯಿಂದ ಶರಣರ ಬುತ್ತಿ ತಯಾರಿಸಲಾಗುತ್ತದೆ.

3 / 5
ಗ್ರಾಮದಲ್ಲಿ ಸುಮಾರು ಎರಡು ನೂರಕ್ಕೂ ಹೆಚ್ಚು ಮಹಿಳೆಯರು ತಲೆಯ ಮೇಲೆ ಬುತ್ತಿ ಹೊತ್ತುಕೊಂಡು ವಾದ್ಯಮೇಳದೊಂದಿಗೆ ಅದ್ದೂರಿ ಮೆರವಣಿಗೆ ಮಾಡಲಾಗುತ್ತದೆ.

ಗ್ರಾಮದಲ್ಲಿ ಸುಮಾರು ಎರಡು ನೂರಕ್ಕೂ ಹೆಚ್ಚು ಮಹಿಳೆಯರು ತಲೆಯ ಮೇಲೆ ಬುತ್ತಿ ಹೊತ್ತುಕೊಂಡು ವಾದ್ಯಮೇಳದೊಂದಿಗೆ ಅದ್ದೂರಿ ಮೆರವಣಿಗೆ ಮಾಡಲಾಗುತ್ತದೆ.

4 / 5
ಮೇಲ್ಮಠದಿಂದ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶರಣರ ಮಠಕ್ಕೆ ಬುತ್ತಿ ಕಳುಸಿದರೆ ಮಳೆ ಬೆಳೆ ಸಮೃದ್ಧವಾಗುತ್ತದೆ ಎಮಬ ನಂಬಿಕೆ ಇದೆ.

ಮೇಲ್ಮಠದಿಂದ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಶರಣರ ಮಠಕ್ಕೆ ಬುತ್ತಿ ಕಳುಸಿದರೆ ಮಳೆ ಬೆಳೆ ಸಮೃದ್ಧವಾಗುತ್ತದೆ ಎಮಬ ನಂಬಿಕೆ ಇದೆ.

5 / 5
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ